AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸೋಂಕಿತರಿಗೆ ಕೊಪ್ಪಳ ಗಂಗಾವತಿ ಆಸ್ಪತ್ರೆಯಲ್ಲಿ ಹೇರ್​ಕಟ್​; ಕ್ಷೌರಿಕನಿಗೆ ವೈದ್ಯರಿಂದ ಸನ್ಮಾನ

ಕ್ಷೌರಿಕ ಸುರೇಶ್​ ಮಧುಮೇಹದ ಸಮಸ್ಯೆ ಇದೆ. ಈ ನಡುವೆಯೂ ಕೂಡಾ ರೋಗಿಗಳ ಹಿತ ಬಯಸಿ ಜಿಲ್ಲೆಯ ಗಂಗಾವತಿ ಆಸ್ಪತ್ರೆಗೆ ಬಂದು ಹೇರ್​ಕಟ್​ ಮಾಡಿದ್ದಾರೆ. ಸುರಕ್ಷತೆಯಿಂದ ದೃಷ್ಟಿಯಿಂದ ಪಿಪಿಇಕಿಟ್​ ಧರಿಸಿ ಭಯಗೊಳ್ಳದೇ ರೋಗಿಗಳಿಗೆ ಕ್ಷೌರ ಮಾಡಿದ್ದಾರೆ.

ಕೊರೊನಾ ಸೋಂಕಿತರಿಗೆ ಕೊಪ್ಪಳ ಗಂಗಾವತಿ ಆಸ್ಪತ್ರೆಯಲ್ಲಿ ಹೇರ್​ಕಟ್​; ಕ್ಷೌರಿಕನಿಗೆ ವೈದ್ಯರಿಂದ ಸನ್ಮಾನ
ಕೊರೊನಾ ಸೋಂಕಿತರಿಗೆ ಕೊಪ್ಪಳ ಗಂಗಾವತಿ ಆಸ್ಪತ್ರೆಯಲ್ಲಿ ಹೇರ್​ಕಟ್
TV9 Web
| Edited By: |

Updated on: Jun 07, 2021 | 3:57 PM

Share

ಕೊಪ್ಪಳ: ಕೊರೊನಾ ಸೋಂಕಿನಿಂದ ಬಳಲುತ್ತಿರುವ ಜಿಲ್ಲೆಯ ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ ಹದಿನೈದು ದಿನಗಳಿಂದ ಆಸ್ಪತ್ರೆಯಲ್ಲಿಯೇ ಇದ್ದು ತಲೆ ಕೂದಲುಗಳು ಬೆಳೆದಿವೆ. ಆರೋಗ್ಯದ ದೃಷ್ಟಿಯಿಂದ ಕ್ಷೌರ ಮಾಡುವ ಹಾಗೂ ಶೇವಿಂಗ್​ ಮಾಡುವ ಅನಿವಾರ್ಯತೆ ಇತ್ತು. ಈ ಮಧ್ಯೆ ಧೈರ್ಯ ಮಾಡಿ ಜಿಲ್ಲೆಯ ಕ್ಷೌರಿಕ ಸುರೇಶ್​ ಎಂಬಾತ ಆಸ್ಪತ್ರೆಯಲ್ಲಿರುವ ಎಲ್ಲಾ ಪುರುಷರಿಗೆ ಕ್ಷೌರ ಮತ್ತು ಶೇವಿಂಗ್​ ಮಾಡಿ ಕರುಣೆ ತೋರಿದ್ದಾರೆ.

ಕ್ಷೌರಿಕ ಸುರೇಶ್​ ಮಧುಮೇಹದ ಸಮಸ್ಯೆ ಇದೆ. ಈ ನಡುವೆಯೂ ಕೂಡಾ ರೋಗಿಗಳ ಹಿತ ಬಯಸಿ ಜಿಲ್ಲೆಯ ಗಂಗಾವತಿ ಆಸ್ಪತ್ರೆಗೆ ಬಂದು ಹೇರ್​ಕಟ್​ ಮಾಡಿದ್ದಾರೆ. ಸುರಕ್ಷತೆಯಿಂದ ದೃಷ್ಟಿಯಿಂದ ಪಿಪಿಇಕಿಟ್​ ಧರಿಸಿ ಭಯಗೊಳ್ಳದೇ ರೋಗಿಗಳಿಗೆ ಕ್ಷೌರ ಮಾಡಿದ್ದಾರೆ.

ಜಿಲ್ಲೆಯ ಗಂಗಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 30 ಜನ ಸೋಂಕಿತರು ಹೇರ್​ಕಟ್​ ಮಾಡಿಸಿಕೊಂಡಿದ್ದಾರೆ. ಸಕ್ಕರೆ ಕಾಯಿಲೆ ಇದ್ದರೂ ಧೈರ್ಯದಿಂದ ಪಿಪಿಇಕಿಟ್​ ಧರಿಸಿ ಕ್ಷೌರ ಮಾಡಿದ್ದರಿಂದ ಆಸ್ಪತ್ರೆಯ ವೈದ್ಯ ಈಶ್ವರ ಸವಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಆಸ್ಪತ್ರೆಯಲ್ಲಿ ಕ್ಷೌರಿಕ ಸುರೇಶ್​ಗೆ ಸನ್ಮಾನ ಕಾರ್ಯಕ್ರಮ ನೆರವೇರಿದೆ.

ಇದನ್ನೂ ಓದಿ:

45 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಬೂತ್ ಮಟ್ಟದಲ್ಲಿ ಕೊವಿಡ್ ಲಸಿಕೆ ನೀಡಲು ಮನೆ-ಮನೆ ಸಮೀಕ್ಷೆ: ಅರವಿಂದ್ ಕೇಜ್ರಿವಾಲ್ ಘೋಷಣೆ

ಮೈಸೂರು ವಿವಿಯಿಂದ ಕೊವಿಡ್ ರ‍್ಯಾಪಿಡ್‌ ಡಿಟೆಕ್ಷನ್ ಕಿಟ್ ವಿನ್ಯಾಸ; ಲಸಿಕೆ ಅಭಿವೃದ್ಧಿಪಡಿಸಲು ಅನುದಾನದ ಕೊರತೆ

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?