ವಿಶ್ವನಾಥ್‌ರ ‘Bombay Days’ ಬಾಂಬಿಗೆ BJP ಯಲ್ಲಿ ಶಾಕ್, JDS ‌ಗೆ ಆತಂಕ ಯಾಕೆ?

ಮೈಸೂರು: ರಾಜಕಾರಣಿ ಹೆಚ್ ವಿಶ್ವನಾಥ್‌ರಿಗೂ, ವಿವಾದಗಳಿಗೂ ಬಿಡದ ನಂಟು. ಸದಾ ಒಂದಿಲ್ಲೊಂದು ವಿವಾದಗಳಲ್ಲಿ ಇರುವ ಈ ನಾಯಕ ಈಗ ಮತ್ತೊಂದು ವಿವಾದ ಮೈಮೈಲೆ ಎಳೆದುಕೊಳ್ಳೋಕೆ ರೆಡಿಯಾಗಿದ್ದಾರೆ. ಹೌದು ಮೈಸೂರಿನ ಬಿಜಿಪಿ ನಾಯಕ ಹೆಚ್ ವಿಶ್ವನಾಥ್ ಇತ್ತೀಚೆಗಷ್ಟೆ ಬಿಜಿಪಿಯಿಂದ ವಿಧಾನಪರಿಷತ್ತಿಗೆ ನಾಮಕರಣಗೊಂಡಿದ್ದಾರೆ. ಈಗ ಅವರ ಕಣ್ಣು ಮಂತ್ರಿ ಸ್ಥಾನದ ಮೇಲೆ ನೆಟ್ಟಿದೆ. ಇದಕ್ಕಾಗಿ ಅವರು ಪಕ್ಷಾಂತರ ಮಾಡಿಯೂ ಆಗಿದೆ. ಅದಕ್ಕಾಗಿ ವಿಶ್ವನಾಥ್ ಪಟ್ಟ ಪಾಡು ಮಾತ್ರ ಯಾರಿಗೂ ಹೇಳತೀರದು. ಬೆಂಗಳೂರಿನಿಂದ ಮುಂಬೈ, ಮುಂಬೈನಿಂದ ದೆಹಲಿ, ದೆಹಲಿಯಿಂದ ಮತ್ತೆ ಮುಂಬೈ […]

ವಿಶ್ವನಾಥ್‌ರ ‘Bombay Days’ ಬಾಂಬಿಗೆ BJP ಯಲ್ಲಿ ಶಾಕ್, JDS ‌ಗೆ ಆತಂಕ ಯಾಕೆ?
Follow us
| Updated By:

Updated on:Jul 30, 2020 | 3:11 PM

ಮೈಸೂರು: ರಾಜಕಾರಣಿ ಹೆಚ್ ವಿಶ್ವನಾಥ್‌ರಿಗೂ, ವಿವಾದಗಳಿಗೂ ಬಿಡದ ನಂಟು. ಸದಾ ಒಂದಿಲ್ಲೊಂದು ವಿವಾದಗಳಲ್ಲಿ ಇರುವ ಈ ನಾಯಕ ಈಗ ಮತ್ತೊಂದು ವಿವಾದ ಮೈಮೈಲೆ ಎಳೆದುಕೊಳ್ಳೋಕೆ ರೆಡಿಯಾಗಿದ್ದಾರೆ.

ಹೌದು ಮೈಸೂರಿನ ಬಿಜಿಪಿ ನಾಯಕ ಹೆಚ್ ವಿಶ್ವನಾಥ್ ಇತ್ತೀಚೆಗಷ್ಟೆ ಬಿಜಿಪಿಯಿಂದ ವಿಧಾನಪರಿಷತ್ತಿಗೆ ನಾಮಕರಣಗೊಂಡಿದ್ದಾರೆ. ಈಗ ಅವರ ಕಣ್ಣು ಮಂತ್ರಿ ಸ್ಥಾನದ ಮೇಲೆ ನೆಟ್ಟಿದೆ. ಇದಕ್ಕಾಗಿ ಅವರು ಪಕ್ಷಾಂತರ ಮಾಡಿಯೂ ಆಗಿದೆ. ಅದಕ್ಕಾಗಿ ವಿಶ್ವನಾಥ್ ಪಟ್ಟ ಪಾಡು ಮಾತ್ರ ಯಾರಿಗೂ ಹೇಳತೀರದು. ಬೆಂಗಳೂರಿನಿಂದ ಮುಂಬೈ, ಮುಂಬೈನಿಂದ ದೆಹಲಿ, ದೆಹಲಿಯಿಂದ ಮತ್ತೆ ಮುಂಬೈ ನಂತರ ಬೆಂಗಳೂರು ಹೀಗೆ ಅಲೆಯಬೇಕಾಯಿತು.

ಈ ಸಮಯದಲ್ಲಿ ಅವರು ಸಾಕಷ್ಟು ಮುಜಗರವನ್ನ ಅನುಭವಿಸಬೇಕಾಯಿತು. ಈಗ ಅದನ್ನೇ ಪುಸ್ತಕ ರೂಪದಲ್ಲಿ ಜಗತ್ತಿನ ಮುಂದೆ ತೆರೆದಿಡಲು ಮುಂದಾಗಿದ್ದಾರೆ. ಈ ಪುಸ್ತಕಕ್ಕೆ ಬಾಂಬೇ ಡೇಸ್ ಎಂದು ಹೆಸರಿಡಲು ಮುಂದಾಗಿದ್ದಾರೆಂದು ತಿಳಿದು ಬಂದಿದೆ. ಇದರಲ್ಲಿ ಜೇಡಿಎಸ್‌ನಿಂದ ಬಿಜೆಪಿಗೆ ಹೋದ ವಿವರಗಳನ್ನು ಬರೆಯಲಿದ್ದಾರಂತೆ.

ಈ ಸಂಬಂಧ ಮೈಸೂರಿನ ಸಂವಾದದಲ್ಲಿ ಮಾತನಾಡಿದ ವಿಶ್ವನಾಥ್, ಬಾಂಬೆ ಡೇಸ್ ಪುಸ್ತಕ ಬರೆಯುವುದು ಮತ್ತು ಅದನ್ನು ಬಿಡುಗಡೆ ಮಾಡುವುದು ಎರಡು ಖಚಿತ ಎಂದಿದ್ದಾರೆ. ಅಷ್ಟೆ ಅಲ್ಲ ಸರ್ಕಾರದಿಂದ ನನ್ನ ಕೈ ಮತ್ತು ಬರಹ ಕಟ್ಟಿ ಹಾಕಲು ಸಾಧ್ಯವಿಲ್ಲ ಎಂದು ಗುಟುರು ಹಾಕಿದ್ದಾರೆ.

ಹಾಗೇನೆ ಸರ್ಕಾರಕ್ಕೆ ಮುಜುಗರ ಥರವಂತಹದು ಅದರಲ್ಲಿ ಏನೂ ಇರಲ್ಲ, ಆದ್ರೆ ಯಾವ ಕಾರಣಕ್ಕೆ ನಾವು ಬಂಡೆದ್ದು ಹೋದೆವು, ಕೆಲವರು ಕಾನೂನನ್ನು ಹೇಗೆ ದುರುಪಯೋಗ ಪಡಿಸಿಕೊಂಡರು ಅನ್ನೋ ಡಿಟೇಲ್ಸ್ ಮಾಹಿತಿ ಪುಸ್ತಕದಲ್ಲಿ ಇರುತ್ತೆ ಎಂದು ವಿಶ್ವನಾಥ್ ತಿಳಿಸಿದ್ದಾರೆ.

Published On - 6:23 pm, Tue, 28 July 20

ತಾಜಾ ಸುದ್ದಿ
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್