AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

GST‌ ಪರಿಹಾರ: ಕೇಂದ್ರ ನೀಡಿದ್ದ 2 ಆಯ್ಕೆಗಳ ಪೈಕಿ ರಾಜ್ಯ ಆರಿಸಿದ್ದು ಇದನ್ನೇ..

GST‌ ಪರಿಹಾರದ ಆಯ್ಕೆ ವಿಚಾರದ ಬಗ್ಗೆ ಕೇಂದ್ರ ಸರ್ಕಾರ ನೀಡಿರುವ ಎರಡು‌ ಆಯ್ಕೆಗಳ ಪೈಕಿ ಮೊದಲ ಆಯ್ಕೆಗೆ ರಾಜ್ಯ ಸರ್ಕಾರದ ಆದ್ಯತೆ ನೀಡಿದೆ. ಈ ಹಿಂದೆ GST ಪರಿಹಾರದ ಬಗ್ಗೆ ರಾಜ್ಯಗಳ ತಮ್ಮ ಆದ್ಯತೆ ಮತ್ತು ಅಭಿಪ್ರಾಯಗಳನ್ನು ತಿಳಿಸಲು ಕೇಂದ್ರ ಸರ್ಕಾರ ಎರಡು ಆಯ್ಕೆ ನೀಡಿತ್ತು. 1)GST ಅನುಷ್ಠಾನದಿಂದ ಉಂಟಾಗುವ ಕೊರತೆ ಮತ್ತು 2)ಕೋವಿಡ್ ಪರಿಣಾಮ ಸೇರಿದಂತೆ GST ಅನುಷ್ಠಾನದಿಂದ ಉಂಟಾಗುವ ಕೊರತೆ ಇವೆರಡರಲ್ಲಿ ರಾಜ್ಯ ಸರ್ಕಾರ, GST ಅನುಷ್ಠಾನದಿಂದ ಉಂಟಾಗುವ ಕೊರತೆಯನ್ನು ಆಯ್ಕೆ ಮಾಡಿಕೊಂಡಿದೆ. ಮೊದಲ […]

GST‌ ಪರಿಹಾರ: ಕೇಂದ್ರ ನೀಡಿದ್ದ 2 ಆಯ್ಕೆಗಳ ಪೈಕಿ ರಾಜ್ಯ ಆರಿಸಿದ್ದು ಇದನ್ನೇ..
ಸಾಂದರ್ಭಿಕ ಚಿತ್ರ
ಸಾಧು ಶ್ರೀನಾಥ್​
|

Updated on: Sep 02, 2020 | 4:02 PM

Share

GST‌ ಪರಿಹಾರದ ಆಯ್ಕೆ ವಿಚಾರದ ಬಗ್ಗೆ ಕೇಂದ್ರ ಸರ್ಕಾರ ನೀಡಿರುವ ಎರಡು‌ ಆಯ್ಕೆಗಳ ಪೈಕಿ ಮೊದಲ ಆಯ್ಕೆಗೆ ರಾಜ್ಯ ಸರ್ಕಾರದ ಆದ್ಯತೆ ನೀಡಿದೆ.

ಈ ಹಿಂದೆ GST ಪರಿಹಾರದ ಬಗ್ಗೆ ರಾಜ್ಯಗಳ ತಮ್ಮ ಆದ್ಯತೆ ಮತ್ತು ಅಭಿಪ್ರಾಯಗಳನ್ನು ತಿಳಿಸಲು ಕೇಂದ್ರ ಸರ್ಕಾರ ಎರಡು ಆಯ್ಕೆ ನೀಡಿತ್ತು. 1)GST ಅನುಷ್ಠಾನದಿಂದ ಉಂಟಾಗುವ ಕೊರತೆ ಮತ್ತು 2)ಕೋವಿಡ್ ಪರಿಣಾಮ ಸೇರಿದಂತೆ GST ಅನುಷ್ಠಾನದಿಂದ ಉಂಟಾಗುವ ಕೊರತೆ

ಇವೆರಡರಲ್ಲಿ ರಾಜ್ಯ ಸರ್ಕಾರ, GST ಅನುಷ್ಠಾನದಿಂದ ಉಂಟಾಗುವ ಕೊರತೆಯನ್ನು ಆಯ್ಕೆ ಮಾಡಿಕೊಂಡಿದೆ. ಮೊದಲ ಆಯ್ಕೆಯು ರಾಜ್ಯದ ಹಣಕಾಸುಗಳಿಗೆ ಹೆಚ್ಚು ಪ್ರಯೋಜನಕಾರಿಯಾಗಿದೆ ಎಂದು ಮೊದಲ ಆಯ್ಕೆಯನ್ನು ಪರಿಗಣಿಸಿ, ರಾಜ್ಯದ ಆದ್ಯತೆಯನ್ನು ಕೇಂದ್ರ ಸರ್ಕಾರಕ್ಕೆ ತಿಳಿಸಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ.

ರಾಜ್ಯ ಸರ್ಕಾರ ಮೊದಲ ಆಯ್ಕೆಯನ್ನು ಪರಿಗಣಿಸಲು ಕಾರಣಗಳು.. 1)ಆಯ್ಕೆ 1 ರ ಅಡಿ ಕರ್ನಾಟಕ ಒಟ್ಟು 18,289 ಕೋಟಿ ರೂ. ಪರಿಹಾರಕ್ಕೆ ಅರ್ಹವಾಗಿದೆ 2)ಇದರಲ್ಲಿ 6965 ಕೋಟಿ ರೂ. ಸಂಗ್ರಹಿಸಿದ ಸೆಸ್ ನಿಂದ ಲಭ್ಯವಾಗಲಿದೆ 3)ಉಳಿದ 11,324 ಕೋಟಿ ರೂ.ಗಳಿಗೆ ಕರ್ನಾಟಕ ವಿಶೇಷ ವಿಂಡೋ ಮೂಲಕ ಸಾಲ ಪಡೆಯಲು ಅನುವು ಮಾಡಿಕೊಡಲಾಗಿದೆ 4)GSDP ಯ ಶೇ.‌ 1ರಷ್ಟು(18,036 ಕೋ. ರೂ.) ಹೆಚ್ಚುವರಿ ಸಾಲ ಯಾವುದೇ ಷರತ್ತಿಗೊಳಪಡದೇ ಲಭ್ಯವಾಗಲಿದೆ

ಕೇಂದ್ರ ಸರ್ಕಾರದ ಮೇ 17 ರ ಆದೇಶದ ಪ್ರಕಾರ ನೀಡಲಾದ ಸಮಯದೊಳಗೆ ಕೆಲವು ಸುಧಾರಣೆ ಮಾಡಿದಲ್ಲಿ ಇನ್ನೂ GSDP ಯ ಶೇ.‌1ರಷ್ಟು ಸಾಲವನ್ನು ರಾಜ್ಯಸರ್ಕಾರ ಪಡೆಯಬಹುದು. ಅಗತ್ಯವಿದ್ದರೆ ಈ ಹೆಚ್ಚುವರಿ ಸಾಲಗಳನ್ನು ಮುಂದಿನ ಹಣಕಾಸು ವರ್ಷಕ್ಕೆ ಕೂಡಾ ಮುಂದೂಡಬಹುದು.

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?