AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಪರೇಷನ್‌ ಕಮಲ: ಹಳ್ಳಿ ಹಕ್ಕಿ ವಿಶ್ವನಾಥ್ ಬುಕ್​ ಬರೀತಾರಂತೆ

ಮೈಸೂರು: ಆಪರೇಷನ್‌ ಕಮಲ ಪುಸ್ತಕ ಬರೆಯಲು ಹೆಚ್.ವಿಶ್ವನಾಥ್ ಪ್ಲ್ಯಾನ್ ಮಾಡ್ತಿದ್ದಾರಂತೆ. ಸಮ್ಮಿಶ್ರ ಸರ್ಕಾರ ಪತನ ವೇಳೆ ಆದ ಬೆಳವಣಿಗೆ ಬಗ್ಗೆ ಈ ಪುಸ್ತಕದಲ್ಲಿ ಉಲ್ಲೇಖ ಮಾಡ್ತಾರಂತೆ. ಆಪರೇಷನ್ ಕಮಲದ ಹಿಂದೆ ಯಾರು ಇದ್ದರೆಂದು ತಿಳಿಸುವೆ. ಸಾಫ್ಟ್ ಲೀಡರ್‌ಗಳು, ಪ್ರಚಂಡ ಲೀಡರ್‌ಗಳೆಂದುಕೊಂಡಿದ್ದಾರೆ. ಎಲ್ಲಾ ವಿಚಾರವನ್ನು ಪುಸ್ತಕದ ಮೂಲಕ ಹೊರಗೆ ತರುತ್ತೇನೆ ಎಂದು ಮೈಸೂರಿನಲ್ಲಿ ಟಿವಿ9ಗೆ ಮಾಜಿ ಸಚಿವ H.ವಿಶ್ವನಾಥ್ ತಿಳಿಸಿದ್ದಾರೆ. ಆಪರೇಷನ್ ಕಮಲದ ಸತ್ಯ ತಿಳಿಸಲು ಪುಸ್ತಕ ಬರೆಯುತ್ತೇನೆ. ಈಗಾಗಲೇ ಪುಸ್ತಕದಲ್ಲಿ ಎಲ್ಲವನ್ನೂ ದಾಖಲಿಸಿದ್ದೇನೆ. ಅದಕ್ಕೆ ಒಂದು ರೂಪ […]

ಆಪರೇಷನ್‌ ಕಮಲ: ಹಳ್ಳಿ ಹಕ್ಕಿ ವಿಶ್ವನಾಥ್ ಬುಕ್​ ಬರೀತಾರಂತೆ
ಸಾಧು ಶ್ರೀನಾಥ್​
|

Updated on: Jan 31, 2020 | 2:29 PM

Share

ಮೈಸೂರು: ಆಪರೇಷನ್‌ ಕಮಲ ಪುಸ್ತಕ ಬರೆಯಲು ಹೆಚ್.ವಿಶ್ವನಾಥ್ ಪ್ಲ್ಯಾನ್ ಮಾಡ್ತಿದ್ದಾರಂತೆ. ಸಮ್ಮಿಶ್ರ ಸರ್ಕಾರ ಪತನ ವೇಳೆ ಆದ ಬೆಳವಣಿಗೆ ಬಗ್ಗೆ ಈ ಪುಸ್ತಕದಲ್ಲಿ ಉಲ್ಲೇಖ ಮಾಡ್ತಾರಂತೆ. ಆಪರೇಷನ್ ಕಮಲದ ಹಿಂದೆ ಯಾರು ಇದ್ದರೆಂದು ತಿಳಿಸುವೆ. ಸಾಫ್ಟ್ ಲೀಡರ್‌ಗಳು, ಪ್ರಚಂಡ ಲೀಡರ್‌ಗಳೆಂದುಕೊಂಡಿದ್ದಾರೆ. ಎಲ್ಲಾ ವಿಚಾರವನ್ನು ಪುಸ್ತಕದ ಮೂಲಕ ಹೊರಗೆ ತರುತ್ತೇನೆ ಎಂದು ಮೈಸೂರಿನಲ್ಲಿ ಟಿವಿ9ಗೆ ಮಾಜಿ ಸಚಿವ H.ವಿಶ್ವನಾಥ್ ತಿಳಿಸಿದ್ದಾರೆ.

ಆಪರೇಷನ್ ಕಮಲದ ಸತ್ಯ ತಿಳಿಸಲು ಪುಸ್ತಕ ಬರೆಯುತ್ತೇನೆ. ಈಗಾಗಲೇ ಪುಸ್ತಕದಲ್ಲಿ ಎಲ್ಲವನ್ನೂ ದಾಖಲಿಸಿದ್ದೇನೆ. ಅದಕ್ಕೆ ಒಂದು ರೂಪ ಕೊಡುವುದು ಮಾತ್ರ ಬಾಕಿ ಇದೆ. ಅಂದಿನ ಬೆಳವಣಿಗೆಯಲ್ಲಿ ಕಾಂಗ್ರೆಸ್‌ನವರೂ ಇದ್ದಾರೆ. ಮುಂಬೈಗೆ ಹೋಗಿದ್ದು, ಕೋಲ್ಕತ್ತಾಗೆ ಹೋಗಿದ್ದೂ ಇಲ್ಲವು ಈ ಪುಸ್ತಕದಲ್ಲಿ ದಾಖಲಿಸುವೆ. ನಾವು ಮಾರಾಟವಾಗಿಲ್ಲ. ಆಪರೇಷನ್‌ ಕಮಲ ಬೆಳವಣಿಗೆಯ ವಿಶ್ಲೇಷಣೆ ಸರಿಯಾಗಿ ಆಗಲಿಲ್ಲ. ಜನರಲ್ಲಿ ಕೌತುಕ ಸಂಶಯಗಳು ಉಳಿದಿವೆ. ಅದನ್ನು ಜನರಿಗೆ ತಿಳಿಸಬೇಕು ಅದಕ್ಕೆ ಈ ಪುಸ್ತಕ ಬರೆಯಲು ಮುಂದಾಗಿದ್ದೇನೆ. ಇದು ಮಾರಾಟವಲ್ಲ ಹೋರಾಟ. ಸದ್ಯದಲ್ಲೇ ಈ ಎಲ್ಲಾ ಮಾಹಿತಿ ಪುಸ್ತಕ ರೂಪದಲ್ಲಿ ಹೊರ ಬರಲಿದೆ ಎಂದರು.

Follow Us
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ