AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾವು ಪಟಾಕಿ ಹೊಡೆಯುವವರಲ್ಲ, ಗುಂಡು ಹೊಡೆಯುವವರು’ ಪುಂಡರ ಸಂಭ್ರಮಾಚಾರಣೆ

ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಡಿ.31ರ ತಡರಾತ್ರಿ ಪುಂಡರ ಗುಂಪೊಂದು ಗಾಳಿಯಲ್ಲಿ ಗುಂಡು ಹಾರಿಸಿ ಸಂಭ್ರಮಾಚರಣೆ ಮಾಡಿದ್ದಾರೆ. ‘ನಾವು ಪಟಾಕಿ ಹೊಡೆಯುವವರಲ್ಲ, ಗುಂಡು ಹೊಡೆಯುವವರು’ ಎಂದು ಮಚ್ಚೆ ಮಂಜ ಮತ್ತು ಸ್ನೇಹಿತರು ಕುಡಿದು ಕುಪ್ಪಳಿಸಿರುವುದನ್ನು ಸೆಲ್ಫಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.

‘ನಾವು ಪಟಾಕಿ ಹೊಡೆಯುವವರಲ್ಲ, ಗುಂಡು ಹೊಡೆಯುವವರು’ ಪುಂಡರ ಸಂಭ್ರಮಾಚಾರಣೆ
ಗುಂಡು ಹಾರಿಸಿ ಪುಂಡರಿಂದ ಹೊಸ ವರ್ಷಾಚರಣೆ
ಆಯೇಷಾ ಬಾನು
ಆಯೇಷಾ ಬಾನು|

Updated on: Jan 03, 2021 | 12:21 PM

Share

ಹಾಸನ: ಹೊಸ ವರ್ಷಾಚರಣೆ ವೇಳೆ ಗಾಳಿಯಲ್ಲಿ ಗುಂಡುಹಾರಿಸಿ ಸಂಭ್ರಮಿಸಿರುವ ಘಟನೆ ಜಿಲ್ಲೆಯ ಸಕಲೇಶಪುರ ತಾಲೂಕಿನ ಸುಳ್ಳಕ್ಕಿಯಲ್ಲಿ ನಡೆದಿದೆ. ಹೊಸ ವರ್ಷಾಚರಣೆ ನೆಪದಲ್ಲಿ ಪುಂಡರ ಗುಂಪೊಂದು ದುಂಡಾವರ್ತನೆ ತೋರಿದೆ. ಸದ್ಯ ಈಗ ಪುಂಡರು ಗಾಳಿಯಲ್ಲಿ ಗುಂಡು ಹಾರಿಸಿರುವ ವಿಡಿಯೋ ವೈರಲ್ ಆಗಿದೆ.

ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಡಿ.31ರ ತಡರಾತ್ರಿ ಪುಂಡರ ಗುಂಪೊಂದು ಗಾಳಿಯಲ್ಲಿ ಗುಂಡು ಹಾರಿಸಿ ಸಂಭ್ರಮಾಚರಣೆ ಮಾಡಿದ್ದಾರೆ. ‘ನಾವು ಪಟಾಕಿ ಹೊಡೆಯುವವರಲ್ಲ, ಗುಂಡು ಹೊಡೆಯುವವರು’ ಎಂದು ಮಚ್ಚೆ ಮಂಜ ಮತ್ತು ಸ್ನೇಹಿತರು ಕುಡಿದು ಕುಪ್ಪಳಿಸಿರುವುದನ್ನು ಸೆಲ್ಫಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಇನ್ನು ಗಾ.ಪಂ ಚುನಾವಣೆ ಫಲಿತಾಂಶದ ನಂತರ ಎದುರಾಳಿ ತಂಡಕ್ಕೆ ಬೆದರಿಕೆ ರೀತಿ ಈ ವಿಡಿಯೋ ಮಾಡಲಾಗಿದೆ ಎಂಬ ಆರೋಪ ಸಹ ಕೇಳಿ ಬಂದಿದೆ.

ವೈರಲ್ ಆದ ಸೆಲ್ಫಿ ವಿಡಿಯೋದಲ್ಲಿ ಮಚ್ಚೆ ಮಂಜ ಮತ್ತು ಸ್ನೇಹಿತರು ಅವ್ಯಾಚ್ಛ ಶಬ್ದಗಳಿಂದ ನಿಂದಿಸಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಮದ್ಯದ ಅಮಲಿನಲ್ಲಿದ್ದ ಕಿಡಿಗೇಡಿಗಳ ಹಾವಳಿಗೆ ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದಾರೆ. ಇವರ ಈ ಪುಂಡಾಟಕ್ಕೆ ಆದಷ್ಟು ಬೇಗ ಕಡಿವಾಣ ಹಾಕಬೇಕಿದೆ.

ಶಿರಾಡಿಘಾಟ್‌ನಲ್ಲಿ 23 ಕಿಲೋಮೀಟರ್ ಸುರಂಗ ಮಾರ್ಗ; ಕೇಂದ್ರದಿಂದ ಸಿಕ್ತು ಗ್ರೀನ್ ಸಿಗ್ನಲ್..

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!