AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸೋಂಕಿತರಿಗೆ ಕೊಪ್ಪಳ ಗಂಗಾವತಿ ಆಸ್ಪತ್ರೆಯಲ್ಲಿ ಹೇರ್​ಕಟ್​; ಕ್ಷೌರಿಕನಿಗೆ ವೈದ್ಯರಿಂದ ಸನ್ಮಾನ

ಕ್ಷೌರಿಕ ಸುರೇಶ್​ ಮಧುಮೇಹದ ಸಮಸ್ಯೆ ಇದೆ. ಈ ನಡುವೆಯೂ ಕೂಡಾ ರೋಗಿಗಳ ಹಿತ ಬಯಸಿ ಜಿಲ್ಲೆಯ ಗಂಗಾವತಿ ಆಸ್ಪತ್ರೆಗೆ ಬಂದು ಹೇರ್​ಕಟ್​ ಮಾಡಿದ್ದಾರೆ. ಸುರಕ್ಷತೆಯಿಂದ ದೃಷ್ಟಿಯಿಂದ ಪಿಪಿಇಕಿಟ್​ ಧರಿಸಿ ಭಯಗೊಳ್ಳದೇ ರೋಗಿಗಳಿಗೆ ಕ್ಷೌರ ಮಾಡಿದ್ದಾರೆ.

ಕೊರೊನಾ ಸೋಂಕಿತರಿಗೆ ಕೊಪ್ಪಳ ಗಂಗಾವತಿ ಆಸ್ಪತ್ರೆಯಲ್ಲಿ ಹೇರ್​ಕಟ್​; ಕ್ಷೌರಿಕನಿಗೆ ವೈದ್ಯರಿಂದ ಸನ್ಮಾನ
ಕೊರೊನಾ ಸೋಂಕಿತರಿಗೆ ಕೊಪ್ಪಳ ಗಂಗಾವತಿ ಆಸ್ಪತ್ರೆಯಲ್ಲಿ ಹೇರ್​ಕಟ್
TV9 Web
| Edited By: |

Updated on: Jun 07, 2021 | 3:57 PM

Share

ಕೊಪ್ಪಳ: ಕೊರೊನಾ ಸೋಂಕಿನಿಂದ ಬಳಲುತ್ತಿರುವ ಜಿಲ್ಲೆಯ ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ ಹದಿನೈದು ದಿನಗಳಿಂದ ಆಸ್ಪತ್ರೆಯಲ್ಲಿಯೇ ಇದ್ದು ತಲೆ ಕೂದಲುಗಳು ಬೆಳೆದಿವೆ. ಆರೋಗ್ಯದ ದೃಷ್ಟಿಯಿಂದ ಕ್ಷೌರ ಮಾಡುವ ಹಾಗೂ ಶೇವಿಂಗ್​ ಮಾಡುವ ಅನಿವಾರ್ಯತೆ ಇತ್ತು. ಈ ಮಧ್ಯೆ ಧೈರ್ಯ ಮಾಡಿ ಜಿಲ್ಲೆಯ ಕ್ಷೌರಿಕ ಸುರೇಶ್​ ಎಂಬಾತ ಆಸ್ಪತ್ರೆಯಲ್ಲಿರುವ ಎಲ್ಲಾ ಪುರುಷರಿಗೆ ಕ್ಷೌರ ಮತ್ತು ಶೇವಿಂಗ್​ ಮಾಡಿ ಕರುಣೆ ತೋರಿದ್ದಾರೆ.

ಕ್ಷೌರಿಕ ಸುರೇಶ್​ ಮಧುಮೇಹದ ಸಮಸ್ಯೆ ಇದೆ. ಈ ನಡುವೆಯೂ ಕೂಡಾ ರೋಗಿಗಳ ಹಿತ ಬಯಸಿ ಜಿಲ್ಲೆಯ ಗಂಗಾವತಿ ಆಸ್ಪತ್ರೆಗೆ ಬಂದು ಹೇರ್​ಕಟ್​ ಮಾಡಿದ್ದಾರೆ. ಸುರಕ್ಷತೆಯಿಂದ ದೃಷ್ಟಿಯಿಂದ ಪಿಪಿಇಕಿಟ್​ ಧರಿಸಿ ಭಯಗೊಳ್ಳದೇ ರೋಗಿಗಳಿಗೆ ಕ್ಷೌರ ಮಾಡಿದ್ದಾರೆ.

ಜಿಲ್ಲೆಯ ಗಂಗಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 30 ಜನ ಸೋಂಕಿತರು ಹೇರ್​ಕಟ್​ ಮಾಡಿಸಿಕೊಂಡಿದ್ದಾರೆ. ಸಕ್ಕರೆ ಕಾಯಿಲೆ ಇದ್ದರೂ ಧೈರ್ಯದಿಂದ ಪಿಪಿಇಕಿಟ್​ ಧರಿಸಿ ಕ್ಷೌರ ಮಾಡಿದ್ದರಿಂದ ಆಸ್ಪತ್ರೆಯ ವೈದ್ಯ ಈಶ್ವರ ಸವಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಆಸ್ಪತ್ರೆಯಲ್ಲಿ ಕ್ಷೌರಿಕ ಸುರೇಶ್​ಗೆ ಸನ್ಮಾನ ಕಾರ್ಯಕ್ರಮ ನೆರವೇರಿದೆ.

ಇದನ್ನೂ ಓದಿ:

45 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಬೂತ್ ಮಟ್ಟದಲ್ಲಿ ಕೊವಿಡ್ ಲಸಿಕೆ ನೀಡಲು ಮನೆ-ಮನೆ ಸಮೀಕ್ಷೆ: ಅರವಿಂದ್ ಕೇಜ್ರಿವಾಲ್ ಘೋಷಣೆ

ಮೈಸೂರು ವಿವಿಯಿಂದ ಕೊವಿಡ್ ರ‍್ಯಾಪಿಡ್‌ ಡಿಟೆಕ್ಷನ್ ಕಿಟ್ ವಿನ್ಯಾಸ; ಲಸಿಕೆ ಅಭಿವೃದ್ಧಿಪಡಿಸಲು ಅನುದಾನದ ಕೊರತೆ

Follow Us
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ