AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಮಶಾನ ಕಾವಲುಗಾರನಿಗೂ ಬೆನ್ನುಹತ್ತಿದ ಕೊರೊನಾ ಪೆಡಂಭೂತ

ಹುಬ್ಬಳ್ಳಿ: ಸ್ಮಶಾನ ಕಾಯುವವನನ್ನೂ ಬಿಟ್ಟಿಲ್ಲ ಕೊರೊನಾ ಪೆಡಂಭೂತ. ಇಲ್ಲಿನ ಸ್ಮಶಾನ ಕಾವಲುಗಾರನಿಗೆ ಕೊರೊನಾ ತಗುಲಿದೆ. ಸೋಂಕು ದೃಢಪಟ್ಟ ವ್ಯಕ್ತಿಯ ಹಿನ್ನೆಲೆ ನೋಡಿದಾಗ ಅದು ಹೇಗೆ ಸಾಧ್ಯ ಎಂದು ಬೆಚ್ಚಿಬೀಳುವಂತಿದೆ. 63 ವರ್ಷದ 363ನೇ ರೋಗಿಯೇ ಈ ಸ್ಮಶಾನ ಕಾಯುವಾತ. ಸೋಂಕಿತ 236ನೇ ವ್ಯಕ್ತಿಯಿಂದ 363ನೇ ರೋಗಿಗೆ ಸೋಂಕು ತಗುಲಿದೆ. 236ನೇ ಸೋಂಕಿತನ ದ್ವಿತೀಯ ಸಂಪರ್ಕದಿಂದ ಈತನಿಗೆ ಹರಡಿದೆ. ಸೋಂಕಿತ 236ನೇ ವ್ಯಕ್ತಿ ಮಾರ್ಚ್ 27ರಂದು ಹುಬ್ಬಳ್ಳಿಯಲ್ಲಿ ಆಹಾರದ ಕಿಟ್ ಹಂಚಿದ್ದ. ಆತನ ಜೊತೆಗೂಡಿ ಕಿಟ್​ ಹಂಚಿದ್ದ ಈ […]

ಸ್ಮಶಾನ ಕಾವಲುಗಾರನಿಗೂ ಬೆನ್ನುಹತ್ತಿದ ಕೊರೊನಾ ಪೆಡಂಭೂತ
ಸಾಧು ಶ್ರೀನಾಥ್​
|

Updated on:Apr 18, 2020 | 2:10 PM

Share

ಹುಬ್ಬಳ್ಳಿ: ಸ್ಮಶಾನ ಕಾಯುವವನನ್ನೂ ಬಿಟ್ಟಿಲ್ಲ ಕೊರೊನಾ ಪೆಡಂಭೂತ. ಇಲ್ಲಿನ ಸ್ಮಶಾನ ಕಾವಲುಗಾರನಿಗೆ ಕೊರೊನಾ ತಗುಲಿದೆ. ಸೋಂಕು ದೃಢಪಟ್ಟ ವ್ಯಕ್ತಿಯ ಹಿನ್ನೆಲೆ ನೋಡಿದಾಗ ಅದು ಹೇಗೆ ಸಾಧ್ಯ ಎಂದು ಬೆಚ್ಚಿಬೀಳುವಂತಿದೆ. 63 ವರ್ಷದ 363ನೇ ರೋಗಿಯೇ ಈ ಸ್ಮಶಾನ ಕಾಯುವಾತ.

ಸೋಂಕಿತ 236ನೇ ವ್ಯಕ್ತಿಯಿಂದ 363ನೇ ರೋಗಿಗೆ ಸೋಂಕು ತಗುಲಿದೆ. 236ನೇ ಸೋಂಕಿತನ ದ್ವಿತೀಯ ಸಂಪರ್ಕದಿಂದ ಈತನಿಗೆ ಹರಡಿದೆ. ಸೋಂಕಿತ 236ನೇ ವ್ಯಕ್ತಿ ಮಾರ್ಚ್ 27ರಂದು ಹುಬ್ಬಳ್ಳಿಯಲ್ಲಿ ಆಹಾರದ ಕಿಟ್ ಹಂಚಿದ್ದ. ಆತನ ಜೊತೆಗೂಡಿ ಕಿಟ್​ ಹಂಚಿದ್ದ ಈ 63 ವರ್ಷದ ವ್ಯಕ್ತಿ.

ಇದೀಗ, 363ನೇ ಸೋಂಕಿತ ವೃದ್ಧ ಸ್ಮಶಾನ ಕಾವಲುಗಾರನ ಜೊತೆಗೆ ಕೆಲಸಕ್ಕಿದ್ದ ಇಬ್ಬರನ್ನೂ ಆರೋಗ್ಯ ಸಿಬ್ಬಂದಿ ಕಿಮ್ಸ್​ಗೆ ಕರೆದೊಯ್ದಿದ್ದಾರೆ. ಹಾಗಾದ್ರೆ, 263ನೇ ಸೋಂಕಿತ ವ್ಯಕ್ತಿಯಿಂದ ಕಿಟ್ ಪಡೆದ ಇತರರ ಗತಿಯೇನು? 263ನೇ ಸೋಂಕಿತನ ಸಂಪರ್ಕದಲ್ಲಿದ್ದವರು ಸ್ವಯಂಪ್ರೇರಿತವಾಗಿ ವೈದ್ಯಕೀಯ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಧಾರವಾಡ ಜಿಲ್ಲಾಧಿಕಾರಿ ದೀಪಾ ಚೋಳನ್ ಮನವಿ ಮಾಡಿದ್ದಾರೆ.

Published On - 2:05 pm, Sat, 18 April 20

ಟೀಂ ಇಂಡಿಯಾಕ್ಕೆ ಗೌತಮ್ ಗಂಭೀರ್ ಮನೆಯಲ್ಲಿ ಆತಿಥ್ಯ
ಟೀಂ ಇಂಡಿಯಾಕ್ಕೆ ಗೌತಮ್ ಗಂಭೀರ್ ಮನೆಯಲ್ಲಿ ಆತಿಥ್ಯ
ಜನರನ್ನು ಕಂಗಾಲಾಗಿಸಿದ ಬೃಹತ್ ಹೆಬ್ಬಾವನ್ನು ಹಿಡಿದ ಟ್ರಾಫಿಕ್ ಪೊಲೀಸ್!
ಜನರನ್ನು ಕಂಗಾಲಾಗಿಸಿದ ಬೃಹತ್ ಹೆಬ್ಬಾವನ್ನು ಹಿಡಿದ ಟ್ರಾಫಿಕ್ ಪೊಲೀಸ್!
ಕಾನ್ಪುರದಲ್ಲಿ 2 ಸ್ಕೂಟರ್‌ಗಳಲ್ಲಿ ಸ್ಫೋಟ; 6 ಜನರಿಗೆ ಗಾಯ
ಕಾನ್ಪುರದಲ್ಲಿ 2 ಸ್ಕೂಟರ್‌ಗಳಲ್ಲಿ ಸ್ಫೋಟ; 6 ಜನರಿಗೆ ಗಾಯ
ಚಾಕುವಿನಿಂದ ಇರಿದು ಪತ್ನಿ ಹತ್ಯೆಗೈದ ಪತಿ: ಅಪ್ಪನ ಅಸಲಿ ಬಣ್ಣ ಬಿಚ್ಚಿಟ್ಟ ಮಗ
ಚಾಕುವಿನಿಂದ ಇರಿದು ಪತ್ನಿ ಹತ್ಯೆಗೈದ ಪತಿ: ಅಪ್ಪನ ಅಸಲಿ ಬಣ್ಣ ಬಿಚ್ಚಿಟ್ಟ ಮಗ
ಅಮಿತ್ ಶಾ ಅವರನ್ನು ನಂಬಬೇಡಿ; ಮೋದಿಗೆ ಸಿಎಂ ಮಮತಾ ಬ್ಯಾನರ್ಜಿ ಎಚ್ಚರಿಕೆ
ಅಮಿತ್ ಶಾ ಅವರನ್ನು ನಂಬಬೇಡಿ; ಮೋದಿಗೆ ಸಿಎಂ ಮಮತಾ ಬ್ಯಾನರ್ಜಿ ಎಚ್ಚರಿಕೆ
ಬಿಗ್ ಬಾಸ್ ಸ್ಥಗಿತ ಆಗಲು ಜಾಲಿವುಡ್ ಸ್ಟುಡಿಯೋ ಮಾಡಿದ ಮುಖ್ಯ ತಪ್ಪು ಏನು?
ಬಿಗ್ ಬಾಸ್ ಸ್ಥಗಿತ ಆಗಲು ಜಾಲಿವುಡ್ ಸ್ಟುಡಿಯೋ ಮಾಡಿದ ಮುಖ್ಯ ತಪ್ಪು ಏನು?
ಲಿಂಗಾಯತ ಪ್ರತ್ಯೇಕ ಧರ್ಮ ಬೇಡಿಕೆ: ಸಚಿವ ದರ್ಶನಾಪುರ ಏನಂದ್ರು?
ಲಿಂಗಾಯತ ಪ್ರತ್ಯೇಕ ಧರ್ಮ ಬೇಡಿಕೆ: ಸಚಿವ ದರ್ಶನಾಪುರ ಏನಂದ್ರು?
ಸಿಸಿ , ಓಸಿ ಪಡೆಯದೇ ಮನೆ ಕಟ್ಟಿದವರಿಗೆ ಗುಡ್ ನ್ಯೂಸ್
ಸಿಸಿ , ಓಸಿ ಪಡೆಯದೇ ಮನೆ ಕಟ್ಟಿದವರಿಗೆ ಗುಡ್ ನ್ಯೂಸ್
BBK: ಕನ್ನಡಪರ ಹೋರಾಟಗಾರರಿಂದ 15 ಲಕ್ಷ ರೂ. ಡಿಮ್ಯಾಂಡ್; ಸಂಬರಗಿ ಆರೋಪ
BBK: ಕನ್ನಡಪರ ಹೋರಾಟಗಾರರಿಂದ 15 ಲಕ್ಷ ರೂ. ಡಿಮ್ಯಾಂಡ್; ಸಂಬರಗಿ ಆರೋಪ
ನವಿ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ
ನವಿ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ