AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

DK ಶಿವಕುಮಾರ್ ಆಸ್ತಿ ಲೆಕ್ಕ ಹಾಕುವಲ್ಲಿ ಎಡವಿತಾ CBI? ಅನುಸರಿಸಿದ ಮಾನದಂಡ ಯಾವುದು?

ಬೆಂಗಳೂರು: ಮೂರು ದಿನಗಳ ಹಿಂದೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಅವರ ಸಂಬಂಧಿಕರ ನಿವಾಸಗಳ ಮೇಲೆ ಕ್ಯಾಲುಕುಲೇಟೆಡ್ ದಾಳಿ ನಡೆಸಿದ್ದ CBI, ದಾಳಿ ವೇಳೆ ಮತ್ತೆ ಹಚ್ಚಿದ ಆಸ್ತಿ ಮೊತ್ತವನ್ನು ಕ್ಯಾಲುಕುಲೇಟ್​ ಮಾಡುವಲ್ಲಿ ಎಡವಿತಾ? ಎಂಬ ಪ್ರಶ್ನೆ ಈಗೆ ಚರ್ಚೆಗೆ ಗ್ರಾಸವಾಗಿದೆ. ಸಿಬಿಐ ಲೆಕ್ಕಕ್ಕೂ, ಡಿಕೆಶಿ ಹೇಳಿದ ಮೌಲ್ಯಕ್ಕೂ ಅಜಗಜಾಂತರ: ದಾಳಿ ಹಿನ್ನೆಲೆಯಲ್ಲಿ ಸಿಬಿಐ ದಾಖಲಿಸಿದ್ದ FIR ಅನುಸಾರ 2013ರಲ್ಲಿ ಡಿಕೆಶಿ ಆಸ್ತಿ ಮೌಲ್ಯ 33 ಕೋಟಿ ರೂಪಾಯಿಯಿತ್ತು. ಆದರೆ ಡಿಕೆಶಿ ಚುನಾವಣಾ ಅಫಿಡವಿಟ್​ನಲ್ಲಿ ಘೋಷಿಸಿರುವುದೇ […]

DK ಶಿವಕುಮಾರ್ ಆಸ್ತಿ ಲೆಕ್ಕ ಹಾಕುವಲ್ಲಿ ಎಡವಿತಾ CBI? ಅನುಸರಿಸಿದ ಮಾನದಂಡ ಯಾವುದು?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Oct 07, 2020 | 4:00 PM

Share

ಬೆಂಗಳೂರು: ಮೂರು ದಿನಗಳ ಹಿಂದೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಅವರ ಸಂಬಂಧಿಕರ ನಿವಾಸಗಳ ಮೇಲೆ ಕ್ಯಾಲುಕುಲೇಟೆಡ್ ದಾಳಿ ನಡೆಸಿದ್ದ CBI, ದಾಳಿ ವೇಳೆ ಮತ್ತೆ ಹಚ್ಚಿದ ಆಸ್ತಿ ಮೊತ್ತವನ್ನು ಕ್ಯಾಲುಕುಲೇಟ್​ ಮಾಡುವಲ್ಲಿ ಎಡವಿತಾ? ಎಂಬ ಪ್ರಶ್ನೆ ಈಗೆ ಚರ್ಚೆಗೆ ಗ್ರಾಸವಾಗಿದೆ.

ಸಿಬಿಐ ಲೆಕ್ಕಕ್ಕೂ, ಡಿಕೆಶಿ ಹೇಳಿದ ಮೌಲ್ಯಕ್ಕೂ ಅಜಗಜಾಂತರ: ದಾಳಿ ಹಿನ್ನೆಲೆಯಲ್ಲಿ ಸಿಬಿಐ ದಾಖಲಿಸಿದ್ದ FIR ಅನುಸಾರ 2013ರಲ್ಲಿ ಡಿಕೆಶಿ ಆಸ್ತಿ ಮೌಲ್ಯ 33 ಕೋಟಿ ರೂಪಾಯಿಯಿತ್ತು. ಆದರೆ ಡಿಕೆಶಿ ಚುನಾವಣಾ ಅಫಿಡವಿಟ್​ನಲ್ಲಿ ಘೋಷಿಸಿರುವುದೇ ಬೇರೆ ಎಂಬಂತಾಗಿದೆ. 2013ರಲ್ಲಿ ಡಿಕೆಶಿ ಬಳಿ 251 ಕೋಟಿ ರೂಪಾಯಿ ಆಸ್ತಿ ಇತ್ತು.‌ 2018ರ ಏಪ್ರಿಲ್ ಅಂತ್ಯದ ವೇಳೆಗೆ 62 ಕೋಟಿ ರೂ. ಆಸ್ತಿಯಾಗಿತ್ತು. ಆದ್ರೆ ಡಿಕೆಶಿ ಬಳಿ ₹162 ಕೋಟಿ ಆಸ್ತಿ ಎಂದು FIRನಲ್ಲಿ ಉಲ್ಲೇಖಗೊಂಡಿದೆ.

ಫ್ಯಾಕ್ಚುಯಲ್ ಎರರ್? ಹಾಗಾದ್ರೆ ಆಕ್ಚುಯಲ್ಸ್​ ಏನು!? ಇನ್ನು, 2018ರಲ್ಲಿ ಡಿಕೆಶಿ ಘೋಷಿಸಿದ್ದು 840 ಕೋಟಿ ರೂ ಆಸ್ತಿ. 2018ರ ಚುನಾವಣಾ ಅಫಿಡವಿಟ್​ನಲ್ಲಿ ಇದನ್ನು ಘೋಷಿಸಿದ್ದರು. ಹಾಗಾದರೆ ಡಿಕೆಶಿ ಆಸ್ತಿ ಲೆಕ್ಕ ಹಾಕುವಲ್ಲಿ CBI ಫ್ಯಾಕ್ಚುಯಲ್ ಎರರ್ ಮಾಡಿತಾ? ಸಿಬಿಐ ಕಣ್ಣಿಗೆ ಕಾಣುವಂತೆ ಎಡವಿತಾ ಎಂಬ ಪ್ರಶ್ನೆ ಈಗ ಉದ್ಭವವಾಗಿದೆ. ಹಾಗಾದ್ರೆ ಆಸ್ತಿ ಲೆಕ್ಕ ಹಾಕಲು ಯಾವ ಮಾನದಂಡ ಅನುಸರಿಸಿದೆ ಸಿಬಿಐ? ಆಸ್ತಿಯ ಸಬ್ ರಿಜಿಸ್ಟ್ರಾರ್​ ಮೌಲ್ಯ ಪರಿಗಣಿಸಿದೆಯೋ ಅಥವಾ ಮಾರುಕಟ್ಟೆಯ ಮೌಲ್ಯ ಪರಿಗಣಿಸಿದೆಯೋ ಎಂಬುದು ಸ್ಪಷ್ಟವಾಗಿಲ್ಲ.

Published On - 3:58 pm, Wed, 7 October 20

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!