AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಪರೇಷನ್‌ ಕಮಲ: ಹಳ್ಳಿ ಹಕ್ಕಿ ವಿಶ್ವನಾಥ್ ಬುಕ್​ ಬರೀತಾರಂತೆ

ಮೈಸೂರು: ಆಪರೇಷನ್‌ ಕಮಲ ಪುಸ್ತಕ ಬರೆಯಲು ಹೆಚ್.ವಿಶ್ವನಾಥ್ ಪ್ಲ್ಯಾನ್ ಮಾಡ್ತಿದ್ದಾರಂತೆ. ಸಮ್ಮಿಶ್ರ ಸರ್ಕಾರ ಪತನ ವೇಳೆ ಆದ ಬೆಳವಣಿಗೆ ಬಗ್ಗೆ ಈ ಪುಸ್ತಕದಲ್ಲಿ ಉಲ್ಲೇಖ ಮಾಡ್ತಾರಂತೆ. ಆಪರೇಷನ್ ಕಮಲದ ಹಿಂದೆ ಯಾರು ಇದ್ದರೆಂದು ತಿಳಿಸುವೆ. ಸಾಫ್ಟ್ ಲೀಡರ್‌ಗಳು, ಪ್ರಚಂಡ ಲೀಡರ್‌ಗಳೆಂದುಕೊಂಡಿದ್ದಾರೆ. ಎಲ್ಲಾ ವಿಚಾರವನ್ನು ಪುಸ್ತಕದ ಮೂಲಕ ಹೊರಗೆ ತರುತ್ತೇನೆ ಎಂದು ಮೈಸೂರಿನಲ್ಲಿ ಟಿವಿ9ಗೆ ಮಾಜಿ ಸಚಿವ H.ವಿಶ್ವನಾಥ್ ತಿಳಿಸಿದ್ದಾರೆ. ಆಪರೇಷನ್ ಕಮಲದ ಸತ್ಯ ತಿಳಿಸಲು ಪುಸ್ತಕ ಬರೆಯುತ್ತೇನೆ. ಈಗಾಗಲೇ ಪುಸ್ತಕದಲ್ಲಿ ಎಲ್ಲವನ್ನೂ ದಾಖಲಿಸಿದ್ದೇನೆ. ಅದಕ್ಕೆ ಒಂದು ರೂಪ […]

ಆಪರೇಷನ್‌ ಕಮಲ: ಹಳ್ಳಿ ಹಕ್ಕಿ ವಿಶ್ವನಾಥ್ ಬುಕ್​ ಬರೀತಾರಂತೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Jan 31, 2020 | 2:29 PM

Share

ಮೈಸೂರು: ಆಪರೇಷನ್‌ ಕಮಲ ಪುಸ್ತಕ ಬರೆಯಲು ಹೆಚ್.ವಿಶ್ವನಾಥ್ ಪ್ಲ್ಯಾನ್ ಮಾಡ್ತಿದ್ದಾರಂತೆ. ಸಮ್ಮಿಶ್ರ ಸರ್ಕಾರ ಪತನ ವೇಳೆ ಆದ ಬೆಳವಣಿಗೆ ಬಗ್ಗೆ ಈ ಪುಸ್ತಕದಲ್ಲಿ ಉಲ್ಲೇಖ ಮಾಡ್ತಾರಂತೆ. ಆಪರೇಷನ್ ಕಮಲದ ಹಿಂದೆ ಯಾರು ಇದ್ದರೆಂದು ತಿಳಿಸುವೆ. ಸಾಫ್ಟ್ ಲೀಡರ್‌ಗಳು, ಪ್ರಚಂಡ ಲೀಡರ್‌ಗಳೆಂದುಕೊಂಡಿದ್ದಾರೆ. ಎಲ್ಲಾ ವಿಚಾರವನ್ನು ಪುಸ್ತಕದ ಮೂಲಕ ಹೊರಗೆ ತರುತ್ತೇನೆ ಎಂದು ಮೈಸೂರಿನಲ್ಲಿ ಟಿವಿ9ಗೆ ಮಾಜಿ ಸಚಿವ H.ವಿಶ್ವನಾಥ್ ತಿಳಿಸಿದ್ದಾರೆ.

ಆಪರೇಷನ್ ಕಮಲದ ಸತ್ಯ ತಿಳಿಸಲು ಪುಸ್ತಕ ಬರೆಯುತ್ತೇನೆ. ಈಗಾಗಲೇ ಪುಸ್ತಕದಲ್ಲಿ ಎಲ್ಲವನ್ನೂ ದಾಖಲಿಸಿದ್ದೇನೆ. ಅದಕ್ಕೆ ಒಂದು ರೂಪ ಕೊಡುವುದು ಮಾತ್ರ ಬಾಕಿ ಇದೆ. ಅಂದಿನ ಬೆಳವಣಿಗೆಯಲ್ಲಿ ಕಾಂಗ್ರೆಸ್‌ನವರೂ ಇದ್ದಾರೆ. ಮುಂಬೈಗೆ ಹೋಗಿದ್ದು, ಕೋಲ್ಕತ್ತಾಗೆ ಹೋಗಿದ್ದೂ ಇಲ್ಲವು ಈ ಪುಸ್ತಕದಲ್ಲಿ ದಾಖಲಿಸುವೆ. ನಾವು ಮಾರಾಟವಾಗಿಲ್ಲ. ಆಪರೇಷನ್‌ ಕಮಲ ಬೆಳವಣಿಗೆಯ ವಿಶ್ಲೇಷಣೆ ಸರಿಯಾಗಿ ಆಗಲಿಲ್ಲ. ಜನರಲ್ಲಿ ಕೌತುಕ ಸಂಶಯಗಳು ಉಳಿದಿವೆ. ಅದನ್ನು ಜನರಿಗೆ ತಿಳಿಸಬೇಕು ಅದಕ್ಕೆ ಈ ಪುಸ್ತಕ ಬರೆಯಲು ಮುಂದಾಗಿದ್ದೇನೆ. ಇದು ಮಾರಾಟವಲ್ಲ ಹೋರಾಟ. ಸದ್ಯದಲ್ಲೇ ಈ ಎಲ್ಲಾ ಮಾಹಿತಿ ಪುಸ್ತಕ ರೂಪದಲ್ಲಿ ಹೊರ ಬರಲಿದೆ ಎಂದರು.

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ