AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವರು ವರ ಕೊಟ್ರು ಪೂಜಾರಿ ಕೊಡಲಿಲ್ಲ: 108 ಸಿಬ್ಬಂದಿಗಿಲ್ಲ ದಸರಾ ಸಂಭ್ರಮ

ದೇವರು ವರ ಕೊಟ್ಟರು ಪೂಜಾರಿ ವರ ಕೊಡಲಿಲ್ಲ ಎಂಬಂತಾಗಿದೆ 108 ಆರೋಗ್ಯ ಕವಚ ಸಿಬ್ಬಂದಿಗಳ ಪಾಡು.

ದೇವರು ವರ ಕೊಟ್ರು ಪೂಜಾರಿ ಕೊಡಲಿಲ್ಲ: 108 ಸಿಬ್ಬಂದಿಗಿಲ್ಲ ದಸರಾ ಸಂಭ್ರಮ
108 Ambulance
TV9 Web
| Edited By: ವಿವೇಕ ಬಿರಾದಾರ|

Updated on:Oct 04, 2022 | 3:43 PM

Share

ಬೆಂಗಳೂರು: ದೇವರು ವರ ಕೊಟ್ಟರು ಪೂಜಾರಿ ವರ ಕೊಡಲಿಲ್ಲ ಎಂಬಂತಾಗಿದೆ 108 ಆರೋಗ್ಯ ಕವಚ ಸಿಬ್ಬಂದಿಗಳ ಪಾಡು. ಸಿಬ್ಬಂದಿಗಳಿಗೆ ವೇತನ ನೀಡಲು ರಾಜ್ಯ ಸರ್ಕಾರ ಅನುದಾನ ಬಿಡುಗಡೆ ಮಾಡಿದೆ. ಆದರೆ  ಜೆವಿಕೆ (GVK) ಕಂಪನಿಯವರು 108 ಆರೋಗ್ಯ ಕವಚ (108 Health works) ಸಿಬ್ಬಂದಿಗಳಿಗೆ ಕಳೆದ ಎರಡು ತಿಂಗಳಿನಿಂದ ವೇತನ ನೀಡಿಲ್ಲ. ಇದರಿಂದ 108 ಆರೋಗ್ಯ ಕವಚ ಸಿಬ್ಬಂದಿಗಳು ದಸರಾ ಹಬ್ಬ ಆಚರಿಸಿಲ್ಲ. ಇಂದು 108 ಆ್ಯಂಬುಲೆನ್ಸ್ ಸಿಬ್ಬಂದಿಗಳು ಆಯುಧ ಪೂಜೆ  ಕೂಡ ಮಾಡಿಲ್ಲ. 108 ಆರೋಗ್ಯ ಕವಚ ಸಿಬ್ಬಂದಿಗಳ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ಸಂಬಳಕ್ಕಾಗಿ ರಾಜ್ಯ ಸರ್ಕಾರ 25 ಕೋಟಿ ರುಪಾಯಿ ಹಣ ಬಿಡುಗಡೆ ಮಾಡಿದೆ. ಆದರೆ ಜಿವಿಕೆ ಕಂಪನಿ ಸಿಬ್ಬಂದಿಗಳಿಗೆ ಸಂಬಳ ಮಾತ್ರ ನೀಡಿಲ್ಲ.

108 ಆರೋಗ್ಯ ಕವಚದ ಅಡಿಯಲ್ಲಿ ಮೂರು ಸಾವಿರ ಸಿಬ್ಬಂದಿಗಳು ಕೆಲಸ ಮಾಡುತ್ತಿದ್ದಾರೆ. ಕಂಪನಿ ಇನ್ನೂ ಸಂಬಳ ಬಿಡುಗಡೆ ಮಾಡಿಲ್ಲ. ಕೂಡಲೇ ರಾಜ್ಯ ಸರ್ಕಾರ, ಆರೋಗ್ಯ ಸಚಿವರು ಮಧ್ಯಪ್ರವೇಶ ಮಾಡಬೇಕು. ಎರಡು ದಿನದಲ್ಲಿ ಸಂಬಳ ಬಿಡುಗಡೆ ಮಾಡುವಂತೆ ಮಾಡಬೇಕು ಎಂದು 108 ನೌಕರರ ಸಂಘದ ಉಪಾಧ್ಯಕ್ಷ ಪರಮಶಿವ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೆಎಸ್​ಆರ್​ಟಿಸಿ ಕಳೆದ 26 ವರ್ಷಗಳ ಇತಿಹಾಸವನ್ನು ಅಳಸಿ ಪ್ರಥಮಬಾರಿಗೆ ಸೆಪ್ಟೆಂಬರ್​ 1ನೇ ತಾರಿಕಿನಂದೇ ಸಂಬಳ ನೀಡಿದೆ. ಆದರೆ ಜಿವಿಕೆ ಕಂಪನಿ ಮಾತ್ರ ಕಳೆದ ಎರಡು ತಿಂಗಳಿಂದ ಸಿಬ್ಬಂದಿಗಳಿಗೆ ಸಿಬ್ಬಂದಿಗೆ ಸಂಬಳ ನೀಡಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕಲ್ಲಿಕ್ ಮಾಡಿ

Published On - 3:43 pm, Tue, 4 October 22

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್