AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ಜಮೀನು ವಿವಾದ; ವೃದ್ಧ ದಂಪತಿ ಮೇಲೆ ಸೀಮೆಎಣ್ಣೆ ಸುರಿದು ಕೊಲೆ ಮಾಡಲು ಯತ್ನ

2 ಎಕರೆ ಜಮೀನಿಗಾಗಿ ಚಂದ್ರಶೆಟ್ಟಿ ಹಾಗೂ ಕಾಳೇಗೌಡ ಕುಟುಂಬದ ನಡುವೆ ಜಟಾಪಟಿಯಾಗಿ ವಿವಾದ ನ್ಯಾಯಾಲಯದ ಮೆಟ್ಟಿಲೇರಿತ್ತು. ಆದರೆ ನಿನ್ನೆ ಮತ್ತೆ ಜಮೀನು ವಿಚಾರದಲ್ಲಿ ಕ್ಯಾತೆ ತೆಗೆದ ಕಾಳೇಗೌಡ ತನ್ನ ಕುಟುಂಬದ ಇಬ್ಬರು ಸದಸ್ಯರಾದ ರಾಕೇಶ್ ಮತ್ತು ದೇವರಾಜ್​ನನ್ನು ಕರೆದುಕೊಂಡು ಬಂದು ದಂಪತಿ ಮೇಲೆ ತೀವ್ರ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.

ಮೈಸೂರಿನಲ್ಲಿ ಜಮೀನು ವಿವಾದ; ವೃದ್ಧ ದಂಪತಿ ಮೇಲೆ ಸೀಮೆಎಣ್ಣೆ ಸುರಿದು ಕೊಲೆ ಮಾಡಲು ಯತ್ನ
ದಂಪತಿ ಮೇಲೆ ಹಲ್ಲೆ
preethi shettigar
|

Updated on: May 16, 2021 | 9:55 AM

Share

ಮೈಸೂರು: ಜಮೀನು ವಿವಾದ ಹಿನ್ನೆಲೆ ವೃದ್ಧ ದಂಪತಿಯ ಮೇಲೆ ಹಲ್ಲೆ ಮಾಡಿ ಸೀಮೆಎಣ್ಣೆ ಸುರಿದು ಕೊಲೆ ಮಾಡಲು ಯತ್ನಿಸಿದ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಹೊನ್ನೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಹೊನ್ನೇನಹಳ್ಳಿ ಗ್ರಾಮದ ಚಂದ್ರಶೆಟ್ಟಿ ಮತ್ತು ಮಹದೇವಮ್ಮ ಹಲ್ಲೆಗೊಳಗಾದ ದಂಪತಿ. ಗಾಯಾಳು ದಂಪತಿಗೆ ಕೊರೊನಾ ಹಿನ್ನೆಲೆ ಹುಣಸೂರಿನಲ್ಲಿ ಚಿಕಿತ್ಸೆ ಲಭ್ಯವಾಗದೆ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಈ ಹಿಂದೆ ಹಲವು ಬಾರಿ ದಂಪತಿ ಮೇಲೆ ಹಲ್ಲೆ ನಡೆದಿದ್ದು, 2 ಎಕರೆ ಜಮೀನಿಗಾಗಿ ಚಂದ್ರಶೆಟ್ಟಿ ಹಾಗೂ ಕಾಳೇಗೌಡ ಕುಟುಂಬದ ನಡುವೆ ಜಟಾಪಟಿಯಾಗಿ ವಿವಾದ ನ್ಯಾಯಾಲಯದ ಮೆಟ್ಟಿಲೇರಿತ್ತು. ಆದರೆ ನಿನ್ನೆ ಮತ್ತೆ ಜಮೀನು ವಿಚಾರದಲ್ಲಿ ಕ್ಯಾತೆ ತೆಗೆದ ಕಾಳೇಗೌಡ ತನ್ನ ಕುಟುಂಬದ ಇಬ್ಬರು ಸದಸ್ಯರಾದ ರಾಕೇಶ್ ಮತ್ತು ದೇವರಾಜ್​ನನ್ನು ಕರೆದುಕೊಂಡು ಬಂದು ದಂಪತಿ ಮೇಲೆ ತೀವ್ರ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಸದ್ಯ ಕಾಳೇಗೌಡ ರಾಕೇಶ್ ದೇವರಾಜ್ ಸೇರಿದಂತೆ ಹಲವರ ವಿರುದ್ಧ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:

ಪೊಲೀಸರು ಹಲ್ಲೆ ಮಾಡಿದ್ದಾರೆಂಬ ವಿಡಿಯೋ ವೈರಲ್; ಕಾಂಗ್ರೆಸ್​ ಸದಸ್ಯೆಯನ್ನು ವಶಕ್ಕೆ ಪಡೆದ ಬೆಂಗಳೂರು ಸೈಬರ್​ ಪೊಲೀಸರು

ದಾವಣಗೆರೆಯ ಎರಡು ಕುಟುಂಬಗಳ ನಡುವೆ ಆಸ್ತಿಗಾಗಿ ಹೊಡೆದಾಟ; ಸಾಮಾಜಿಕ ಜಾಲತಾಣದಲ್ಲಿ ಗಲಾಟೆ ವಿಡಿಯೋ ವೈರಲ್

Follow Us
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್