AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Happy Karnataka Rajyotsava 2023: ಕನ್ನಡ ರಾಜ್ಯೋತ್ಸವದಂದು ಈ ವಿಶೇಷ ಸಾಲುಗಳ ಮೂಲಕ ಶುಭಾಶಯ ತಿಳಿಸಿ

ಕನ್ನಡ ರಾಜ್ಯೋತ್ಸವದ ಸುದಿನ ನೀವು ನಿಮ್ಮ ಸ್ನೇಹಿತರಿಗೆ, ಬಂಧುಗಳಿಗೆ ಮತ್ತು ಸಮಸ್ತ ಕನ್ನಡ ನಾಡಿನ ಜನತೆಗೆ ಶುಭಾಶಯ ಹೇಗೆ ತಿಳಿಸಬೇಕು, ಫೇಸ್​ಬುಕ್​, ವಾಟ್ಸ್​​ಅಪ್​ ಮತ್ತು ಇನ್ಸ್ಟಾಗ್ರಾಮ್​​ನಲ್ಲಿ ಯಾವ ಸಾಲುಗಳನ್ನು ಬರೆದು ಫೋಸ್ಟ್​​ ಹಾಕಬೇಕು ಎಂಬ ಗೊಂದಲಕ್ಕೆ ಇಲ್ಲಿದೆ ಪರಿಹಾರ...

Happy Karnataka Rajyotsava 2023: ಕನ್ನಡ ರಾಜ್ಯೋತ್ಸವದಂದು ಈ ವಿಶೇಷ ಸಾಲುಗಳ ಮೂಲಕ ಶುಭಾಶಯ ತಿಳಿಸಿ
ಕನ್ನಡ ರಾಜ್ಯೋತ್ಸವ
ವಿವೇಕ ಬಿರಾದಾರ
|

Updated on:Oct 31, 2023 | 8:30 AM

Share

ಕರ್ನಾಟಕ ಕವಿಗಳ ತವರೂರು, ದಾಸರ ನಾಡು, ಶ್ರೀಗಂಧದ ಬೀಡು. ಕರುನಾಡು ಸಂಸ್ಕೃತಿ-ಸಂಸ್ಕಾರಕ್ಕೆ ಹೆಸರುವಾಸಿಯಾಗಿದೆ. ನಮ್ಮ ನೆಲದ ವಚನ ಸಾಹಿತ್ಯ ವಿಶ್ವಕ್ಕೆ ಶಾಸನ ಇದ್ದಹಾಗೆ. ಇಲ್ಲಿನ ರಾಜಮನೆತನದ ಮಹರಾಜರು ರಾಷ್ಟ್ರಕ್ಕೆ ಕಳಸಪ್ರಾಯವಾದವರು. ವಿಜಯನಗರ, ಕಿತ್ತೂರು, ಹೊಯ್ಸಳ, ಬದಾಮಿ ಚಾಲೂಕ್ಯರು ನಾಡಿಗೆ ಕೊಟ್ಟಂತಹ ಕೊಡುಗೆ ಅಪಾರ. ಕರ್ನಾಟಕದ ವಾಸ್ತುಶಿಲ್ಪ ನೋಡುಗರಿಗೆ ನಿಬ್ಬೆರಗಾಗಿಸುತ್ತದೆ. ಕನ್ನಡ ನೆಲದ ಅದೆಷ್ಟೋ ಜನರು ತಮ್ಮ ಸಾಧನೆ ಮೂಲಕ ನಾಡಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಇಂತಹ ಶ್ರೀಮಂತ, ಸಮೃದ್ಧ ನಾಡು ಕರ್ನಾಟಕ. ಇನ್ನೂ ಒಂದು ದಿನ ಕಳೆದರೇ ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವ ಬರುತ್ತದೆ.

ಈ ಬಾರಿಯ ಕನ್ನಡ ರಾಜ್ಯೋತ್ಸವ ಬಹಳ ವಿಶೇಷತೆಯಿಂದ ಕೂಡಿದೆ. ಏಕೆಂದರೆ ಮೈಸೂರು ರಾಜ್ಯಕ್ಕೆ ಕರ್ನಾಟಕವೆಂದು ನಾಮಕರಣ ಮಾಡಿ 50 ವರ್ಷವಾಯಿತು. ಈ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಕರ್ನಾಟಕ-50 ಎಂದು ವರ್ಷ ಪೂರ್ತಿ ಸಂಭ್ರಮಾಚರಣೆ ಮಾಡಲು ನಿರ್ಧರಿಸಿದೆ. ಈ ಸುದಿನ ನೀವು ನಿಮ್ಮ ಸ್ನೇಹಿತರಿಗೆ, ಬಂಧುಗಳಿಗೆ ಮತ್ತು ಸಮಸ್ತ ಕನ್ನಡ ನಾಡಿನ ಜನತೆಗೆ ಶುಭಾಶಯ ಹೇಗೆ ತಿಳಿಸಬೇಕು, ಫೇಸ್​ಬುಕ್​, ವಾಟ್ಸ್​​ಅಪ್​ ಮತ್ತು ಇನ್ಸ್ಟಾಗ್ರಾಮ್​​ನಲ್ಲಿ ಯಾವ ಸಾಲುಗಳನ್ನು ಬರೆದು ಫೋಸ್ಟ್​​ ಹಾಕಬೇಕು ಎಂಬ ಗೊಂದಲಕ್ಕೆ ಇಲ್ಲಿದೆ ಪರಿಹಾರ…

ಇದನ್ನೂ ಓದಿ: ಮೊಬೈಲ್ ಮತ್ತು ಕಂಪ್ಯೂಟರ್​ನಲ್ಲಿ ಸುಲಭವಾಗಿ ಕನ್ನಡ ಟೈಪ್ ಮಾಡುವುದು ಹೇಗೆ?

  1. ನಮ್ಮ ರಾಜ್ಯದ ಸುವರ್ಣ ಪರಂಪರೆಯನ್ನು ನೆನೆದು ಕರ್ನಾಟಕದ ಭಾಗವಾಗಿರುವುದಕ್ಕೆ ಹೆಮ್ಮೆ ಪಡೋಣ. ಕರ್ನಾಟಕ ರಾಜ್ಯೋತ್ಸವ ದಿನದ ಶುಭಾಶಯಗಳು.
  2. ಮನಸ್ಸಿನಲ್ಲಿ ಸ್ವಾತಂತ್ರ್ಯ, ಮಾತಿನಲ್ಲಿ ಶಕ್ತಿ, ರಕ್ತದಲ್ಲಿ ಶುದ್ಧತೆ ಮತ್ತು ನಮ್ಮ ಆತ್ಮದಲ್ಲಿ ಹೆಮ್ಮೆ, ಕರ್ನಾಟಕದ ಚೇತನಕ್ಕೆ ನಮನ ಸಲ್ಲಿಸೋಣ. ಕರ್ನಾಟಕ ರಾಜ್ಯೋತ್ಸವ 2023 ರ ಶುಭಾಶಯಗಳು.
  3. ಈ ವರ್ಷದ ಪ್ರತಿಯೊಂದು ಕ್ಷಣವೂ ಅನನ್ಯವಾಗಿರಲಿ, ಶುದ್ಧ ಆನಂದ ಮತ್ತು ನಿರ್ಣಯದಿಂದ ತುಂಬಿರಲಿ. ಕರ್ನಾಟಕ ರಾಜ್ಯೋತ್ಸವ 2023ರ ಶುಭಾಶಯಗಳು.
  4. ಕನ್ನಡಾಂಬೆಯ ಮಕ್ಕಳಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು
  5. ಸಿರಿಗನ್ನಡಂ ಗೆಲ್ಗೆ ಸಿರಿಗನ್ನಡಂ ಬಾಳ್ಗೆ
  6. ಕನ್ನಡವೇ ಸತ್ಯ ಕನ್ನಡವೇ ನಿತ್ಯ
  7. ಬಾರಿಸು ಕನ್ನಡ ಡಿಂಡಿಮವ ಓ ಕರ್ನಾಟಕ ಹೃದಯ ಶಿವ
  8. ಎಲ್ಲಾದರೂ ಇರು ಎಂತಾದರೂ ಇರು ಎಂದೆಂದಿಗೂ ನೀ ಕನ್ನಡವಾಗಿರು

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:28 am, Tue, 31 October 23

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ