AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಗ್ಸ್​ ನಶಾಚರರು: ಕಳಕಪ್ಪ ಬಂಡಿ, ಹ್ಯಾರಿಸ್ ಮಕ್ಕಳ ಉದಾಹರಣೆ ಕೊಟ್ಟ H ವಿಶ್ವನಾಥ್

ಮೈಸೂರು: ಇಡೀ ರಾಜ್ಯದಲ್ಲಿ ಸ್ಯಾಂಡಲ್ ವುಡ್​ನಲ್ಲಿ ಹಲ್ ಚಲ್ ಎಬ್ಬಿಸಿರುವ ಡ್ರಗ್ಸ್ ಪ್ರಕರಣ ರೋಚಕ ತಿರುವುಗಳನ್ನು ಪಡೆಯುತ್ತಿದೆ. ಇದರ ಜೊತೆಗೆ ಹೇಳಿಕೆಗಳು, ಆರೋಪ-ಪ್ರತ್ಯಾರೋಪಗಳು ಹೆಚ್ಚಾಗುತ್ತಿವೆ. ಇಷ್ಟು ದಿನ ನಟ-ನಟಿಯರ ಹೆಸರುಗಳು ಈ ಪ್ರಕರಣದಲ್ಲಿ ಕೇಳಿ ಬರುತ್ತಿದ್ದವು. ಈಗ ರಾಜಕಾರಣಿಗಳ ಹೆಸರೂ ದಾಖಲಾಗುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಮಾತನಾಡಿದ ಮೇಲ್ಮನೆ ಸದಸ್ಯ H ವಿಶ್ವನಾಥ್ ಕೆಲ ರಾಜಕಾರಣಿಗಳ ಹೆಸರನ್ನು ಪ್ರಸ್ತಾಪಿಸಿದ್ದಾರೆ. ಕೆಲವು ಶಾಸಕರ ಮಕ್ಕಳು ಕಳಕಪ್ಪ ಬಂಡಿ, ಹ್ಯಾರಿಸ್ ಮಕ್ಕಳ ಉದಾಹರಣೆಯನ್ನು ವಿಶ್ವನಾಥ್ ಕೊಟ್ಟಿದ್ದಾರೆ. ಕೆಲ ಪ್ರಭಾವಿ ಕುಟುಂಬಗಳು […]

ಡ್ರಗ್ಸ್​ ನಶಾಚರರು: ಕಳಕಪ್ಪ ಬಂಡಿ, ಹ್ಯಾರಿಸ್ ಮಕ್ಕಳ ಉದಾಹರಣೆ ಕೊಟ್ಟ H ವಿಶ್ವನಾಥ್
ಎಂಎಲ್‌ಸಿ ಹೆಚ್.ವಿಶ್ವನಾಥ್
ಆಯೇಷಾ ಬಾನು
| Edited By: |

Updated on: Sep 02, 2020 | 1:48 PM

Share

ಮೈಸೂರು: ಇಡೀ ರಾಜ್ಯದಲ್ಲಿ ಸ್ಯಾಂಡಲ್ ವುಡ್​ನಲ್ಲಿ ಹಲ್ ಚಲ್ ಎಬ್ಬಿಸಿರುವ ಡ್ರಗ್ಸ್ ಪ್ರಕರಣ ರೋಚಕ ತಿರುವುಗಳನ್ನು ಪಡೆಯುತ್ತಿದೆ. ಇದರ ಜೊತೆಗೆ ಹೇಳಿಕೆಗಳು, ಆರೋಪ-ಪ್ರತ್ಯಾರೋಪಗಳು ಹೆಚ್ಚಾಗುತ್ತಿವೆ. ಇಷ್ಟು ದಿನ ನಟ-ನಟಿಯರ ಹೆಸರುಗಳು ಈ ಪ್ರಕರಣದಲ್ಲಿ ಕೇಳಿ ಬರುತ್ತಿದ್ದವು. ಈಗ ರಾಜಕಾರಣಿಗಳ ಹೆಸರೂ ದಾಖಲಾಗುತ್ತಿದೆ.

ಈ ಪ್ರಕರಣಕ್ಕೆ ಸಂಬಂಧಿಸಿ ಮಾತನಾಡಿದ ಮೇಲ್ಮನೆ ಸದಸ್ಯ H ವಿಶ್ವನಾಥ್ ಕೆಲ ರಾಜಕಾರಣಿಗಳ ಹೆಸರನ್ನು ಪ್ರಸ್ತಾಪಿಸಿದ್ದಾರೆ. ಕೆಲವು ಶಾಸಕರ ಮಕ್ಕಳು ಕಳಕಪ್ಪ ಬಂಡಿ, ಹ್ಯಾರಿಸ್ ಮಕ್ಕಳ ಉದಾಹರಣೆಯನ್ನು ವಿಶ್ವನಾಥ್ ಕೊಟ್ಟಿದ್ದಾರೆ.

ಕೆಲ ಪ್ರಭಾವಿ ಕುಟುಂಬಗಳು ಈ ದಂಧೆಯ ಒಳಗೆ ಹೋಗಿದ್ದಾರೆ. ಈ ವಿಚಾರದಲ್ಲಿ ಮಡಿವಂತಿಕೆ ಬೇಡ. ನಮ್ಮ ಮನೆಯಲ್ಲೇ ಯಾರೋ ಮಾಡುತ್ತಿರಬಹುದು ನಮಗೆ ಗೊತ್ತಿಲ್ಲ. ಇಡೀ ಸಮಾಜ ಜಾಗೃತವಾಗಬೇಕು. ರೇವ್ ಪಾರ್ಟಿ ಮಾಡ್ತಾ ಇರುವವರು ಯಾರು ? ರೇವ್ ಗರ್ಲ್ ಅನ್ನೋದು ಹೊಸದಾಗಿ ಆರಂಭವಾಗಿದೆ. ಸಿನಿಮಾ‌ ಏನಾಗಿದೆ? ಲಾಂಗ್ ಡ್ರಿಂಕ್ಸ್ ನಶೆ ವೈಭವೀಕರಣವಾಗುತ್ತಿದೆ ಎಂದರು.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!