AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

GST‌ ಪರಿಹಾರ: ಕೇಂದ್ರ ನೀಡಿದ್ದ 2 ಆಯ್ಕೆಗಳ ಪೈಕಿ ರಾಜ್ಯ ಆರಿಸಿದ್ದು ಇದನ್ನೇ..

GST‌ ಪರಿಹಾರದ ಆಯ್ಕೆ ವಿಚಾರದ ಬಗ್ಗೆ ಕೇಂದ್ರ ಸರ್ಕಾರ ನೀಡಿರುವ ಎರಡು‌ ಆಯ್ಕೆಗಳ ಪೈಕಿ ಮೊದಲ ಆಯ್ಕೆಗೆ ರಾಜ್ಯ ಸರ್ಕಾರದ ಆದ್ಯತೆ ನೀಡಿದೆ. ಈ ಹಿಂದೆ GST ಪರಿಹಾರದ ಬಗ್ಗೆ ರಾಜ್ಯಗಳ ತಮ್ಮ ಆದ್ಯತೆ ಮತ್ತು ಅಭಿಪ್ರಾಯಗಳನ್ನು ತಿಳಿಸಲು ಕೇಂದ್ರ ಸರ್ಕಾರ ಎರಡು ಆಯ್ಕೆ ನೀಡಿತ್ತು. 1)GST ಅನುಷ್ಠಾನದಿಂದ ಉಂಟಾಗುವ ಕೊರತೆ ಮತ್ತು 2)ಕೋವಿಡ್ ಪರಿಣಾಮ ಸೇರಿದಂತೆ GST ಅನುಷ್ಠಾನದಿಂದ ಉಂಟಾಗುವ ಕೊರತೆ ಇವೆರಡರಲ್ಲಿ ರಾಜ್ಯ ಸರ್ಕಾರ, GST ಅನುಷ್ಠಾನದಿಂದ ಉಂಟಾಗುವ ಕೊರತೆಯನ್ನು ಆಯ್ಕೆ ಮಾಡಿಕೊಂಡಿದೆ. ಮೊದಲ […]

GST‌ ಪರಿಹಾರ: ಕೇಂದ್ರ ನೀಡಿದ್ದ 2 ಆಯ್ಕೆಗಳ ಪೈಕಿ ರಾಜ್ಯ ಆರಿಸಿದ್ದು ಇದನ್ನೇ..
ಸಾಂದರ್ಭಿಕ ಚಿತ್ರ
ಸಾಧು ಶ್ರೀನಾಥ್​
|

Updated on: Sep 02, 2020 | 4:02 PM

Share

GST‌ ಪರಿಹಾರದ ಆಯ್ಕೆ ವಿಚಾರದ ಬಗ್ಗೆ ಕೇಂದ್ರ ಸರ್ಕಾರ ನೀಡಿರುವ ಎರಡು‌ ಆಯ್ಕೆಗಳ ಪೈಕಿ ಮೊದಲ ಆಯ್ಕೆಗೆ ರಾಜ್ಯ ಸರ್ಕಾರದ ಆದ್ಯತೆ ನೀಡಿದೆ.

ಈ ಹಿಂದೆ GST ಪರಿಹಾರದ ಬಗ್ಗೆ ರಾಜ್ಯಗಳ ತಮ್ಮ ಆದ್ಯತೆ ಮತ್ತು ಅಭಿಪ್ರಾಯಗಳನ್ನು ತಿಳಿಸಲು ಕೇಂದ್ರ ಸರ್ಕಾರ ಎರಡು ಆಯ್ಕೆ ನೀಡಿತ್ತು. 1)GST ಅನುಷ್ಠಾನದಿಂದ ಉಂಟಾಗುವ ಕೊರತೆ ಮತ್ತು 2)ಕೋವಿಡ್ ಪರಿಣಾಮ ಸೇರಿದಂತೆ GST ಅನುಷ್ಠಾನದಿಂದ ಉಂಟಾಗುವ ಕೊರತೆ

ಇವೆರಡರಲ್ಲಿ ರಾಜ್ಯ ಸರ್ಕಾರ, GST ಅನುಷ್ಠಾನದಿಂದ ಉಂಟಾಗುವ ಕೊರತೆಯನ್ನು ಆಯ್ಕೆ ಮಾಡಿಕೊಂಡಿದೆ. ಮೊದಲ ಆಯ್ಕೆಯು ರಾಜ್ಯದ ಹಣಕಾಸುಗಳಿಗೆ ಹೆಚ್ಚು ಪ್ರಯೋಜನಕಾರಿಯಾಗಿದೆ ಎಂದು ಮೊದಲ ಆಯ್ಕೆಯನ್ನು ಪರಿಗಣಿಸಿ, ರಾಜ್ಯದ ಆದ್ಯತೆಯನ್ನು ಕೇಂದ್ರ ಸರ್ಕಾರಕ್ಕೆ ತಿಳಿಸಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ.

ರಾಜ್ಯ ಸರ್ಕಾರ ಮೊದಲ ಆಯ್ಕೆಯನ್ನು ಪರಿಗಣಿಸಲು ಕಾರಣಗಳು.. 1)ಆಯ್ಕೆ 1 ರ ಅಡಿ ಕರ್ನಾಟಕ ಒಟ್ಟು 18,289 ಕೋಟಿ ರೂ. ಪರಿಹಾರಕ್ಕೆ ಅರ್ಹವಾಗಿದೆ 2)ಇದರಲ್ಲಿ 6965 ಕೋಟಿ ರೂ. ಸಂಗ್ರಹಿಸಿದ ಸೆಸ್ ನಿಂದ ಲಭ್ಯವಾಗಲಿದೆ 3)ಉಳಿದ 11,324 ಕೋಟಿ ರೂ.ಗಳಿಗೆ ಕರ್ನಾಟಕ ವಿಶೇಷ ವಿಂಡೋ ಮೂಲಕ ಸಾಲ ಪಡೆಯಲು ಅನುವು ಮಾಡಿಕೊಡಲಾಗಿದೆ 4)GSDP ಯ ಶೇ.‌ 1ರಷ್ಟು(18,036 ಕೋ. ರೂ.) ಹೆಚ್ಚುವರಿ ಸಾಲ ಯಾವುದೇ ಷರತ್ತಿಗೊಳಪಡದೇ ಲಭ್ಯವಾಗಲಿದೆ

ಕೇಂದ್ರ ಸರ್ಕಾರದ ಮೇ 17 ರ ಆದೇಶದ ಪ್ರಕಾರ ನೀಡಲಾದ ಸಮಯದೊಳಗೆ ಕೆಲವು ಸುಧಾರಣೆ ಮಾಡಿದಲ್ಲಿ ಇನ್ನೂ GSDP ಯ ಶೇ.‌1ರಷ್ಟು ಸಾಲವನ್ನು ರಾಜ್ಯಸರ್ಕಾರ ಪಡೆಯಬಹುದು. ಅಗತ್ಯವಿದ್ದರೆ ಈ ಹೆಚ್ಚುವರಿ ಸಾಲಗಳನ್ನು ಮುಂದಿನ ಹಣಕಾಸು ವರ್ಷಕ್ಕೆ ಕೂಡಾ ಮುಂದೂಡಬಹುದು.

Follow Us
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ