AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಮಾರಸ್ವಾಮಿಗೆ ವಿಶ್ವನಾಥ್ ತಿರುಗೇಟು.. HDK ಬಿಜೆಪಿಗೆ ರಗ್ಗನ್ನೇ ಹಾಸಿದ್ದಾರೆ ಎಂದರು!

ಇನ್ನೊಂದು ಬೇರೆ ಪಕ್ಷ ಇದ್ದರೆ ಅದಕ್ಕೂ ಹೆಚ್.ವಿಶ್ವನಾಥ್ ಟವೆಲ್ ಹಾಕುತ್ತಿದ್ದರು ಎಂಬ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ಎಂಎಲ್‌ಸಿ ಹೆಚ್.ವಿಶ್ವನಾಥ್ ತಿರುಗೇಟು ಕೊಟ್ಟಿದ್ದಾರೆ. HDK ಬಿಜೆಪಿಗೆ ರಗ್ಗನ್ನೇ ಹಾಸಿದ್ದಾರೆ ಎಂದು ಮೈಸೂರಿನ ಕೆ.ಆರ್.ನಗರದಲ್ಲಿ ವಿಶ್ವನಾಥ್ ತಿರುಗೇಟು ನೀಡಿದ್ದಾರೆ.

ಕುಮಾರಸ್ವಾಮಿಗೆ ವಿಶ್ವನಾಥ್ ತಿರುಗೇಟು.. HDK ಬಿಜೆಪಿಗೆ ರಗ್ಗನ್ನೇ ಹಾಸಿದ್ದಾರೆ ಎಂದರು!
ಎಂಎಲ್‌ಸಿ ಹೆಚ್.ವಿಶ್ವನಾಥ್
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Feb 01, 2021 | 2:50 PM

Share

ಮೈಸೂರು: ಇನ್ನೊಂದು ಬೇರೆ ಪಕ್ಷ ಇದ್ದಿದ್ದರೆ ಅದಕ್ಕೂ ಹೆಚ್.ವಿಶ್ವನಾಥ್ ಟವೆಲ್ ಹಾಕುತ್ತಿದ್ದರು ಎಂಬ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ಎಂಎಲ್‌ಸಿ ಹೆಚ್.ವಿಶ್ವನಾಥ್ ತಿರುಗೇಟು ಕೊಟ್ಟಿದ್ದಾರೆ. HDK ಬಿಜೆಪಿಗೆ ರಗ್ಗನ್ನೇ ಹಾಸಿದ್ದಾರೆ ಎಂದು ಮೈಸೂರಿನ ಕೆ.ಆರ್.ನಗರದಲ್ಲಿ ವಿಶ್ವನಾಥ್ ತಿರುಗೇಟು ನೀಡಿದ್ದಾರೆ.

ಮುಂದುವರಿದು ಮಾತನಾಡಿದ ಹೆಚ್.ವಿಶ್ವನಾಥ್.. ನಿನ್ನೆ ಸಿದ್ದರಾಮಯ್ಯ ಕೂಡಾ ಜೆಡಿಎಸ್ ಪಕ್ಷ, ಪಕ್ಷವೇ ಅಲ್ಲ ಎಂದು ಹೇಳಿದ್ದಾರೆ. ಇದಕ್ಕಿಂತ ಬೇರೇನಿದೆ? ಅಖಿಲ ನಾಮಧಾರಿಗೌಡ ಜನಾಂಗವನ್ನು ಪ್ರವರ್ಗ 2ಎ ಯಿಂದ 94 ರಲ್ಲಿ ತೆಗೆಸಿದ್ದು ನಾನೇ ಎಂದು ಕೆ.ಆರ್. ನಗರ ತಾಲ್ಲೂಕಿನ ಎಲ್ಲಾ ನಾಮಧಾರಿ‌ಗೌಡ ಸಭೆಗಳಲ್ಲಿ ಆರೋಪ ಮಾಡುತ್ತಿದ್ದಾರೆ.

ಕಳೆದ 26 ವರ್ಷದ‌ ಹಿಂದೆ ನಿಮ್ಮ ದೇವೇಗೌಡರೇ ಪ್ರಧಾನಿಯಾಗಿದ್ದರು. ನಿಮ್ಮ ಕುಮಾರಸ್ವಾಮಿ ಎರಡು ಬಾರಿ ಮುಖ್ಯಮಂತ್ರಿ ಆದವರು. ಏಕೆ‌ 2ಎ ಮಾಡಲಿಲ್ಲ ವೋಟ್ ಬ್ಯಾಂಕ್ ಗೋಸ್ಕರ ಏನು ಬೇಕಾದರೂ ಹೇಳಬಹುದು. ಸತ್ಯ ಎಲ್ಲರಿಗೂ ತಿಳಿದಿದೆ. ಅಖಿಲ ನಾಮಧಾರಿಗೌಡ ಜನಾಂಗವನ್ನು ಪ್ರವರ್ಗ 2 ಎ ಗೆ ಸೇರಿಸಲು ಕಾನೂನಿನ ತೊಡಕಿದೆ. ಈಗಲೂ ಹೇಳುತ್ತೇನೆ ಅರ್ಜಿ ಹಾಕಿ ಹೋರಾಟ ಮಾಡಿ‌ ಎಂದು ಹೆಚ್.ವಿಶ್ವನಾಥ್ ಸಲಹೆ ನೀಡಿದ್ದಾರೆ.

ಮೈತ್ರಿ ಸರ್ಕಾರದಲ್ಲಿ ನಾನು ಕ್ಲರ್ಕ್‌ನಂತೆ ಇದ್ದೆ: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ