AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC exam 2021: ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆಯಲು ಹಾಲ್ ಟಿಕೆಟ್ ಕಡ್ಡಾಯ – ಶಿಕ್ಷಣ ಸಚಿವ ಸುರೇಶ್‌ಕುಮಾರ್‌ ಸ್ಪಷ್ಟನೆ

SSLC exam hall ticket must: ಹಾಲ್‌ ಟಿಕೆಟ್ ಪರೀಕ್ಷೆಗೆ ಪ್ರವೇಶವಿದ್ದಂತೆ. ಹಾಗಾಗಿ ಹಾಲ್ ಟಿಕೆಟ್ ಇಲ್ಲದೆ ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆಯಲು ಅವಕಾಶ ಇಲ್ಲ ಎಂದು ಬೆಂಗಳೂರಿನಲ್ಲಿ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಸ್ಪಷ್ಟಪಡಿಸಿದ್ದಾರೆ. 

SSLC exam 2021: ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆಯಲು ಹಾಲ್ ಟಿಕೆಟ್ ಕಡ್ಡಾಯ - ಶಿಕ್ಷಣ ಸಚಿವ ಸುರೇಶ್‌ಕುಮಾರ್‌ ಸ್ಪಷ್ಟನೆ
SSLC exam 2021: ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆಯಲು ಹಾಲ್ ಟಿಕೆಟ್ ಕಡ್ಡಾಯ - ಶಿಕ್ಷಣ ಸಚಿವ ಸುರೇಶ್‌ಕುಮಾರ್‌ ಸ್ಪಷ್ಟನೆ
TV9 Web
| Edited By: ಸಾಧು ಶ್ರೀನಾಥ್​|

Updated on:Jul 17, 2021 | 1:33 PM

Share

ಬೆಂಗಳೂರು: ಹಾಲ್‌ ಟಿಕೆಟ್ ಇಲ್ಲದೆ ಪರೀಕ್ಷೆಗೆ ಅವಕಾಶ ನೀಡಲು ರಾಜ್ಯದ ಅನೇಕ ಕಡೆಗಳಿಂದ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳ ಪೋಷಕರು ಮನವಿ ಮಾಡಿದ್ದಾರೆ. ಆದ್ರೆ ಅವರ ಮನವಿ  ಒಪ್ಪಲು ಸಾಧ್ಯವಿಲ್ಲ.  ಹಾಲ್‌ ಟಿಕೆಟ್ ಪರೀಕ್ಷೆಗೆ ಪ್ರವೇಶವಿದ್ದಂತೆ. ಹಾಗಾಗಿ ಹಾಲ್ ಟಿಕೆಟ್ ಇಲ್ಲದೆ ಪರೀಕ್ಷೆ ಬರೆಯಲು ಅವಕಾಶ ಇಲ್ಲ ಎಂದು ಬೆಂಗಳೂರಿನಲ್ಲಿ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಸ್ಪಷ್ಟಪಡಿಸಿದ್ದಾರೆ. ​

ಇದರೊಂದಿಗೆ ಕೊನೆಯ ಘಳಿಗೆಯಲ್ಲಿ ಪರೀಕ್ಷೆಗೆ ಅವಕಾಶ ನೀಡಬಹುದು ಎಂದು ಕಾತುರದಿಂದ ಕಾಯುತ್ತಿದ್ದ, ನಾನಾ ಕಾರಣಗಳಿಂದ ಹಾಲ್​ ಟಿಕೆಟ್ ವಂಚಿತರಾದ ವಿದ್ಯಾರ್ಥಿಗಳ ಆಸೆ ಕಮರಿದೆ.

ಶಾಲಾ ಶುಲ್ಕ ಪಾವತಿ ವಿಚಾರವಾಗಿ ಕೆಲವು ಶಾಲೆಗಳು ಹಾಲ್ ಟಿಕೆಟ್ ನೀಡುತ್ತಿಲ್ಲ. ಫೀಸ್ ಕಟ್ಟಿಸಿಕೊಂಡೇ ಹಾಲ್ ಟಿಕೆಟ್ (SSLC exam hall ticket) ನೀಡುತ್ತಿವೆ. ಹೀಗಾಗಿ ಹಾಲ್ ಟಿಕೆಟ್ ಇಲ್ಲದೇ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ಪೋಷಕರು ಮನವಿ ಮಾಡುತ್ತಿದ್ದಾರೆ. ಆದರೆ ಹಾಲ್ ಟಿಕೆಟ್ ಪರೀಕ್ಷೆಗೆ ಪ್ರವೇಶ ಇದ್ದಂತೆ. ಹಾಗಾಗಿ ಹಾಲ್ ಟಿಕೆಟ್ ಇಲ್ಲದೆ ಪರೀಕ್ಷೆ ಬರೆಯಲು (SSLC exam 2021) ಅವಕಾಶ ಇಲ್ಲ ಎಂದು ಸಚಿವ ಸುರೇಶ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.

SSLC ಪರೀಕ್ಷೆ ವಂಚಿತ ವಿದ್ಯಾರ್ಥಿನಿ ಮನೆಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಭೇಟಿ; ಆಗಸ್ಟ್​ ತಿಂಗಳ ಪರೀಕ್ಷೆಗೆ ತಯಾರಾಗಲು ಕಿವಿಮಾತು

(hall ticket for sslc exam 2021 must clarifies education minister s suresh kumar)

Published On - 1:23 pm, Sat, 17 July 21

Follow Us
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು