AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಪರೇಷನ್‌ ಕಮಲ: ಹಳ್ಳಿ ಹಕ್ಕಿ ವಿಶ್ವನಾಥ್ ಬುಕ್​ ಬರೀತಾರಂತೆ

ಮೈಸೂರು: ಆಪರೇಷನ್‌ ಕಮಲ ಪುಸ್ತಕ ಬರೆಯಲು ಹೆಚ್.ವಿಶ್ವನಾಥ್ ಪ್ಲ್ಯಾನ್ ಮಾಡ್ತಿದ್ದಾರಂತೆ. ಸಮ್ಮಿಶ್ರ ಸರ್ಕಾರ ಪತನ ವೇಳೆ ಆದ ಬೆಳವಣಿಗೆ ಬಗ್ಗೆ ಈ ಪುಸ್ತಕದಲ್ಲಿ ಉಲ್ಲೇಖ ಮಾಡ್ತಾರಂತೆ. ಆಪರೇಷನ್ ಕಮಲದ ಹಿಂದೆ ಯಾರು ಇದ್ದರೆಂದು ತಿಳಿಸುವೆ. ಸಾಫ್ಟ್ ಲೀಡರ್‌ಗಳು, ಪ್ರಚಂಡ ಲೀಡರ್‌ಗಳೆಂದುಕೊಂಡಿದ್ದಾರೆ. ಎಲ್ಲಾ ವಿಚಾರವನ್ನು ಪುಸ್ತಕದ ಮೂಲಕ ಹೊರಗೆ ತರುತ್ತೇನೆ ಎಂದು ಮೈಸೂರಿನಲ್ಲಿ ಟಿವಿ9ಗೆ ಮಾಜಿ ಸಚಿವ H.ವಿಶ್ವನಾಥ್ ತಿಳಿಸಿದ್ದಾರೆ. ಆಪರೇಷನ್ ಕಮಲದ ಸತ್ಯ ತಿಳಿಸಲು ಪುಸ್ತಕ ಬರೆಯುತ್ತೇನೆ. ಈಗಾಗಲೇ ಪುಸ್ತಕದಲ್ಲಿ ಎಲ್ಲವನ್ನೂ ದಾಖಲಿಸಿದ್ದೇನೆ. ಅದಕ್ಕೆ ಒಂದು ರೂಪ […]

ಆಪರೇಷನ್‌ ಕಮಲ: ಹಳ್ಳಿ ಹಕ್ಕಿ ವಿಶ್ವನಾಥ್ ಬುಕ್​ ಬರೀತಾರಂತೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Jan 31, 2020 | 2:29 PM

Share

ಮೈಸೂರು: ಆಪರೇಷನ್‌ ಕಮಲ ಪುಸ್ತಕ ಬರೆಯಲು ಹೆಚ್.ವಿಶ್ವನಾಥ್ ಪ್ಲ್ಯಾನ್ ಮಾಡ್ತಿದ್ದಾರಂತೆ. ಸಮ್ಮಿಶ್ರ ಸರ್ಕಾರ ಪತನ ವೇಳೆ ಆದ ಬೆಳವಣಿಗೆ ಬಗ್ಗೆ ಈ ಪುಸ್ತಕದಲ್ಲಿ ಉಲ್ಲೇಖ ಮಾಡ್ತಾರಂತೆ. ಆಪರೇಷನ್ ಕಮಲದ ಹಿಂದೆ ಯಾರು ಇದ್ದರೆಂದು ತಿಳಿಸುವೆ. ಸಾಫ್ಟ್ ಲೀಡರ್‌ಗಳು, ಪ್ರಚಂಡ ಲೀಡರ್‌ಗಳೆಂದುಕೊಂಡಿದ್ದಾರೆ. ಎಲ್ಲಾ ವಿಚಾರವನ್ನು ಪುಸ್ತಕದ ಮೂಲಕ ಹೊರಗೆ ತರುತ್ತೇನೆ ಎಂದು ಮೈಸೂರಿನಲ್ಲಿ ಟಿವಿ9ಗೆ ಮಾಜಿ ಸಚಿವ H.ವಿಶ್ವನಾಥ್ ತಿಳಿಸಿದ್ದಾರೆ.

ಆಪರೇಷನ್ ಕಮಲದ ಸತ್ಯ ತಿಳಿಸಲು ಪುಸ್ತಕ ಬರೆಯುತ್ತೇನೆ. ಈಗಾಗಲೇ ಪುಸ್ತಕದಲ್ಲಿ ಎಲ್ಲವನ್ನೂ ದಾಖಲಿಸಿದ್ದೇನೆ. ಅದಕ್ಕೆ ಒಂದು ರೂಪ ಕೊಡುವುದು ಮಾತ್ರ ಬಾಕಿ ಇದೆ. ಅಂದಿನ ಬೆಳವಣಿಗೆಯಲ್ಲಿ ಕಾಂಗ್ರೆಸ್‌ನವರೂ ಇದ್ದಾರೆ. ಮುಂಬೈಗೆ ಹೋಗಿದ್ದು, ಕೋಲ್ಕತ್ತಾಗೆ ಹೋಗಿದ್ದೂ ಇಲ್ಲವು ಈ ಪುಸ್ತಕದಲ್ಲಿ ದಾಖಲಿಸುವೆ. ನಾವು ಮಾರಾಟವಾಗಿಲ್ಲ. ಆಪರೇಷನ್‌ ಕಮಲ ಬೆಳವಣಿಗೆಯ ವಿಶ್ಲೇಷಣೆ ಸರಿಯಾಗಿ ಆಗಲಿಲ್ಲ. ಜನರಲ್ಲಿ ಕೌತುಕ ಸಂಶಯಗಳು ಉಳಿದಿವೆ. ಅದನ್ನು ಜನರಿಗೆ ತಿಳಿಸಬೇಕು ಅದಕ್ಕೆ ಈ ಪುಸ್ತಕ ಬರೆಯಲು ಮುಂದಾಗಿದ್ದೇನೆ. ಇದು ಮಾರಾಟವಲ್ಲ ಹೋರಾಟ. ಸದ್ಯದಲ್ಲೇ ಈ ಎಲ್ಲಾ ಮಾಹಿತಿ ಪುಸ್ತಕ ರೂಪದಲ್ಲಿ ಹೊರ ಬರಲಿದೆ ಎಂದರು.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ