AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

DK ಶಿವಕುಮಾರ್ ಆಸ್ತಿ ಲೆಕ್ಕ ಹಾಕುವಲ್ಲಿ ಎಡವಿತಾ CBI? ಅನುಸರಿಸಿದ ಮಾನದಂಡ ಯಾವುದು?

ಬೆಂಗಳೂರು: ಮೂರು ದಿನಗಳ ಹಿಂದೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಅವರ ಸಂಬಂಧಿಕರ ನಿವಾಸಗಳ ಮೇಲೆ ಕ್ಯಾಲುಕುಲೇಟೆಡ್ ದಾಳಿ ನಡೆಸಿದ್ದ CBI, ದಾಳಿ ವೇಳೆ ಮತ್ತೆ ಹಚ್ಚಿದ ಆಸ್ತಿ ಮೊತ್ತವನ್ನು ಕ್ಯಾಲುಕುಲೇಟ್​ ಮಾಡುವಲ್ಲಿ ಎಡವಿತಾ? ಎಂಬ ಪ್ರಶ್ನೆ ಈಗೆ ಚರ್ಚೆಗೆ ಗ್ರಾಸವಾಗಿದೆ. ಸಿಬಿಐ ಲೆಕ್ಕಕ್ಕೂ, ಡಿಕೆಶಿ ಹೇಳಿದ ಮೌಲ್ಯಕ್ಕೂ ಅಜಗಜಾಂತರ: ದಾಳಿ ಹಿನ್ನೆಲೆಯಲ್ಲಿ ಸಿಬಿಐ ದಾಖಲಿಸಿದ್ದ FIR ಅನುಸಾರ 2013ರಲ್ಲಿ ಡಿಕೆಶಿ ಆಸ್ತಿ ಮೌಲ್ಯ 33 ಕೋಟಿ ರೂಪಾಯಿಯಿತ್ತು. ಆದರೆ ಡಿಕೆಶಿ ಚುನಾವಣಾ ಅಫಿಡವಿಟ್​ನಲ್ಲಿ ಘೋಷಿಸಿರುವುದೇ […]

DK ಶಿವಕುಮಾರ್ ಆಸ್ತಿ ಲೆಕ್ಕ ಹಾಕುವಲ್ಲಿ ಎಡವಿತಾ CBI? ಅನುಸರಿಸಿದ ಮಾನದಂಡ ಯಾವುದು?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Oct 07, 2020 | 4:00 PM

Share

ಬೆಂಗಳೂರು: ಮೂರು ದಿನಗಳ ಹಿಂದೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಅವರ ಸಂಬಂಧಿಕರ ನಿವಾಸಗಳ ಮೇಲೆ ಕ್ಯಾಲುಕುಲೇಟೆಡ್ ದಾಳಿ ನಡೆಸಿದ್ದ CBI, ದಾಳಿ ವೇಳೆ ಮತ್ತೆ ಹಚ್ಚಿದ ಆಸ್ತಿ ಮೊತ್ತವನ್ನು ಕ್ಯಾಲುಕುಲೇಟ್​ ಮಾಡುವಲ್ಲಿ ಎಡವಿತಾ? ಎಂಬ ಪ್ರಶ್ನೆ ಈಗೆ ಚರ್ಚೆಗೆ ಗ್ರಾಸವಾಗಿದೆ.

ಸಿಬಿಐ ಲೆಕ್ಕಕ್ಕೂ, ಡಿಕೆಶಿ ಹೇಳಿದ ಮೌಲ್ಯಕ್ಕೂ ಅಜಗಜಾಂತರ: ದಾಳಿ ಹಿನ್ನೆಲೆಯಲ್ಲಿ ಸಿಬಿಐ ದಾಖಲಿಸಿದ್ದ FIR ಅನುಸಾರ 2013ರಲ್ಲಿ ಡಿಕೆಶಿ ಆಸ್ತಿ ಮೌಲ್ಯ 33 ಕೋಟಿ ರೂಪಾಯಿಯಿತ್ತು. ಆದರೆ ಡಿಕೆಶಿ ಚುನಾವಣಾ ಅಫಿಡವಿಟ್​ನಲ್ಲಿ ಘೋಷಿಸಿರುವುದೇ ಬೇರೆ ಎಂಬಂತಾಗಿದೆ. 2013ರಲ್ಲಿ ಡಿಕೆಶಿ ಬಳಿ 251 ಕೋಟಿ ರೂಪಾಯಿ ಆಸ್ತಿ ಇತ್ತು.‌ 2018ರ ಏಪ್ರಿಲ್ ಅಂತ್ಯದ ವೇಳೆಗೆ 62 ಕೋಟಿ ರೂ. ಆಸ್ತಿಯಾಗಿತ್ತು. ಆದ್ರೆ ಡಿಕೆಶಿ ಬಳಿ ₹162 ಕೋಟಿ ಆಸ್ತಿ ಎಂದು FIRನಲ್ಲಿ ಉಲ್ಲೇಖಗೊಂಡಿದೆ.

ಫ್ಯಾಕ್ಚುಯಲ್ ಎರರ್? ಹಾಗಾದ್ರೆ ಆಕ್ಚುಯಲ್ಸ್​ ಏನು!? ಇನ್ನು, 2018ರಲ್ಲಿ ಡಿಕೆಶಿ ಘೋಷಿಸಿದ್ದು 840 ಕೋಟಿ ರೂ ಆಸ್ತಿ. 2018ರ ಚುನಾವಣಾ ಅಫಿಡವಿಟ್​ನಲ್ಲಿ ಇದನ್ನು ಘೋಷಿಸಿದ್ದರು. ಹಾಗಾದರೆ ಡಿಕೆಶಿ ಆಸ್ತಿ ಲೆಕ್ಕ ಹಾಕುವಲ್ಲಿ CBI ಫ್ಯಾಕ್ಚುಯಲ್ ಎರರ್ ಮಾಡಿತಾ? ಸಿಬಿಐ ಕಣ್ಣಿಗೆ ಕಾಣುವಂತೆ ಎಡವಿತಾ ಎಂಬ ಪ್ರಶ್ನೆ ಈಗ ಉದ್ಭವವಾಗಿದೆ. ಹಾಗಾದ್ರೆ ಆಸ್ತಿ ಲೆಕ್ಕ ಹಾಕಲು ಯಾವ ಮಾನದಂಡ ಅನುಸರಿಸಿದೆ ಸಿಬಿಐ? ಆಸ್ತಿಯ ಸಬ್ ರಿಜಿಸ್ಟ್ರಾರ್​ ಮೌಲ್ಯ ಪರಿಗಣಿಸಿದೆಯೋ ಅಥವಾ ಮಾರುಕಟ್ಟೆಯ ಮೌಲ್ಯ ಪರಿಗಣಿಸಿದೆಯೋ ಎಂಬುದು ಸ್ಪಷ್ಟವಾಗಿಲ್ಲ.

Published On - 3:58 pm, Wed, 7 October 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ