AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸೋಂಕಿತರಿಗೆ ಕೊಪ್ಪಳ ಗಂಗಾವತಿ ಆಸ್ಪತ್ರೆಯಲ್ಲಿ ಹೇರ್​ಕಟ್​; ಕ್ಷೌರಿಕನಿಗೆ ವೈದ್ಯರಿಂದ ಸನ್ಮಾನ

ಕ್ಷೌರಿಕ ಸುರೇಶ್​ ಮಧುಮೇಹದ ಸಮಸ್ಯೆ ಇದೆ. ಈ ನಡುವೆಯೂ ಕೂಡಾ ರೋಗಿಗಳ ಹಿತ ಬಯಸಿ ಜಿಲ್ಲೆಯ ಗಂಗಾವತಿ ಆಸ್ಪತ್ರೆಗೆ ಬಂದು ಹೇರ್​ಕಟ್​ ಮಾಡಿದ್ದಾರೆ. ಸುರಕ್ಷತೆಯಿಂದ ದೃಷ್ಟಿಯಿಂದ ಪಿಪಿಇಕಿಟ್​ ಧರಿಸಿ ಭಯಗೊಳ್ಳದೇ ರೋಗಿಗಳಿಗೆ ಕ್ಷೌರ ಮಾಡಿದ್ದಾರೆ.

ಕೊರೊನಾ ಸೋಂಕಿತರಿಗೆ ಕೊಪ್ಪಳ ಗಂಗಾವತಿ ಆಸ್ಪತ್ರೆಯಲ್ಲಿ ಹೇರ್​ಕಟ್​; ಕ್ಷೌರಿಕನಿಗೆ ವೈದ್ಯರಿಂದ ಸನ್ಮಾನ
ಕೊರೊನಾ ಸೋಂಕಿತರಿಗೆ ಕೊಪ್ಪಳ ಗಂಗಾವತಿ ಆಸ್ಪತ್ರೆಯಲ್ಲಿ ಹೇರ್​ಕಟ್
TV9 Web
| Edited By: |

Updated on: Jun 07, 2021 | 3:57 PM

Share

ಕೊಪ್ಪಳ: ಕೊರೊನಾ ಸೋಂಕಿನಿಂದ ಬಳಲುತ್ತಿರುವ ಜಿಲ್ಲೆಯ ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ ಹದಿನೈದು ದಿನಗಳಿಂದ ಆಸ್ಪತ್ರೆಯಲ್ಲಿಯೇ ಇದ್ದು ತಲೆ ಕೂದಲುಗಳು ಬೆಳೆದಿವೆ. ಆರೋಗ್ಯದ ದೃಷ್ಟಿಯಿಂದ ಕ್ಷೌರ ಮಾಡುವ ಹಾಗೂ ಶೇವಿಂಗ್​ ಮಾಡುವ ಅನಿವಾರ್ಯತೆ ಇತ್ತು. ಈ ಮಧ್ಯೆ ಧೈರ್ಯ ಮಾಡಿ ಜಿಲ್ಲೆಯ ಕ್ಷೌರಿಕ ಸುರೇಶ್​ ಎಂಬಾತ ಆಸ್ಪತ್ರೆಯಲ್ಲಿರುವ ಎಲ್ಲಾ ಪುರುಷರಿಗೆ ಕ್ಷೌರ ಮತ್ತು ಶೇವಿಂಗ್​ ಮಾಡಿ ಕರುಣೆ ತೋರಿದ್ದಾರೆ.

ಕ್ಷೌರಿಕ ಸುರೇಶ್​ ಮಧುಮೇಹದ ಸಮಸ್ಯೆ ಇದೆ. ಈ ನಡುವೆಯೂ ಕೂಡಾ ರೋಗಿಗಳ ಹಿತ ಬಯಸಿ ಜಿಲ್ಲೆಯ ಗಂಗಾವತಿ ಆಸ್ಪತ್ರೆಗೆ ಬಂದು ಹೇರ್​ಕಟ್​ ಮಾಡಿದ್ದಾರೆ. ಸುರಕ್ಷತೆಯಿಂದ ದೃಷ್ಟಿಯಿಂದ ಪಿಪಿಇಕಿಟ್​ ಧರಿಸಿ ಭಯಗೊಳ್ಳದೇ ರೋಗಿಗಳಿಗೆ ಕ್ಷೌರ ಮಾಡಿದ್ದಾರೆ.

ಜಿಲ್ಲೆಯ ಗಂಗಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 30 ಜನ ಸೋಂಕಿತರು ಹೇರ್​ಕಟ್​ ಮಾಡಿಸಿಕೊಂಡಿದ್ದಾರೆ. ಸಕ್ಕರೆ ಕಾಯಿಲೆ ಇದ್ದರೂ ಧೈರ್ಯದಿಂದ ಪಿಪಿಇಕಿಟ್​ ಧರಿಸಿ ಕ್ಷೌರ ಮಾಡಿದ್ದರಿಂದ ಆಸ್ಪತ್ರೆಯ ವೈದ್ಯ ಈಶ್ವರ ಸವಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಆಸ್ಪತ್ರೆಯಲ್ಲಿ ಕ್ಷೌರಿಕ ಸುರೇಶ್​ಗೆ ಸನ್ಮಾನ ಕಾರ್ಯಕ್ರಮ ನೆರವೇರಿದೆ.

ಇದನ್ನೂ ಓದಿ:

45 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಬೂತ್ ಮಟ್ಟದಲ್ಲಿ ಕೊವಿಡ್ ಲಸಿಕೆ ನೀಡಲು ಮನೆ-ಮನೆ ಸಮೀಕ್ಷೆ: ಅರವಿಂದ್ ಕೇಜ್ರಿವಾಲ್ ಘೋಷಣೆ

ಮೈಸೂರು ವಿವಿಯಿಂದ ಕೊವಿಡ್ ರ‍್ಯಾಪಿಡ್‌ ಡಿಟೆಕ್ಷನ್ ಕಿಟ್ ವಿನ್ಯಾಸ; ಲಸಿಕೆ ಅಭಿವೃದ್ಧಿಪಡಿಸಲು ಅನುದಾನದ ಕೊರತೆ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ