AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗೆ ಬರುತ್ತಿರುವ ಡಿಕೆಶಿಗೆ ಭರ್ಜರಿ ಸ್ವಾಗತ, ನ್ಯಾ.ಸಂತೋಷ್ ಹೆಗ್ಡೆ ಏನಂದ್ರು?

ಬಳ್ಳಾರಿ: ಕಾಂಗ್ರೆಸ್ ಪಾಲಿನ ಟ್ರಬಲ್ ಶೂಟರ್ ಡಿ.ಕೆ. ಶಿವಕುಮಾರ್ ತಿಹಾರ್​ ಜೈಲಿನಿಂದ ಬೆಂಗಳೂರಿನತ್ತ ವಾಪಸಾಗುತ್ತಿದ್ದಾರೆ. ಈ ಮಧ್ಯೆ, ಅವರ ಅಭಿಮಾನಿಗಳು ಭರ್ಜರಿ ರೋಡ್​​ ಷೋ ನಡೆಸಿ, ಅವರಿಗೆ ಸ್ವಾಗತ ಕೋರುತ್ತಿದ್ದಾರೆ. ಈ ಸಂದರ್ಭದಲ್ಲಿ ಲೋಕಾಯುಕ್ತ ನಿವೃತ್ತ ನ್ಯಾ.ಸಂತೋಷ್ ಹೆಗ್ಡೆ ಮಾತನಾಡಿದ್ದು, ನಾವು ಭ್ರಷ್ಟ ವ್ಯವಸ್ಥೆಯಲ್ಲಿದ್ದೇವೆ, ಇಂಥ ಸಮಾಜ ಬದಲಾಗ್ಬೇಕು. ಈ ವ್ಯವಸ್ಥೆ ಬದಲಾಗಬೇಕಿದೆ, ಜನರು ಸಹ ಬದಲಾಗಬೇಕಿದೆ. ಈಗ ಜನರಲ್ಲಿ ದುರಾಸೆ, ಅಧಿಕಾರದ ಆಸೆಯೂ ಹೆಚ್ಚಾಗಿದೆ. ಹಣ ಇರುವವರು ಅಧಿಕಾರಕ್ಕೆ ಬರಬೇಕೆಂದು ಹೇಳುತ್ತಾರೆ. ಅಧಿಕಾರಕ್ಕೆ ಬಂದವರು ಭ್ರಷ್ಟಾಚಾರವನ್ನು […]

ಬೆಂಗಳೂರಿಗೆ ಬರುತ್ತಿರುವ ಡಿಕೆಶಿಗೆ ಭರ್ಜರಿ ಸ್ವಾಗತ, ನ್ಯಾ.ಸಂತೋಷ್ ಹೆಗ್ಡೆ ಏನಂದ್ರು?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Oct 26, 2019 | 6:07 PM

Share

ಬಳ್ಳಾರಿ: ಕಾಂಗ್ರೆಸ್ ಪಾಲಿನ ಟ್ರಬಲ್ ಶೂಟರ್ ಡಿ.ಕೆ. ಶಿವಕುಮಾರ್ ತಿಹಾರ್​ ಜೈಲಿನಿಂದ ಬೆಂಗಳೂರಿನತ್ತ ವಾಪಸಾಗುತ್ತಿದ್ದಾರೆ. ಈ ಮಧ್ಯೆ, ಅವರ ಅಭಿಮಾನಿಗಳು ಭರ್ಜರಿ ರೋಡ್​​ ಷೋ ನಡೆಸಿ, ಅವರಿಗೆ ಸ್ವಾಗತ ಕೋರುತ್ತಿದ್ದಾರೆ.

ಈ ಸಂದರ್ಭದಲ್ಲಿ ಲೋಕಾಯುಕ್ತ ನಿವೃತ್ತ ನ್ಯಾ.ಸಂತೋಷ್ ಹೆಗ್ಡೆ ಮಾತನಾಡಿದ್ದು, ನಾವು ಭ್ರಷ್ಟ ವ್ಯವಸ್ಥೆಯಲ್ಲಿದ್ದೇವೆ, ಇಂಥ ಸಮಾಜ ಬದಲಾಗ್ಬೇಕು. ಈ ವ್ಯವಸ್ಥೆ ಬದಲಾಗಬೇಕಿದೆ, ಜನರು ಸಹ ಬದಲಾಗಬೇಕಿದೆ. ಈಗ ಜನರಲ್ಲಿ ದುರಾಸೆ, ಅಧಿಕಾರದ ಆಸೆಯೂ ಹೆಚ್ಚಾಗಿದೆ. ಹಣ ಇರುವವರು ಅಧಿಕಾರಕ್ಕೆ ಬರಬೇಕೆಂದು ಹೇಳುತ್ತಾರೆ. ಅಧಿಕಾರಕ್ಕೆ ಬಂದವರು ಭ್ರಷ್ಟಾಚಾರವನ್ನು ಮಾಡುತ್ತಿದ್ದಾರೆ ಎಂದು ಖೇದ ವ್ಯಕ್ತಪಡಿಸಿದರು.

ಮುಂದುವರಿದು ಮಾತನಾಡಿದ ನ್ಯಾ.ಸಂತೋಷ್ ಹೆಗ್ಡೆ, ಹಿಂದೆ ಜೈಲಿಗೆ ಹೋದವರನ್ನ ಜನರು ಬಹಿಷ್ಕರಿಸುತ್ತಿದ್ದರು. ಶಿಕ್ಷೆ ಆಗುವುದಕ್ಕೂ ಮುಂಚೆಯೇ ಅವರನ್ನ ಬಹಿಷ್ಕರಿಸ್ತಿದ್ರು. ಆದರೆ ಈಗ ಅಂತಹವರನ್ನು ಸ್ವಾಗತ ಮಾಡುತ್ತಿದ್ದಾರೆ ಎಂದು ಪರೋಕ್ಷವಾಗಿ ಡಿಕೆಶಿ ವಿರುದ್ಧ ಸಂತೋಷ್ ಹೆಗ್ಡೆ ವಾಗ್ದಾಳಿ ನಡೆಸಿದ್ದಾರೆ.

ಏಕವ್ಯಕ್ತಿ ಪೂಜೆ ಮಾಡಿ, ಆದ್ರೆ ಭ್ರಷ್ಟರ ಪೂಜೆ ಮಾಡಬಾರದು. ಅಧಿಕಾರದಲ್ಲಿ ಇರುವವರು ಎಷ್ಟು ಪ್ರಾಮಾಣಿಕರು ಇದ್ದಾರೆ? ರಾಜ್ಯದಲ್ಲಿ ಲೋಕಾಯುಕ್ತ ಸಂಸ್ಥೆ ಸಹ ದುರ್ಬಲವಾಗಿದೆ. ಇನ್ನು, ಎಸಿಬಿ ಪೊಲೀಸ್ ವ್ಯವಸ್ಥೆಯಲ್ಲಿ ಬರುವ ಸಂಸ್ಥೆ ಎಂದು ಬಳ್ಳಾರಿಯಲ್ಲಿ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

Published On - 1:32 pm, Sat, 26 October 19

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್