AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ಜಮೀನು ವಿವಾದ; ವೃದ್ಧ ದಂಪತಿ ಮೇಲೆ ಸೀಮೆಎಣ್ಣೆ ಸುರಿದು ಕೊಲೆ ಮಾಡಲು ಯತ್ನ

2 ಎಕರೆ ಜಮೀನಿಗಾಗಿ ಚಂದ್ರಶೆಟ್ಟಿ ಹಾಗೂ ಕಾಳೇಗೌಡ ಕುಟುಂಬದ ನಡುವೆ ಜಟಾಪಟಿಯಾಗಿ ವಿವಾದ ನ್ಯಾಯಾಲಯದ ಮೆಟ್ಟಿಲೇರಿತ್ತು. ಆದರೆ ನಿನ್ನೆ ಮತ್ತೆ ಜಮೀನು ವಿಚಾರದಲ್ಲಿ ಕ್ಯಾತೆ ತೆಗೆದ ಕಾಳೇಗೌಡ ತನ್ನ ಕುಟುಂಬದ ಇಬ್ಬರು ಸದಸ್ಯರಾದ ರಾಕೇಶ್ ಮತ್ತು ದೇವರಾಜ್​ನನ್ನು ಕರೆದುಕೊಂಡು ಬಂದು ದಂಪತಿ ಮೇಲೆ ತೀವ್ರ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.

ಮೈಸೂರಿನಲ್ಲಿ ಜಮೀನು ವಿವಾದ; ವೃದ್ಧ ದಂಪತಿ ಮೇಲೆ ಸೀಮೆಎಣ್ಣೆ ಸುರಿದು ಕೊಲೆ ಮಾಡಲು ಯತ್ನ
ದಂಪತಿ ಮೇಲೆ ಹಲ್ಲೆ
preethi shettigar
|

Updated on: May 16, 2021 | 9:55 AM

Share

ಮೈಸೂರು: ಜಮೀನು ವಿವಾದ ಹಿನ್ನೆಲೆ ವೃದ್ಧ ದಂಪತಿಯ ಮೇಲೆ ಹಲ್ಲೆ ಮಾಡಿ ಸೀಮೆಎಣ್ಣೆ ಸುರಿದು ಕೊಲೆ ಮಾಡಲು ಯತ್ನಿಸಿದ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಹೊನ್ನೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಹೊನ್ನೇನಹಳ್ಳಿ ಗ್ರಾಮದ ಚಂದ್ರಶೆಟ್ಟಿ ಮತ್ತು ಮಹದೇವಮ್ಮ ಹಲ್ಲೆಗೊಳಗಾದ ದಂಪತಿ. ಗಾಯಾಳು ದಂಪತಿಗೆ ಕೊರೊನಾ ಹಿನ್ನೆಲೆ ಹುಣಸೂರಿನಲ್ಲಿ ಚಿಕಿತ್ಸೆ ಲಭ್ಯವಾಗದೆ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಈ ಹಿಂದೆ ಹಲವು ಬಾರಿ ದಂಪತಿ ಮೇಲೆ ಹಲ್ಲೆ ನಡೆದಿದ್ದು, 2 ಎಕರೆ ಜಮೀನಿಗಾಗಿ ಚಂದ್ರಶೆಟ್ಟಿ ಹಾಗೂ ಕಾಳೇಗೌಡ ಕುಟುಂಬದ ನಡುವೆ ಜಟಾಪಟಿಯಾಗಿ ವಿವಾದ ನ್ಯಾಯಾಲಯದ ಮೆಟ್ಟಿಲೇರಿತ್ತು. ಆದರೆ ನಿನ್ನೆ ಮತ್ತೆ ಜಮೀನು ವಿಚಾರದಲ್ಲಿ ಕ್ಯಾತೆ ತೆಗೆದ ಕಾಳೇಗೌಡ ತನ್ನ ಕುಟುಂಬದ ಇಬ್ಬರು ಸದಸ್ಯರಾದ ರಾಕೇಶ್ ಮತ್ತು ದೇವರಾಜ್​ನನ್ನು ಕರೆದುಕೊಂಡು ಬಂದು ದಂಪತಿ ಮೇಲೆ ತೀವ್ರ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಸದ್ಯ ಕಾಳೇಗೌಡ ರಾಕೇಶ್ ದೇವರಾಜ್ ಸೇರಿದಂತೆ ಹಲವರ ವಿರುದ್ಧ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:

ಪೊಲೀಸರು ಹಲ್ಲೆ ಮಾಡಿದ್ದಾರೆಂಬ ವಿಡಿಯೋ ವೈರಲ್; ಕಾಂಗ್ರೆಸ್​ ಸದಸ್ಯೆಯನ್ನು ವಶಕ್ಕೆ ಪಡೆದ ಬೆಂಗಳೂರು ಸೈಬರ್​ ಪೊಲೀಸರು

ದಾವಣಗೆರೆಯ ಎರಡು ಕುಟುಂಬಗಳ ನಡುವೆ ಆಸ್ತಿಗಾಗಿ ಹೊಡೆದಾಟ; ಸಾಮಾಜಿಕ ಜಾಲತಾಣದಲ್ಲಿ ಗಲಾಟೆ ವಿಡಿಯೋ ವೈರಲ್

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!