AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಮಶಾನ ಕಾವಲುಗಾರನಿಗೂ ಬೆನ್ನುಹತ್ತಿದ ಕೊರೊನಾ ಪೆಡಂಭೂತ

ಹುಬ್ಬಳ್ಳಿ: ಸ್ಮಶಾನ ಕಾಯುವವನನ್ನೂ ಬಿಟ್ಟಿಲ್ಲ ಕೊರೊನಾ ಪೆಡಂಭೂತ. ಇಲ್ಲಿನ ಸ್ಮಶಾನ ಕಾವಲುಗಾರನಿಗೆ ಕೊರೊನಾ ತಗುಲಿದೆ. ಸೋಂಕು ದೃಢಪಟ್ಟ ವ್ಯಕ್ತಿಯ ಹಿನ್ನೆಲೆ ನೋಡಿದಾಗ ಅದು ಹೇಗೆ ಸಾಧ್ಯ ಎಂದು ಬೆಚ್ಚಿಬೀಳುವಂತಿದೆ. 63 ವರ್ಷದ 363ನೇ ರೋಗಿಯೇ ಈ ಸ್ಮಶಾನ ಕಾಯುವಾತ. ಸೋಂಕಿತ 236ನೇ ವ್ಯಕ್ತಿಯಿಂದ 363ನೇ ರೋಗಿಗೆ ಸೋಂಕು ತಗುಲಿದೆ. 236ನೇ ಸೋಂಕಿತನ ದ್ವಿತೀಯ ಸಂಪರ್ಕದಿಂದ ಈತನಿಗೆ ಹರಡಿದೆ. ಸೋಂಕಿತ 236ನೇ ವ್ಯಕ್ತಿ ಮಾರ್ಚ್ 27ರಂದು ಹುಬ್ಬಳ್ಳಿಯಲ್ಲಿ ಆಹಾರದ ಕಿಟ್ ಹಂಚಿದ್ದ. ಆತನ ಜೊತೆಗೂಡಿ ಕಿಟ್​ ಹಂಚಿದ್ದ ಈ […]

ಸ್ಮಶಾನ ಕಾವಲುಗಾರನಿಗೂ ಬೆನ್ನುಹತ್ತಿದ ಕೊರೊನಾ ಪೆಡಂಭೂತ
ಸಾಧು ಶ್ರೀನಾಥ್​
|

Updated on:Apr 18, 2020 | 2:10 PM

Share

ಹುಬ್ಬಳ್ಳಿ: ಸ್ಮಶಾನ ಕಾಯುವವನನ್ನೂ ಬಿಟ್ಟಿಲ್ಲ ಕೊರೊನಾ ಪೆಡಂಭೂತ. ಇಲ್ಲಿನ ಸ್ಮಶಾನ ಕಾವಲುಗಾರನಿಗೆ ಕೊರೊನಾ ತಗುಲಿದೆ. ಸೋಂಕು ದೃಢಪಟ್ಟ ವ್ಯಕ್ತಿಯ ಹಿನ್ನೆಲೆ ನೋಡಿದಾಗ ಅದು ಹೇಗೆ ಸಾಧ್ಯ ಎಂದು ಬೆಚ್ಚಿಬೀಳುವಂತಿದೆ. 63 ವರ್ಷದ 363ನೇ ರೋಗಿಯೇ ಈ ಸ್ಮಶಾನ ಕಾಯುವಾತ.

ಸೋಂಕಿತ 236ನೇ ವ್ಯಕ್ತಿಯಿಂದ 363ನೇ ರೋಗಿಗೆ ಸೋಂಕು ತಗುಲಿದೆ. 236ನೇ ಸೋಂಕಿತನ ದ್ವಿತೀಯ ಸಂಪರ್ಕದಿಂದ ಈತನಿಗೆ ಹರಡಿದೆ. ಸೋಂಕಿತ 236ನೇ ವ್ಯಕ್ತಿ ಮಾರ್ಚ್ 27ರಂದು ಹುಬ್ಬಳ್ಳಿಯಲ್ಲಿ ಆಹಾರದ ಕಿಟ್ ಹಂಚಿದ್ದ. ಆತನ ಜೊತೆಗೂಡಿ ಕಿಟ್​ ಹಂಚಿದ್ದ ಈ 63 ವರ್ಷದ ವ್ಯಕ್ತಿ.

ಇದೀಗ, 363ನೇ ಸೋಂಕಿತ ವೃದ್ಧ ಸ್ಮಶಾನ ಕಾವಲುಗಾರನ ಜೊತೆಗೆ ಕೆಲಸಕ್ಕಿದ್ದ ಇಬ್ಬರನ್ನೂ ಆರೋಗ್ಯ ಸಿಬ್ಬಂದಿ ಕಿಮ್ಸ್​ಗೆ ಕರೆದೊಯ್ದಿದ್ದಾರೆ. ಹಾಗಾದ್ರೆ, 263ನೇ ಸೋಂಕಿತ ವ್ಯಕ್ತಿಯಿಂದ ಕಿಟ್ ಪಡೆದ ಇತರರ ಗತಿಯೇನು? 263ನೇ ಸೋಂಕಿತನ ಸಂಪರ್ಕದಲ್ಲಿದ್ದವರು ಸ್ವಯಂಪ್ರೇರಿತವಾಗಿ ವೈದ್ಯಕೀಯ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಧಾರವಾಡ ಜಿಲ್ಲಾಧಿಕಾರಿ ದೀಪಾ ಚೋಳನ್ ಮನವಿ ಮಾಡಿದ್ದಾರೆ.

Published On - 2:05 pm, Sat, 18 April 20

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್