AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಮಶಾನ ಕಾವಲುಗಾರನಿಗೂ ಬೆನ್ನುಹತ್ತಿದ ಕೊರೊನಾ ಪೆಡಂಭೂತ

ಹುಬ್ಬಳ್ಳಿ: ಸ್ಮಶಾನ ಕಾಯುವವನನ್ನೂ ಬಿಟ್ಟಿಲ್ಲ ಕೊರೊನಾ ಪೆಡಂಭೂತ. ಇಲ್ಲಿನ ಸ್ಮಶಾನ ಕಾವಲುಗಾರನಿಗೆ ಕೊರೊನಾ ತಗುಲಿದೆ. ಸೋಂಕು ದೃಢಪಟ್ಟ ವ್ಯಕ್ತಿಯ ಹಿನ್ನೆಲೆ ನೋಡಿದಾಗ ಅದು ಹೇಗೆ ಸಾಧ್ಯ ಎಂದು ಬೆಚ್ಚಿಬೀಳುವಂತಿದೆ. 63 ವರ್ಷದ 363ನೇ ರೋಗಿಯೇ ಈ ಸ್ಮಶಾನ ಕಾಯುವಾತ. ಸೋಂಕಿತ 236ನೇ ವ್ಯಕ್ತಿಯಿಂದ 363ನೇ ರೋಗಿಗೆ ಸೋಂಕು ತಗುಲಿದೆ. 236ನೇ ಸೋಂಕಿತನ ದ್ವಿತೀಯ ಸಂಪರ್ಕದಿಂದ ಈತನಿಗೆ ಹರಡಿದೆ. ಸೋಂಕಿತ 236ನೇ ವ್ಯಕ್ತಿ ಮಾರ್ಚ್ 27ರಂದು ಹುಬ್ಬಳ್ಳಿಯಲ್ಲಿ ಆಹಾರದ ಕಿಟ್ ಹಂಚಿದ್ದ. ಆತನ ಜೊತೆಗೂಡಿ ಕಿಟ್​ ಹಂಚಿದ್ದ ಈ […]

ಸ್ಮಶಾನ ಕಾವಲುಗಾರನಿಗೂ ಬೆನ್ನುಹತ್ತಿದ ಕೊರೊನಾ ಪೆಡಂಭೂತ
ಸಾಧು ಶ್ರೀನಾಥ್​
|

Updated on:Apr 18, 2020 | 2:10 PM

Share

ಹುಬ್ಬಳ್ಳಿ: ಸ್ಮಶಾನ ಕಾಯುವವನನ್ನೂ ಬಿಟ್ಟಿಲ್ಲ ಕೊರೊನಾ ಪೆಡಂಭೂತ. ಇಲ್ಲಿನ ಸ್ಮಶಾನ ಕಾವಲುಗಾರನಿಗೆ ಕೊರೊನಾ ತಗುಲಿದೆ. ಸೋಂಕು ದೃಢಪಟ್ಟ ವ್ಯಕ್ತಿಯ ಹಿನ್ನೆಲೆ ನೋಡಿದಾಗ ಅದು ಹೇಗೆ ಸಾಧ್ಯ ಎಂದು ಬೆಚ್ಚಿಬೀಳುವಂತಿದೆ. 63 ವರ್ಷದ 363ನೇ ರೋಗಿಯೇ ಈ ಸ್ಮಶಾನ ಕಾಯುವಾತ.

ಸೋಂಕಿತ 236ನೇ ವ್ಯಕ್ತಿಯಿಂದ 363ನೇ ರೋಗಿಗೆ ಸೋಂಕು ತಗುಲಿದೆ. 236ನೇ ಸೋಂಕಿತನ ದ್ವಿತೀಯ ಸಂಪರ್ಕದಿಂದ ಈತನಿಗೆ ಹರಡಿದೆ. ಸೋಂಕಿತ 236ನೇ ವ್ಯಕ್ತಿ ಮಾರ್ಚ್ 27ರಂದು ಹುಬ್ಬಳ್ಳಿಯಲ್ಲಿ ಆಹಾರದ ಕಿಟ್ ಹಂಚಿದ್ದ. ಆತನ ಜೊತೆಗೂಡಿ ಕಿಟ್​ ಹಂಚಿದ್ದ ಈ 63 ವರ್ಷದ ವ್ಯಕ್ತಿ.

ಇದೀಗ, 363ನೇ ಸೋಂಕಿತ ವೃದ್ಧ ಸ್ಮಶಾನ ಕಾವಲುಗಾರನ ಜೊತೆಗೆ ಕೆಲಸಕ್ಕಿದ್ದ ಇಬ್ಬರನ್ನೂ ಆರೋಗ್ಯ ಸಿಬ್ಬಂದಿ ಕಿಮ್ಸ್​ಗೆ ಕರೆದೊಯ್ದಿದ್ದಾರೆ. ಹಾಗಾದ್ರೆ, 263ನೇ ಸೋಂಕಿತ ವ್ಯಕ್ತಿಯಿಂದ ಕಿಟ್ ಪಡೆದ ಇತರರ ಗತಿಯೇನು? 263ನೇ ಸೋಂಕಿತನ ಸಂಪರ್ಕದಲ್ಲಿದ್ದವರು ಸ್ವಯಂಪ್ರೇರಿತವಾಗಿ ವೈದ್ಯಕೀಯ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಧಾರವಾಡ ಜಿಲ್ಲಾಧಿಕಾರಿ ದೀಪಾ ಚೋಳನ್ ಮನವಿ ಮಾಡಿದ್ದಾರೆ.

Published On - 2:05 pm, Sat, 18 April 20

ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು