AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾತ್ರಿ ಸೋಂಕಿತೆ ಸಾವು, 26 ಲಕ್ಷ ರೂ ಬಿಲ್ ಪಾವತಿಸಿದ್ದರೂ ಇನ್ನೂ 5 ಲಕ್ಷ ಕಟ್ಟಿದರೆ ಮಾತ್ರ ಬಾಡಿ ಎಂದು ಪೀಡಿಸುತ್ತಿರುವ ಖಾಸಗಿ ಆಸ್ಪತ್ರೆ!

Hamilton Bailey hospital: 5 ಲಕ್ಷ ರೂ ಬಿಲ್ ಕಟ್ಟಿದರೆ ಮಾತ್ರ ಮೃತದೇಹವನ್ನು ನೀಡುತ್ತೇವೆ, ಇಲ್ಲದಿದ್ದರೆ ಮೃತದೇಹ ನೀಡಲ್ಲವೆಂದು ಆಸ್ಪತ್ರೆಯವರು ಹೇಳ್ತಿದ್ದಾರೆ ಎಂದು ಹ್ಯಾಮಿಲ್ಟನ್ ಆಸ್ಪತ್ರೆ ವಿರುದ್ಧ ಮೃತಳ ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ.

ರಾತ್ರಿ ಸೋಂಕಿತೆ ಸಾವು, 26 ಲಕ್ಷ ರೂ ಬಿಲ್ ಪಾವತಿಸಿದ್ದರೂ ಇನ್ನೂ 5 ಲಕ್ಷ ಕಟ್ಟಿದರೆ ಮಾತ್ರ ಬಾಡಿ ಎಂದು ಪೀಡಿಸುತ್ತಿರುವ ಖಾಸಗಿ ಆಸ್ಪತ್ರೆ!
ನಿನ್ನೆ ರಾತ್ರಿ ಸೋಂಕಿತೆ ಸಾವು, 26 ಲಕ್ಷ ರೂ ಬಿಲ್ ಪಾವತಿಸಿದ್ರೂ ಇನ್ನೂ 5 ಲಕ್ಷ ಕಟ್ಟಿದರೆ ಮಾತ್ರ ಬಾಡಿ ಎಂದು ಪೀಡಿಸುತ್ತಿರುವ ಖಾಸಗಿ ಆಸ್ಪತ್ರೆ!
Follow us
TV9 Web
| Updated By: ಸಾಧು ಶ್ರೀನಾಥ್​

Updated on:Jun 24, 2021 | 12:03 PM

ಬೆಂಗಳೂರು: ಮಹಾಮಾರಿ ಕೊರೊನಾ ಸೋಂಕಿನ ಅಟ್ಟಹಾಸ ತಗ್ಗುತ್ತಾ ಬಂದಿದೆಯಾದರೂ ಖಾಸಗಿ ಆಸ್ಪತ್ರೆಗಳ ಧನ ದಾಹ ತಗ್ಗಿಲ್ಲ.  ಸರ್ಕಾರವೂ ಹಣಕ್ಕಾಗಿ ಪೀಡಿಸುವ ಅಸ್ಪತ್ರೆಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದರೂ ಇವು ಡೋಂಟ್​ ಕೇರ್​ ಅನ್ನುತ್ತಿವೆ.  ಬೆಂಗಳೂರಿನ ಹ್ಯಾಮಿಲ್ಟನ್ ಆಸ್ಪತ್ರೆಯ ಹಣದ ದಾಹ ಇತ್ತೀಚಿನ ಪ್ರಕರಣವಾಗಿದೆ. ಬಾಕಿ ಬಿಲ್ ನೀಡದ ಹಿನ್ನೆಲೆ ಮೃತದೇಹ ನೀಡಲು ಆಸ್ಪತ್ರೆ ನಿರಾಕರಿಸಿದೆ ಎಂದು ದೂರಲಾಗಿದೆ. 

ಹ್ಯಾಮಿಲ್ಟನ್ ಆಸ್ಪತ್ರೆಯ ಆಡಳಿತ ಮಂಡಳಿ ಈ ಅಮಾನವೀಯ ನಡೆಗೆ ಸಾಕ್ಷಿಯಾಗಿದೆ. ರಾಜ್ಯ ಸರ್ಕಾರದ ಆದೇಶ ಉಲ್ಲಂಘಿಸಿರುವ ಹ್ಯಾಮಿಲ್ಟನ್ ಖಾಸಗಿ ಆಸ್ಪತ್ರೆಯು ಕೊರೊನಾ ಸೋಂಕಿತೆ ಚಿಕಿತ್ಸೆಗೆ ಬರೋಬ್ಬರಿ  26 ಲಕ್ಷ ರೂಪಾಯಿ ಬಿಲ್ ಮಾಡಿದೆ. ಲಕ್ಷ ಲಕ್ಷ ಬಿಲ್ ಕಟ್ಟಿದರೂ ಕೊರೊನಾ ಸೋಂಕಿತೆ ಉಳಿದಿಲ್ಲ. ನಿನ್ನೆ ರಾತ್ರಿ ಹ್ಯಾಮಿಲ್ಟನ್ ಆಸ್ಪತ್ರೆಯಲ್ಲಿ ಸೋಂಕಿತೆ ಸಾವಿಗೀಡಾಗಿದ್ದಾರೆ.

ಈ ಮಧ್ಯೆ, ಮೃತಳ ಕುಟುಂಬಸ್ಥರು ಬೆಂಗಳೂರಿನ ಹೆಚ್ಎಸ್ಆರ್ ಲೇಔಟ್‌ನಲ್ಲಿರುವ ಹ್ಯಾಮಿಲ್ಟನ್ ಆಸ್ಪತ್ರೆಗೆ  (Hamilton Bailey hospital in HSR Layout) 21 ಲಕ್ಷ ರೂ. ಬಿಲ್ ಪಾವತಿಸಿದ್ದಾರೆ. ಆದರೂ, ಇನ್ನುಳಿದ 5 ಲಕ್ಷ ರೂಪಾಯಿ ಬಿಲ್ ಕಟ್ಟುವಂತೆ ಪಟ್ಟುಹಿಡಿದಿದ್ದಾರೆ.  5 ಲಕ್ಷ ರೂ ಬಿಲ್ ಕಟ್ಟಿದರೆ ಮಾತ್ರ ಮೃತದೇಹವನ್ನು ನೀಡುತ್ತೇವೆ, ಇಲ್ಲದಿದ್ದರೆ ಮೃತದೇಹ ನೀಡಲ್ಲವೆಂದು ಆಸ್ಪತ್ರೆಯವರು ಹೇಳ್ತಿದ್ದಾರೆ ಎಂದು ಹ್ಯಾಮಿಲ್ಟನ್ ಆಸ್ಪತ್ರೆ ವಿರುದ್ಧ ಮೃತಳ ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ.

Hamilton Bailey hospital in HSR Layout bangalore allegedly demands more bill amount for dead body of the corona patient 2 (2)

ಬೆಂಗಳೂರಿನ ಹೆಚ್ಎಸ್ಆರ್ ಲೇಔಟ್‌ನಲ್ಲಿರುವ ಹ್ಯಾಮಿಲ್ಟನ್ ಆಸ್ಪತ್ರೆ

ಕೊರೊನಾ ಸೋಂಕಿತನ ಶವ ನೀಡಲು 9 ಲಕ್ಷ ನೀಡುವಂತೆ ಒತ್ತಾಯ; ಸರ್ಕಾರದ ಆದೇಶಕ್ಕೆ ಖಾಸಗಿ ಆಸ್ಪತ್ರೆ ಡೋಂಟ್‌ಕೇರ್ ( Hamilton Bailey hospital in HSR Layout bangalore allegedly demands more bill amount for dead body of the corona patient)

Published On - 11:04 am, Thu, 24 June 21

ಅಮೆರಿಕದ ಎಚ್ಚರಿಕೆಗಳಿಗೆ ಇರಾನ್ ಸೊಪ್ಪು ಹಾಕುತ್ತಿಲ್ಲ!
ಅಮೆರಿಕದ ಎಚ್ಚರಿಕೆಗಳಿಗೆ ಇರಾನ್ ಸೊಪ್ಪು ಹಾಕುತ್ತಿಲ್ಲ!
ಅವಧಿಗೂ ಮುನ್ನವೇ ತುಂಬುತ್ತಿದೆ ಕೆಆರ್​​ಎಸ್ ಡ್ಯಾಂ: 9 ಅಡಿ ಅಷ್ಟೇ ಬಾಕಿ
ಅವಧಿಗೂ ಮುನ್ನವೇ ತುಂಬುತ್ತಿದೆ ಕೆಆರ್​​ಎಸ್ ಡ್ಯಾಂ: 9 ಅಡಿ ಅಷ್ಟೇ ಬಾಕಿ
ಸ್ಕೂಲ್ ವ್ಯಾನ್ ಡಿಕ್ಕಿ: ಬೈಕ್ ಸವಾರ ಜಸ್ಟ್ ಬಚಾವಾಗಿದ್ಹೇಗೆ ನೋಡಿ
ಸ್ಕೂಲ್ ವ್ಯಾನ್ ಡಿಕ್ಕಿ: ಬೈಕ್ ಸವಾರ ಜಸ್ಟ್ ಬಚಾವಾಗಿದ್ಹೇಗೆ ನೋಡಿ
ವಾಸ್ತು ಪ್ರಕಾರ ಮನೆಗೆ ಮೆಟ್ಟಿಲುಗಳನ್ನ ಇಡುವುದರ ಮಹತ್ವ ತಿಳಿಯಿರಿ
ವಾಸ್ತು ಪ್ರಕಾರ ಮನೆಗೆ ಮೆಟ್ಟಿಲುಗಳನ್ನ ಇಡುವುದರ ಮಹತ್ವ ತಿಳಿಯಿರಿ
Daily horoscope: ಈ ರಾಶಿಯವರು ಸಾಲಗಾರರ ಕಾಟದಿಂದ ಮುಕ್ತರಾಗುವರು
Daily horoscope: ಈ ರಾಶಿಯವರು ಸಾಲಗಾರರ ಕಾಟದಿಂದ ಮುಕ್ತರಾಗುವರು
ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ