AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸೋಂಕಿತರಿಗೆ ಕೊಪ್ಪಳ ಗಂಗಾವತಿ ಆಸ್ಪತ್ರೆಯಲ್ಲಿ ಹೇರ್​ಕಟ್​; ಕ್ಷೌರಿಕನಿಗೆ ವೈದ್ಯರಿಂದ ಸನ್ಮಾನ

ಕ್ಷೌರಿಕ ಸುರೇಶ್​ ಮಧುಮೇಹದ ಸಮಸ್ಯೆ ಇದೆ. ಈ ನಡುವೆಯೂ ಕೂಡಾ ರೋಗಿಗಳ ಹಿತ ಬಯಸಿ ಜಿಲ್ಲೆಯ ಗಂಗಾವತಿ ಆಸ್ಪತ್ರೆಗೆ ಬಂದು ಹೇರ್​ಕಟ್​ ಮಾಡಿದ್ದಾರೆ. ಸುರಕ್ಷತೆಯಿಂದ ದೃಷ್ಟಿಯಿಂದ ಪಿಪಿಇಕಿಟ್​ ಧರಿಸಿ ಭಯಗೊಳ್ಳದೇ ರೋಗಿಗಳಿಗೆ ಕ್ಷೌರ ಮಾಡಿದ್ದಾರೆ.

ಕೊರೊನಾ ಸೋಂಕಿತರಿಗೆ ಕೊಪ್ಪಳ ಗಂಗಾವತಿ ಆಸ್ಪತ್ರೆಯಲ್ಲಿ ಹೇರ್​ಕಟ್​; ಕ್ಷೌರಿಕನಿಗೆ ವೈದ್ಯರಿಂದ ಸನ್ಮಾನ
ಕೊರೊನಾ ಸೋಂಕಿತರಿಗೆ ಕೊಪ್ಪಳ ಗಂಗಾವತಿ ಆಸ್ಪತ್ರೆಯಲ್ಲಿ ಹೇರ್​ಕಟ್
TV9 Web
| Edited By: |

Updated on: Jun 07, 2021 | 3:57 PM

Share

ಕೊಪ್ಪಳ: ಕೊರೊನಾ ಸೋಂಕಿನಿಂದ ಬಳಲುತ್ತಿರುವ ಜಿಲ್ಲೆಯ ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ ಹದಿನೈದು ದಿನಗಳಿಂದ ಆಸ್ಪತ್ರೆಯಲ್ಲಿಯೇ ಇದ್ದು ತಲೆ ಕೂದಲುಗಳು ಬೆಳೆದಿವೆ. ಆರೋಗ್ಯದ ದೃಷ್ಟಿಯಿಂದ ಕ್ಷೌರ ಮಾಡುವ ಹಾಗೂ ಶೇವಿಂಗ್​ ಮಾಡುವ ಅನಿವಾರ್ಯತೆ ಇತ್ತು. ಈ ಮಧ್ಯೆ ಧೈರ್ಯ ಮಾಡಿ ಜಿಲ್ಲೆಯ ಕ್ಷೌರಿಕ ಸುರೇಶ್​ ಎಂಬಾತ ಆಸ್ಪತ್ರೆಯಲ್ಲಿರುವ ಎಲ್ಲಾ ಪುರುಷರಿಗೆ ಕ್ಷೌರ ಮತ್ತು ಶೇವಿಂಗ್​ ಮಾಡಿ ಕರುಣೆ ತೋರಿದ್ದಾರೆ.

ಕ್ಷೌರಿಕ ಸುರೇಶ್​ ಮಧುಮೇಹದ ಸಮಸ್ಯೆ ಇದೆ. ಈ ನಡುವೆಯೂ ಕೂಡಾ ರೋಗಿಗಳ ಹಿತ ಬಯಸಿ ಜಿಲ್ಲೆಯ ಗಂಗಾವತಿ ಆಸ್ಪತ್ರೆಗೆ ಬಂದು ಹೇರ್​ಕಟ್​ ಮಾಡಿದ್ದಾರೆ. ಸುರಕ್ಷತೆಯಿಂದ ದೃಷ್ಟಿಯಿಂದ ಪಿಪಿಇಕಿಟ್​ ಧರಿಸಿ ಭಯಗೊಳ್ಳದೇ ರೋಗಿಗಳಿಗೆ ಕ್ಷೌರ ಮಾಡಿದ್ದಾರೆ.

ಜಿಲ್ಲೆಯ ಗಂಗಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 30 ಜನ ಸೋಂಕಿತರು ಹೇರ್​ಕಟ್​ ಮಾಡಿಸಿಕೊಂಡಿದ್ದಾರೆ. ಸಕ್ಕರೆ ಕಾಯಿಲೆ ಇದ್ದರೂ ಧೈರ್ಯದಿಂದ ಪಿಪಿಇಕಿಟ್​ ಧರಿಸಿ ಕ್ಷೌರ ಮಾಡಿದ್ದರಿಂದ ಆಸ್ಪತ್ರೆಯ ವೈದ್ಯ ಈಶ್ವರ ಸವಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಆಸ್ಪತ್ರೆಯಲ್ಲಿ ಕ್ಷೌರಿಕ ಸುರೇಶ್​ಗೆ ಸನ್ಮಾನ ಕಾರ್ಯಕ್ರಮ ನೆರವೇರಿದೆ.

ಇದನ್ನೂ ಓದಿ:

45 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಬೂತ್ ಮಟ್ಟದಲ್ಲಿ ಕೊವಿಡ್ ಲಸಿಕೆ ನೀಡಲು ಮನೆ-ಮನೆ ಸಮೀಕ್ಷೆ: ಅರವಿಂದ್ ಕೇಜ್ರಿವಾಲ್ ಘೋಷಣೆ

ಮೈಸೂರು ವಿವಿಯಿಂದ ಕೊವಿಡ್ ರ‍್ಯಾಪಿಡ್‌ ಡಿಟೆಕ್ಷನ್ ಕಿಟ್ ವಿನ್ಯಾಸ; ಲಸಿಕೆ ಅಭಿವೃದ್ಧಿಪಡಿಸಲು ಅನುದಾನದ ಕೊರತೆ

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ