AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಪರೇಷನ್‌ ಕಮಲ: ಹಳ್ಳಿ ಹಕ್ಕಿ ವಿಶ್ವನಾಥ್ ಬುಕ್​ ಬರೀತಾರಂತೆ

ಮೈಸೂರು: ಆಪರೇಷನ್‌ ಕಮಲ ಪುಸ್ತಕ ಬರೆಯಲು ಹೆಚ್.ವಿಶ್ವನಾಥ್ ಪ್ಲ್ಯಾನ್ ಮಾಡ್ತಿದ್ದಾರಂತೆ. ಸಮ್ಮಿಶ್ರ ಸರ್ಕಾರ ಪತನ ವೇಳೆ ಆದ ಬೆಳವಣಿಗೆ ಬಗ್ಗೆ ಈ ಪುಸ್ತಕದಲ್ಲಿ ಉಲ್ಲೇಖ ಮಾಡ್ತಾರಂತೆ. ಆಪರೇಷನ್ ಕಮಲದ ಹಿಂದೆ ಯಾರು ಇದ್ದರೆಂದು ತಿಳಿಸುವೆ. ಸಾಫ್ಟ್ ಲೀಡರ್‌ಗಳು, ಪ್ರಚಂಡ ಲೀಡರ್‌ಗಳೆಂದುಕೊಂಡಿದ್ದಾರೆ. ಎಲ್ಲಾ ವಿಚಾರವನ್ನು ಪುಸ್ತಕದ ಮೂಲಕ ಹೊರಗೆ ತರುತ್ತೇನೆ ಎಂದು ಮೈಸೂರಿನಲ್ಲಿ ಟಿವಿ9ಗೆ ಮಾಜಿ ಸಚಿವ H.ವಿಶ್ವನಾಥ್ ತಿಳಿಸಿದ್ದಾರೆ. ಆಪರೇಷನ್ ಕಮಲದ ಸತ್ಯ ತಿಳಿಸಲು ಪುಸ್ತಕ ಬರೆಯುತ್ತೇನೆ. ಈಗಾಗಲೇ ಪುಸ್ತಕದಲ್ಲಿ ಎಲ್ಲವನ್ನೂ ದಾಖಲಿಸಿದ್ದೇನೆ. ಅದಕ್ಕೆ ಒಂದು ರೂಪ […]

ಆಪರೇಷನ್‌ ಕಮಲ: ಹಳ್ಳಿ ಹಕ್ಕಿ ವಿಶ್ವನಾಥ್ ಬುಕ್​ ಬರೀತಾರಂತೆ
ಸಾಧು ಶ್ರೀನಾಥ್​
|

Updated on: Jan 31, 2020 | 2:29 PM

Share

ಮೈಸೂರು: ಆಪರೇಷನ್‌ ಕಮಲ ಪುಸ್ತಕ ಬರೆಯಲು ಹೆಚ್.ವಿಶ್ವನಾಥ್ ಪ್ಲ್ಯಾನ್ ಮಾಡ್ತಿದ್ದಾರಂತೆ. ಸಮ್ಮಿಶ್ರ ಸರ್ಕಾರ ಪತನ ವೇಳೆ ಆದ ಬೆಳವಣಿಗೆ ಬಗ್ಗೆ ಈ ಪುಸ್ತಕದಲ್ಲಿ ಉಲ್ಲೇಖ ಮಾಡ್ತಾರಂತೆ. ಆಪರೇಷನ್ ಕಮಲದ ಹಿಂದೆ ಯಾರು ಇದ್ದರೆಂದು ತಿಳಿಸುವೆ. ಸಾಫ್ಟ್ ಲೀಡರ್‌ಗಳು, ಪ್ರಚಂಡ ಲೀಡರ್‌ಗಳೆಂದುಕೊಂಡಿದ್ದಾರೆ. ಎಲ್ಲಾ ವಿಚಾರವನ್ನು ಪುಸ್ತಕದ ಮೂಲಕ ಹೊರಗೆ ತರುತ್ತೇನೆ ಎಂದು ಮೈಸೂರಿನಲ್ಲಿ ಟಿವಿ9ಗೆ ಮಾಜಿ ಸಚಿವ H.ವಿಶ್ವನಾಥ್ ತಿಳಿಸಿದ್ದಾರೆ.

ಆಪರೇಷನ್ ಕಮಲದ ಸತ್ಯ ತಿಳಿಸಲು ಪುಸ್ತಕ ಬರೆಯುತ್ತೇನೆ. ಈಗಾಗಲೇ ಪುಸ್ತಕದಲ್ಲಿ ಎಲ್ಲವನ್ನೂ ದಾಖಲಿಸಿದ್ದೇನೆ. ಅದಕ್ಕೆ ಒಂದು ರೂಪ ಕೊಡುವುದು ಮಾತ್ರ ಬಾಕಿ ಇದೆ. ಅಂದಿನ ಬೆಳವಣಿಗೆಯಲ್ಲಿ ಕಾಂಗ್ರೆಸ್‌ನವರೂ ಇದ್ದಾರೆ. ಮುಂಬೈಗೆ ಹೋಗಿದ್ದು, ಕೋಲ್ಕತ್ತಾಗೆ ಹೋಗಿದ್ದೂ ಇಲ್ಲವು ಈ ಪುಸ್ತಕದಲ್ಲಿ ದಾಖಲಿಸುವೆ. ನಾವು ಮಾರಾಟವಾಗಿಲ್ಲ. ಆಪರೇಷನ್‌ ಕಮಲ ಬೆಳವಣಿಗೆಯ ವಿಶ್ಲೇಷಣೆ ಸರಿಯಾಗಿ ಆಗಲಿಲ್ಲ. ಜನರಲ್ಲಿ ಕೌತುಕ ಸಂಶಯಗಳು ಉಳಿದಿವೆ. ಅದನ್ನು ಜನರಿಗೆ ತಿಳಿಸಬೇಕು ಅದಕ್ಕೆ ಈ ಪುಸ್ತಕ ಬರೆಯಲು ಮುಂದಾಗಿದ್ದೇನೆ. ಇದು ಮಾರಾಟವಲ್ಲ ಹೋರಾಟ. ಸದ್ಯದಲ್ಲೇ ಈ ಎಲ್ಲಾ ಮಾಹಿತಿ ಪುಸ್ತಕ ರೂಪದಲ್ಲಿ ಹೊರ ಬರಲಿದೆ ಎಂದರು.

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ