AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

GST‌ ಪರಿಹಾರ: ಕೇಂದ್ರ ನೀಡಿದ್ದ 2 ಆಯ್ಕೆಗಳ ಪೈಕಿ ರಾಜ್ಯ ಆರಿಸಿದ್ದು ಇದನ್ನೇ..

GST‌ ಪರಿಹಾರದ ಆಯ್ಕೆ ವಿಚಾರದ ಬಗ್ಗೆ ಕೇಂದ್ರ ಸರ್ಕಾರ ನೀಡಿರುವ ಎರಡು‌ ಆಯ್ಕೆಗಳ ಪೈಕಿ ಮೊದಲ ಆಯ್ಕೆಗೆ ರಾಜ್ಯ ಸರ್ಕಾರದ ಆದ್ಯತೆ ನೀಡಿದೆ. ಈ ಹಿಂದೆ GST ಪರಿಹಾರದ ಬಗ್ಗೆ ರಾಜ್ಯಗಳ ತಮ್ಮ ಆದ್ಯತೆ ಮತ್ತು ಅಭಿಪ್ರಾಯಗಳನ್ನು ತಿಳಿಸಲು ಕೇಂದ್ರ ಸರ್ಕಾರ ಎರಡು ಆಯ್ಕೆ ನೀಡಿತ್ತು. 1)GST ಅನುಷ್ಠಾನದಿಂದ ಉಂಟಾಗುವ ಕೊರತೆ ಮತ್ತು 2)ಕೋವಿಡ್ ಪರಿಣಾಮ ಸೇರಿದಂತೆ GST ಅನುಷ್ಠಾನದಿಂದ ಉಂಟಾಗುವ ಕೊರತೆ ಇವೆರಡರಲ್ಲಿ ರಾಜ್ಯ ಸರ್ಕಾರ, GST ಅನುಷ್ಠಾನದಿಂದ ಉಂಟಾಗುವ ಕೊರತೆಯನ್ನು ಆಯ್ಕೆ ಮಾಡಿಕೊಂಡಿದೆ. ಮೊದಲ […]

GST‌ ಪರಿಹಾರ: ಕೇಂದ್ರ ನೀಡಿದ್ದ 2 ಆಯ್ಕೆಗಳ ಪೈಕಿ ರಾಜ್ಯ ಆರಿಸಿದ್ದು ಇದನ್ನೇ..
ಸಾಂದರ್ಭಿಕ ಚಿತ್ರ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Sep 02, 2020 | 4:02 PM

Share

GST‌ ಪರಿಹಾರದ ಆಯ್ಕೆ ವಿಚಾರದ ಬಗ್ಗೆ ಕೇಂದ್ರ ಸರ್ಕಾರ ನೀಡಿರುವ ಎರಡು‌ ಆಯ್ಕೆಗಳ ಪೈಕಿ ಮೊದಲ ಆಯ್ಕೆಗೆ ರಾಜ್ಯ ಸರ್ಕಾರದ ಆದ್ಯತೆ ನೀಡಿದೆ.

ಈ ಹಿಂದೆ GST ಪರಿಹಾರದ ಬಗ್ಗೆ ರಾಜ್ಯಗಳ ತಮ್ಮ ಆದ್ಯತೆ ಮತ್ತು ಅಭಿಪ್ರಾಯಗಳನ್ನು ತಿಳಿಸಲು ಕೇಂದ್ರ ಸರ್ಕಾರ ಎರಡು ಆಯ್ಕೆ ನೀಡಿತ್ತು. 1)GST ಅನುಷ್ಠಾನದಿಂದ ಉಂಟಾಗುವ ಕೊರತೆ ಮತ್ತು 2)ಕೋವಿಡ್ ಪರಿಣಾಮ ಸೇರಿದಂತೆ GST ಅನುಷ್ಠಾನದಿಂದ ಉಂಟಾಗುವ ಕೊರತೆ

ಇವೆರಡರಲ್ಲಿ ರಾಜ್ಯ ಸರ್ಕಾರ, GST ಅನುಷ್ಠಾನದಿಂದ ಉಂಟಾಗುವ ಕೊರತೆಯನ್ನು ಆಯ್ಕೆ ಮಾಡಿಕೊಂಡಿದೆ. ಮೊದಲ ಆಯ್ಕೆಯು ರಾಜ್ಯದ ಹಣಕಾಸುಗಳಿಗೆ ಹೆಚ್ಚು ಪ್ರಯೋಜನಕಾರಿಯಾಗಿದೆ ಎಂದು ಮೊದಲ ಆಯ್ಕೆಯನ್ನು ಪರಿಗಣಿಸಿ, ರಾಜ್ಯದ ಆದ್ಯತೆಯನ್ನು ಕೇಂದ್ರ ಸರ್ಕಾರಕ್ಕೆ ತಿಳಿಸಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ.

ರಾಜ್ಯ ಸರ್ಕಾರ ಮೊದಲ ಆಯ್ಕೆಯನ್ನು ಪರಿಗಣಿಸಲು ಕಾರಣಗಳು.. 1)ಆಯ್ಕೆ 1 ರ ಅಡಿ ಕರ್ನಾಟಕ ಒಟ್ಟು 18,289 ಕೋಟಿ ರೂ. ಪರಿಹಾರಕ್ಕೆ ಅರ್ಹವಾಗಿದೆ 2)ಇದರಲ್ಲಿ 6965 ಕೋಟಿ ರೂ. ಸಂಗ್ರಹಿಸಿದ ಸೆಸ್ ನಿಂದ ಲಭ್ಯವಾಗಲಿದೆ 3)ಉಳಿದ 11,324 ಕೋಟಿ ರೂ.ಗಳಿಗೆ ಕರ್ನಾಟಕ ವಿಶೇಷ ವಿಂಡೋ ಮೂಲಕ ಸಾಲ ಪಡೆಯಲು ಅನುವು ಮಾಡಿಕೊಡಲಾಗಿದೆ 4)GSDP ಯ ಶೇ.‌ 1ರಷ್ಟು(18,036 ಕೋ. ರೂ.) ಹೆಚ್ಚುವರಿ ಸಾಲ ಯಾವುದೇ ಷರತ್ತಿಗೊಳಪಡದೇ ಲಭ್ಯವಾಗಲಿದೆ

ಕೇಂದ್ರ ಸರ್ಕಾರದ ಮೇ 17 ರ ಆದೇಶದ ಪ್ರಕಾರ ನೀಡಲಾದ ಸಮಯದೊಳಗೆ ಕೆಲವು ಸುಧಾರಣೆ ಮಾಡಿದಲ್ಲಿ ಇನ್ನೂ GSDP ಯ ಶೇ.‌1ರಷ್ಟು ಸಾಲವನ್ನು ರಾಜ್ಯಸರ್ಕಾರ ಪಡೆಯಬಹುದು. ಅಗತ್ಯವಿದ್ದರೆ ಈ ಹೆಚ್ಚುವರಿ ಸಾಲಗಳನ್ನು ಮುಂದಿನ ಹಣಕಾಸು ವರ್ಷಕ್ಕೆ ಕೂಡಾ ಮುಂದೂಡಬಹುದು.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್