AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಗ್ಸ್​ ನಶಾಚರರು: ಕಳಕಪ್ಪ ಬಂಡಿ, ಹ್ಯಾರಿಸ್ ಮಕ್ಕಳ ಉದಾಹರಣೆ ಕೊಟ್ಟ H ವಿಶ್ವನಾಥ್

ಮೈಸೂರು: ಇಡೀ ರಾಜ್ಯದಲ್ಲಿ ಸ್ಯಾಂಡಲ್ ವುಡ್​ನಲ್ಲಿ ಹಲ್ ಚಲ್ ಎಬ್ಬಿಸಿರುವ ಡ್ರಗ್ಸ್ ಪ್ರಕರಣ ರೋಚಕ ತಿರುವುಗಳನ್ನು ಪಡೆಯುತ್ತಿದೆ. ಇದರ ಜೊತೆಗೆ ಹೇಳಿಕೆಗಳು, ಆರೋಪ-ಪ್ರತ್ಯಾರೋಪಗಳು ಹೆಚ್ಚಾಗುತ್ತಿವೆ. ಇಷ್ಟು ದಿನ ನಟ-ನಟಿಯರ ಹೆಸರುಗಳು ಈ ಪ್ರಕರಣದಲ್ಲಿ ಕೇಳಿ ಬರುತ್ತಿದ್ದವು. ಈಗ ರಾಜಕಾರಣಿಗಳ ಹೆಸರೂ ದಾಖಲಾಗುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಮಾತನಾಡಿದ ಮೇಲ್ಮನೆ ಸದಸ್ಯ H ವಿಶ್ವನಾಥ್ ಕೆಲ ರಾಜಕಾರಣಿಗಳ ಹೆಸರನ್ನು ಪ್ರಸ್ತಾಪಿಸಿದ್ದಾರೆ. ಕೆಲವು ಶಾಸಕರ ಮಕ್ಕಳು ಕಳಕಪ್ಪ ಬಂಡಿ, ಹ್ಯಾರಿಸ್ ಮಕ್ಕಳ ಉದಾಹರಣೆಯನ್ನು ವಿಶ್ವನಾಥ್ ಕೊಟ್ಟಿದ್ದಾರೆ. ಕೆಲ ಪ್ರಭಾವಿ ಕುಟುಂಬಗಳು […]

ಡ್ರಗ್ಸ್​ ನಶಾಚರರು: ಕಳಕಪ್ಪ ಬಂಡಿ, ಹ್ಯಾರಿಸ್ ಮಕ್ಕಳ ಉದಾಹರಣೆ ಕೊಟ್ಟ H ವಿಶ್ವನಾಥ್
ಎಂಎಲ್‌ಸಿ ಹೆಚ್.ವಿಶ್ವನಾಥ್
ಆಯೇಷಾ ಬಾನು
| Edited By: |

Updated on: Sep 02, 2020 | 1:48 PM

Share

ಮೈಸೂರು: ಇಡೀ ರಾಜ್ಯದಲ್ಲಿ ಸ್ಯಾಂಡಲ್ ವುಡ್​ನಲ್ಲಿ ಹಲ್ ಚಲ್ ಎಬ್ಬಿಸಿರುವ ಡ್ರಗ್ಸ್ ಪ್ರಕರಣ ರೋಚಕ ತಿರುವುಗಳನ್ನು ಪಡೆಯುತ್ತಿದೆ. ಇದರ ಜೊತೆಗೆ ಹೇಳಿಕೆಗಳು, ಆರೋಪ-ಪ್ರತ್ಯಾರೋಪಗಳು ಹೆಚ್ಚಾಗುತ್ತಿವೆ. ಇಷ್ಟು ದಿನ ನಟ-ನಟಿಯರ ಹೆಸರುಗಳು ಈ ಪ್ರಕರಣದಲ್ಲಿ ಕೇಳಿ ಬರುತ್ತಿದ್ದವು. ಈಗ ರಾಜಕಾರಣಿಗಳ ಹೆಸರೂ ದಾಖಲಾಗುತ್ತಿದೆ.

ಈ ಪ್ರಕರಣಕ್ಕೆ ಸಂಬಂಧಿಸಿ ಮಾತನಾಡಿದ ಮೇಲ್ಮನೆ ಸದಸ್ಯ H ವಿಶ್ವನಾಥ್ ಕೆಲ ರಾಜಕಾರಣಿಗಳ ಹೆಸರನ್ನು ಪ್ರಸ್ತಾಪಿಸಿದ್ದಾರೆ. ಕೆಲವು ಶಾಸಕರ ಮಕ್ಕಳು ಕಳಕಪ್ಪ ಬಂಡಿ, ಹ್ಯಾರಿಸ್ ಮಕ್ಕಳ ಉದಾಹರಣೆಯನ್ನು ವಿಶ್ವನಾಥ್ ಕೊಟ್ಟಿದ್ದಾರೆ.

ಕೆಲ ಪ್ರಭಾವಿ ಕುಟುಂಬಗಳು ಈ ದಂಧೆಯ ಒಳಗೆ ಹೋಗಿದ್ದಾರೆ. ಈ ವಿಚಾರದಲ್ಲಿ ಮಡಿವಂತಿಕೆ ಬೇಡ. ನಮ್ಮ ಮನೆಯಲ್ಲೇ ಯಾರೋ ಮಾಡುತ್ತಿರಬಹುದು ನಮಗೆ ಗೊತ್ತಿಲ್ಲ. ಇಡೀ ಸಮಾಜ ಜಾಗೃತವಾಗಬೇಕು. ರೇವ್ ಪಾರ್ಟಿ ಮಾಡ್ತಾ ಇರುವವರು ಯಾರು ? ರೇವ್ ಗರ್ಲ್ ಅನ್ನೋದು ಹೊಸದಾಗಿ ಆರಂಭವಾಗಿದೆ. ಸಿನಿಮಾ‌ ಏನಾಗಿದೆ? ಲಾಂಗ್ ಡ್ರಿಂಕ್ಸ್ ನಶೆ ವೈಭವೀಕರಣವಾಗುತ್ತಿದೆ ಎಂದರು.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ