Happy Karnataka Rajyotsava 2023: ಕನ್ನಡ ರಾಜ್ಯೋತ್ಸವದಂದು ಈ ವಿಶೇಷ ಸಾಲುಗಳ ಮೂಲಕ ಶುಭಾಶಯ ತಿಳಿಸಿ

ಕನ್ನಡ ರಾಜ್ಯೋತ್ಸವದ ಸುದಿನ ನೀವು ನಿಮ್ಮ ಸ್ನೇಹಿತರಿಗೆ, ಬಂಧುಗಳಿಗೆ ಮತ್ತು ಸಮಸ್ತ ಕನ್ನಡ ನಾಡಿನ ಜನತೆಗೆ ಶುಭಾಶಯ ಹೇಗೆ ತಿಳಿಸಬೇಕು, ಫೇಸ್​ಬುಕ್​, ವಾಟ್ಸ್​​ಅಪ್​ ಮತ್ತು ಇನ್ಸ್ಟಾಗ್ರಾಮ್​​ನಲ್ಲಿ ಯಾವ ಸಾಲುಗಳನ್ನು ಬರೆದು ಫೋಸ್ಟ್​​ ಹಾಕಬೇಕು ಎಂಬ ಗೊಂದಲಕ್ಕೆ ಇಲ್ಲಿದೆ ಪರಿಹಾರ...

Happy Karnataka Rajyotsava 2023: ಕನ್ನಡ ರಾಜ್ಯೋತ್ಸವದಂದು ಈ ವಿಶೇಷ ಸಾಲುಗಳ ಮೂಲಕ ಶುಭಾಶಯ ತಿಳಿಸಿ
ಕನ್ನಡ ರಾಜ್ಯೋತ್ಸವ
Follow us
|

Updated on:Oct 31, 2023 | 8:30 AM

ಕರ್ನಾಟಕ ಕವಿಗಳ ತವರೂರು, ದಾಸರ ನಾಡು, ಶ್ರೀಗಂಧದ ಬೀಡು. ಕರುನಾಡು ಸಂಸ್ಕೃತಿ-ಸಂಸ್ಕಾರಕ್ಕೆ ಹೆಸರುವಾಸಿಯಾಗಿದೆ. ನಮ್ಮ ನೆಲದ ವಚನ ಸಾಹಿತ್ಯ ವಿಶ್ವಕ್ಕೆ ಶಾಸನ ಇದ್ದಹಾಗೆ. ಇಲ್ಲಿನ ರಾಜಮನೆತನದ ಮಹರಾಜರು ರಾಷ್ಟ್ರಕ್ಕೆ ಕಳಸಪ್ರಾಯವಾದವರು. ವಿಜಯನಗರ, ಕಿತ್ತೂರು, ಹೊಯ್ಸಳ, ಬದಾಮಿ ಚಾಲೂಕ್ಯರು ನಾಡಿಗೆ ಕೊಟ್ಟಂತಹ ಕೊಡುಗೆ ಅಪಾರ. ಕರ್ನಾಟಕದ ವಾಸ್ತುಶಿಲ್ಪ ನೋಡುಗರಿಗೆ ನಿಬ್ಬೆರಗಾಗಿಸುತ್ತದೆ. ಕನ್ನಡ ನೆಲದ ಅದೆಷ್ಟೋ ಜನರು ತಮ್ಮ ಸಾಧನೆ ಮೂಲಕ ನಾಡಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಇಂತಹ ಶ್ರೀಮಂತ, ಸಮೃದ್ಧ ನಾಡು ಕರ್ನಾಟಕ. ಇನ್ನೂ ಒಂದು ದಿನ ಕಳೆದರೇ ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವ ಬರುತ್ತದೆ.

ಈ ಬಾರಿಯ ಕನ್ನಡ ರಾಜ್ಯೋತ್ಸವ ಬಹಳ ವಿಶೇಷತೆಯಿಂದ ಕೂಡಿದೆ. ಏಕೆಂದರೆ ಮೈಸೂರು ರಾಜ್ಯಕ್ಕೆ ಕರ್ನಾಟಕವೆಂದು ನಾಮಕರಣ ಮಾಡಿ 50 ವರ್ಷವಾಯಿತು. ಈ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಕರ್ನಾಟಕ-50 ಎಂದು ವರ್ಷ ಪೂರ್ತಿ ಸಂಭ್ರಮಾಚರಣೆ ಮಾಡಲು ನಿರ್ಧರಿಸಿದೆ. ಈ ಸುದಿನ ನೀವು ನಿಮ್ಮ ಸ್ನೇಹಿತರಿಗೆ, ಬಂಧುಗಳಿಗೆ ಮತ್ತು ಸಮಸ್ತ ಕನ್ನಡ ನಾಡಿನ ಜನತೆಗೆ ಶುಭಾಶಯ ಹೇಗೆ ತಿಳಿಸಬೇಕು, ಫೇಸ್​ಬುಕ್​, ವಾಟ್ಸ್​​ಅಪ್​ ಮತ್ತು ಇನ್ಸ್ಟಾಗ್ರಾಮ್​​ನಲ್ಲಿ ಯಾವ ಸಾಲುಗಳನ್ನು ಬರೆದು ಫೋಸ್ಟ್​​ ಹಾಕಬೇಕು ಎಂಬ ಗೊಂದಲಕ್ಕೆ ಇಲ್ಲಿದೆ ಪರಿಹಾರ…

ಇದನ್ನೂ ಓದಿ: ಮೊಬೈಲ್ ಮತ್ತು ಕಂಪ್ಯೂಟರ್​ನಲ್ಲಿ ಸುಲಭವಾಗಿ ಕನ್ನಡ ಟೈಪ್ ಮಾಡುವುದು ಹೇಗೆ?

  1. ನಮ್ಮ ರಾಜ್ಯದ ಸುವರ್ಣ ಪರಂಪರೆಯನ್ನು ನೆನೆದು ಕರ್ನಾಟಕದ ಭಾಗವಾಗಿರುವುದಕ್ಕೆ ಹೆಮ್ಮೆ ಪಡೋಣ. ಕರ್ನಾಟಕ ರಾಜ್ಯೋತ್ಸವ ದಿನದ ಶುಭಾಶಯಗಳು.
  2. ಮನಸ್ಸಿನಲ್ಲಿ ಸ್ವಾತಂತ್ರ್ಯ, ಮಾತಿನಲ್ಲಿ ಶಕ್ತಿ, ರಕ್ತದಲ್ಲಿ ಶುದ್ಧತೆ ಮತ್ತು ನಮ್ಮ ಆತ್ಮದಲ್ಲಿ ಹೆಮ್ಮೆ, ಕರ್ನಾಟಕದ ಚೇತನಕ್ಕೆ ನಮನ ಸಲ್ಲಿಸೋಣ. ಕರ್ನಾಟಕ ರಾಜ್ಯೋತ್ಸವ 2023 ರ ಶುಭಾಶಯಗಳು.
  3. ಈ ವರ್ಷದ ಪ್ರತಿಯೊಂದು ಕ್ಷಣವೂ ಅನನ್ಯವಾಗಿರಲಿ, ಶುದ್ಧ ಆನಂದ ಮತ್ತು ನಿರ್ಣಯದಿಂದ ತುಂಬಿರಲಿ. ಕರ್ನಾಟಕ ರಾಜ್ಯೋತ್ಸವ 2023ರ ಶುಭಾಶಯಗಳು.
  4. ಕನ್ನಡಾಂಬೆಯ ಮಕ್ಕಳಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು
  5. ಸಿರಿಗನ್ನಡಂ ಗೆಲ್ಗೆ ಸಿರಿಗನ್ನಡಂ ಬಾಳ್ಗೆ
  6. ಕನ್ನಡವೇ ಸತ್ಯ ಕನ್ನಡವೇ ನಿತ್ಯ
  7. ಬಾರಿಸು ಕನ್ನಡ ಡಿಂಡಿಮವ ಓ ಕರ್ನಾಟಕ ಹೃದಯ ಶಿವ
  8. ಎಲ್ಲಾದರೂ ಇರು ಎಂತಾದರೂ ಇರು ಎಂದೆಂದಿಗೂ ನೀ ಕನ್ನಡವಾಗಿರು

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:28 am, Tue, 31 October 23

Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ