AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾವು ಲಸಿಕೆ ಹಾಕಿಸಿಕೊಳ್ಳೋದಿಲ್ಲ; ಇಲ್ಲಿ ಬಂದು ಕೊರೊನಾ ಹಬ್ಬಿಸಬೇಡಿ ಎಂದು ವಿಶ್ವನಾಥ್‌ ವಿರುದ್ಧ ಗರಂ ಆದ ಹಾಡಿ ಜನ

ಕೊವಿಡ್ ಲಸಿಕೆ ಪಡೆಯಲು ಹಾಡಿ ಜನ ಹಿಂದೇಟು ಹಾಕಿದ್ದಾರೆ. ಶಾಸಕ ಮಂಜುನಾಥ್, MLC ವಿಶ್ವನಾಥ್‌ ಲಸಿಕೆ ಪಡೆಯುವಂತೆ ಮನವೊಲಿಸಲು ಹಾಡಿ ಜನರನ್ನು ಭೇಟಿಯಾದರು. ಈ ವೇಳೆ ತಾವು ಲಸಿಕೆ ಪಡೆಯಲ್ಲ....

ನಾವು ಲಸಿಕೆ ಹಾಕಿಸಿಕೊಳ್ಳೋದಿಲ್ಲ; ಇಲ್ಲಿ ಬಂದು ಕೊರೊನಾ ಹಬ್ಬಿಸಬೇಡಿ ಎಂದು ವಿಶ್ವನಾಥ್‌ ವಿರುದ್ಧ ಗರಂ ಆದ ಹಾಡಿ ಜನ
ಹಾಡಿ ಜನರಿಗೆ ಲಸಿಕೆ ಹಾಕಿಸಿಕೊಳ್ಳುವಂತೆ ಮನವಿ ಮಾಡಿದ ವಿಶ್ವನಾಥ್
ಆಯೇಷಾ ಬಾನು
| Edited By: |

Updated on:Apr 22, 2021 | 9:21 AM

Share

ಮೈಸೂರು: ಮಹಾಮಾರಿ ಕೊರೊನಾದ 2ನೇ ಅಲೆಯ ಭೀಕರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಶಾಸಕ ಮಂಜುನಾಥ್, MLC ವಿಶ್ವನಾಥ್‌ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಬಿಲ್ಲೇನಹೊಸಹಳ್ಳಿ ಹಾಡಿ ಜನರನ್ನು ಭೇಟಿ ಮಾಡಿ ಲಸಿಕೆ ಪಡೆಯುವಂತೆ ಮನವಿ ಮಾಡಿಕೊಂಡಿದ್ದಾರೆ. ಆದ್ರೆ ಮನವಿಯನ್ನು ತಿರಸ್ಕರಿಸಿದ ಹಾಡಿ ಜನ ಮಂಜುನಾಥ್ ಹಾಗೂ ವಿಶ್ವನಾಥ್‌ ವಿರುದ್ಧ ಗರಂ ಆಗಿದ್ದಾರೆ.

ಕೊವಿಡ್ ಲಸಿಕೆ ಪಡೆಯಲು ಹಾಡಿ ಜನ ಹಿಂದೇಟು ಹಾಕಿದ್ದಾರೆ. ಶಾಸಕ ಮಂಜುನಾಥ್, MLC ವಿಶ್ವನಾಥ್‌ ಲಸಿಕೆ ಪಡೆಯುವಂತೆ ಮನವೊಲಿಸಲು ಹಾಡಿ ಜನರನ್ನು ಭೇಟಿಯಾದರು. ಈ ವೇಳೆ ತಾವು ಲಸಿಕೆ ಪಡೆಯಲ್ಲ. ನಮಗೆ ಯಾವ ಕಾಯಿಲೆ ಬರಲ್ಲ, ಅದು ಸಿಟಿ ಕಡೆಯವರಿಗೆ ಬರುವುದು. ನಾವಂತೂ ಇಂಜೆಕ್ಷನ್ ತಕೊಳ್ಳಲ್ಲಾ. ನಿಮ್ಮಂಥವರು ಬಂದು ಕೊರೊನಾ ಹಬ್ಬಿಸ್ತೀರಾ ಎಂದು H.P.ಮಂಜುನಾಥ್, ವಿಶ್ವನಾಥ್‌ ವಿರುದ್ಧ ಗರಂ ಆಗಿದ್ದಾರೆ.

ಹಾಡಿಯವರು ಕಡ್ಡಾಯವಾಗಿ ಕೊರೊನಾ ಲಸಿಕೆ ಹಾಕಿಸಿಕೊಳ್ಳಬೇಕು ಇದರಿಂದ ಕೊರೊನಾ ಬರಲ್ಲವೆಂದು ಎಷ್ಟೇ ಮನವೊಲಿಸಲು ಯತ್ನಿಸಿದ್ರೂ ಹಾಡಿ ಜನ ಮಾತ್ರ ಲಸಿಕೆ ಹಾಕಿಸಿಕೊಳ್ಳಲು ಒಪ್ಪಿಲ್ಲ. ನಾವೆಲ್ಲಾ ಲಸಿಕೆ ಹಾಕಿಸಿಕೊಂಡಿದೀವಿ. ನೀವು ಪಡೆಯದಿದ್ದರೆ ಪೊಲೀಸರು ಅರೆಸ್ಟ್ ಮಾಡ್ತಾರೆ ಎಂದು ವಿಶ್ವನಾಥ್ ಹಾಡಿ ಜನರನ್ನು ಒಪ್ಪಿಸಲು ಖಡಕ್ ಎಚ್ಚರಿಕೆ ನೀಡಿದ್ರು.ಈ ವೇಳೆ ನಿಧಾನವಾಗಿ ಹಾಕಿಸ್ಕೊತೀವಿ ಎಂದು ಹಾಡಿ ಜನ ಸಬೂಬು ನೀಡಿದ್ರು. H.P.ಮಂಜುನಾಥ್, ವಿಶ್ವನಾಥ್ ತೆರಳುತ್ತಿದ್ದಂತೆ ನಾವ್ಯಾರು ಲಸಿಕೆ ತಕೊಳ್ಳಲ್ಲ, ನಿಮ್ಮಂತೋರ್ ನಮ್ ಹಾಡಿಗೆ ಬಂದು ಕೊರೊನಾ ಹಬ್ಬಿಸ್ತೀರಾ. ನೀವ್ ಬರೋದು ಬೇಡ ನಮ್ ಪಾಡಿಗೆ ಬಿಟ್ಟು ಬಿಡಿ ಅಂತಾ ಅಲ್ಲಿಂದ ಹಾಡಿವಾಸಿಗಳು ಹೊರಟು ಹೋಗಿದ್ದಾರೆ.

H Vishwanath

ವಿಶ್ವನಾಥ್ ಮನವಿ ತಿರಸ್ಕರಿಸಿದ ಹಾಡಿ ಜನ

ಇದನ್ನೂ ಓದಿ: ನನ್ನ ಪ್ಲೇಸ್‌ನಲ್ಲಿ ಆ ವ್ಯಕ್ತಿ ಎಲಿಮಿನೇಟ್ ಆಗ್ಬೇಕಿತ್ತು: ಬಿಗ್ ಬಾಸ್ ಕಂಟೆಸ್ಟೆಂಟ್ ವಿಶ್ವನಾಥ್ ಹಾವೇರಿ

Published On - 8:48 am, Thu, 22 April 21

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ