AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮಗೂ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿ.. ಬಾಡಿಗೆ ಕಟ್ಟಲೂ ನಮ್ಮ ಬಳಿ ಹಣವಿಲ್ಲ, ಸಿಎಂಗೆ ಜಿಮ್ ಮಾಲೀಕರ ಮನವಿ

ಜಿಮ್ ಮಾಲೀಕರಿಗೆ ಹತ್ತು ರೂಪಾಯಿ ಕೂಡ ಆದಾಯ ಬರುತ್ತಿಲ್ಲ. ಇದ್ರಿಂದಾಗಿ ಮನೆ ಬಾಡಿಗೆ, ಪವರ್ ಬಿಲ್, ವಾಟರ್ ಬಿಲ್ ಕಟ್ಟೋಕೆ ಸಾಕಷ್ಟು ಕಷ್ಟವಾಗ್ತಿದೆ. ಸರ್ಕಾರ ಜಿಮ್ ಮಾಲೀಕರಿಗೆ ಒಂದು ಪ್ಯಾಕೇಜ್ ಘೋಷಿಸಬೇಕು ಎಂದು ಮನವಿ.

ನಮಗೂ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿ.. ಬಾಡಿಗೆ ಕಟ್ಟಲೂ ನಮ್ಮ ಬಳಿ ಹಣವಿಲ್ಲ, ಸಿಎಂಗೆ ಜಿಮ್ ಮಾಲೀಕರ ಮನವಿ
ಜಿಮ್ (ಪ್ರಾತಿನಿಧಿಕ ಚಿತ್ರ)
ಆಯೇಷಾ ಬಾನು
ಆಯೇಷಾ ಬಾನು|

Updated on: May 19, 2021 | 10:59 AM

Share

ಬೆಂಗಳೂರು: ಕೊರೊನಾ ಲಾಕ್ಡೌನ್ನಿಂದಾಗಿ ಜಿಮ್ ಮಾಲೀಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ನಮಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿ ಎಂದು ರಾಜ್ಯ ಸರ್ಕಾರಕ್ಕೆ ಜಿಮ್ ಮಾಲೀಕ ಪ್ರಸಾದ್ ಮನವಿ ಮಾಡಿಕೊಂಡಿದ್ದಾರೆ.

ಜಿಮ್ ಮಾಲೀಕರಿಗೆ ಹತ್ತು ರೂಪಾಯಿ ಕೂಡ ಆದಾಯ ಬರುತ್ತಿಲ್ಲ. ಇದ್ರಿಂದಾಗಿ ಮನೆ ಬಾಡಿಗೆ, ಪವರ್ ಬಿಲ್, ವಾಟರ್ ಬಿಲ್ ಕಟ್ಟೋಕೆ ಸಾಕಷ್ಟು ಕಷ್ಟವಾಗ್ತಿದೆ. ಸರ್ಕಾರ ಜಿಮ್ ಮಾಲೀಕರಿಗೆ ಒಂದು ಪ್ಯಾಕೇಜ್ ಘೋಷಿಸಬೇಕು. ಕೊನೆ ಪಕ್ಷ ಜಿಮ್ಗಳ ಬಾಡಿಗೆಯನ್ನಾದ್ರೂ ಕಟ್ಟದೇ ಇರೋ ರೀತಿ ಮಾಡಬೇಕು. 350 ರಿಂದ 400 ಜಿಮ್ಗಳು ಮೊದಲನೆ ಕೊರೊನಾ ಅಲೆಯಲ್ಲಿಯೇ ಮುಚ್ಚಿವೆ. ಈ ವರ್ಷ ಮತ್ತೆ 150 ಜಿಮ್ ಕ್ಲೋಸ್ ಆಗಿವೆ. ಇದನ್ನೆಲ್ಲ ಗಮನದಲ್ಲಿಟ್ಟುಕೊಂಡು ಸರ್ಕಾರ ಒಂದು ಕ್ರಮ ತೆಗೆದುಕೊಳ್ಳಬೇಕು. ಜಿಮ್ನಿಂದ ಯಾರಿಗೂ ತೊಂದರೆಯಾಗಿಲ್ಲ.

ಜಿಮ್ನ ಯಾವ ಸಿಬ್ಬಂದಿಗೂ ಕೊರೊನಾ ಬಂದಿಲ್ಲ. ಕೊರೊನಾ ವಿರುದ್ಧ ಹೋರಾಡಲು ಫಿಟ್ ನೆಸ್ ತುಂಬಾ ಮುಖ್ಯ. ಹೀಗಾಗಿ ಜಿಮ್ಗಳನ್ನ ಉಳಿಸುವ ಪ್ರಯತ್ನ ಸರ್ಕಾರ ಮಾಡಬೇಕು. ಜಿಮ್ನ ಓಪನ್ ಮಾಡೋದಕ್ಕೆ ಅವಕಾಶ ಕೊಟ್ರೆ ನಾವು ನಮ್ಮ ಮನೆ ಬಾಡಿಗೆ ಮತ್ತು ಜಿಮ್ ಬಾಡಿಗೆ ಕಟ್ಟಿಕೊಂಡು ಜೀವನ ಮಾಡುತ್ತೇವೆ ಎಂದು ಸರ್ಕಾರಕ್ಕೆ ಜಿಮ್ ಮಾಲೀಕ ಪ್ರಸಾದ್ ಮನವಿ ಮಾಡಿಕೊಂಡಿದ್ದಾರೆ. ಜಿಮ್ಮನ್ನು ನಂಬಿಕೊಂಡು ಜೀವನ ಸಾಗಿಸುತ್ತಿರುವ ಮಂದಿಯ ಕಷ್ಟವನ್ನು ಬಗೆ ಹರಿಸಿ ಎಂದು ಸಿಎಂ ಬಿ.ಎಸ್ ಯಡಿಯೂರಪ್ಪನವರಿಗೆ ಮನವಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಹಾಸನದಲ್ಲಿ ರೈಲಿಗೆ ಸಿಲುಕಿ ಕಾಡಾನೆ ಸಾವು; ರಾತ್ರೋ ರಾತ್ರಿ ತೆರವು ಕಾರ್ಯಾಚರಣೆ ನಡೆಸಿದ ರೈಲ್ವೆ ಇಲಾಖೆ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು