ಹಾಸನ: ಜೆಡಿಎಸ್​ನ ಮತ್ತೊಂದು ವಿಕೆಟ್‌ ಪತನ, ಕಾಂಗ್ರೆಸ್​ ಸೇರೊ ಬಗ್ಗೆ ಮಾತನಾಡಿದ ಶಾಸಕನ ಆಡಿಯೋ ವೈರಲ್​

ಚುನಾವಣೆಗೆ ಕೆಲವೇ ತಿಂಗಳು ಬಾಕಿಯಿದ್ದು, ರಾಜಕೀಯ ಅಖಾಡ ರಂಗೇರುತ್ತಿದೆ. ಈ ಮಧ್ಯೆ ಅರಸೀಕೆರೆ ಜೆಡಿಎಸ್​ ಶಾಸಕ‌ ಶಿವಲಿಂಗೇಗೌಡರದ್ದು ಎನ್ನಲಾದ ಆಡಿಯೋ ವೈರಲ್​ ಆಗಿದ್ದು, ರಾಜ್ಯ ರಾಜಕಾರಣದಲ್ಲಿ ಬಾರಿ ಸಂಚಲನ ಮೂಡಿಸಿದೆ.

ಹಾಸನ: ಜೆಡಿಎಸ್​ನ ಮತ್ತೊಂದು ವಿಕೆಟ್‌ ಪತನ, ಕಾಂಗ್ರೆಸ್​ ಸೇರೊ ಬಗ್ಗೆ ಮಾತನಾಡಿದ ಶಾಸಕನ ಆಡಿಯೋ ವೈರಲ್​
ಜೆಡಿಎಸ್​ ತೊರೆದು ಕಾಂಗ್ರೆಸ್​ ಸೇರುವುದರ ಬಗ್ಗೆ ಮಾತನಾಡಿದ ಶಾಸಕ ಶಿವಲಿಂಗೇಗೌಡ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Feb 09, 2023 | 9:52 AM

ಹಾಸನ: ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜಕೀಯ ಅಖಾಡ ರಂಗೇರುತ್ತಿದೆ. ಕೆಲವರು ಟಿಕೆಟ್​ಗಾಗಿ ಹೋರಾಡುತ್ತಿದ್ದರೆ ಇನ್ನು ಕೆಲವರು ಕ್ಷೇತ್ರವನ್ನ ಗಟ್ಟಿಮಾಡಿಕೊಳ್ಳುವುದರಲ್ಲಿ ಬ್ಯುಸಿಯಾಗಿದ್ದಾರೆ. ಈ ಮಧ್ಯೆ ಅರಸೀಕೆರೆ ಜೆಡಿಎಸ್​ ಶಾಸಕ‌ ಶಿವಲಿಂಗೇಗೌಡರದ್ದು ಎನ್ನಲಾದ ಆಡಿಯೋ ವೈರಲ್​ ಆಗಿದೆ. ಇದರಲ್ಲಿ ಜೆಡಿಎಸ್​ ತೊರೆದು ಕಾಂಗ್ರೆಸ್ ಸೇರೊ ಬಗ್ಗೆ ಮಾತಾಡಿದ್ದು, ನಾನು ಕಾಂಗ್ರೆಸ್ ಸೇರಿದ್ರೆ ಐವತ್ತು ಸಾವಿರ ಲೀಡಲ್ಲಿ ಗೆಲ್ತಿನಿ ಎಂದಿದ್ದಾರೆ. ಇದೀಗ ಇದು ರಾಜ್ಯ ರಾಜಕಾರಣದಲ್ಲಿ ಬಾರಿ ಸಂಚಲನ ಮೂಡಿಸಿದೆ. ರೇವಣ್ಣ ಕುಮಾರಸ್ವಾಮಿ ಹೆಸರು ಪ್ರಸ್ತಾಪ ಮಾಡದೆ ಯಾರಲ್ಲ ಯಾವನಪ್ಪ ಬಂದ್ರು ನಾ ಗೆಲ್ತಿನಿ ಎಂದಿದ್ದಾರೆ.

ಶಾಸಕ ಶಿವಲಿಂಗೇಗೌಡ ಕಳೆದ ಒಂದು ವರ್ಷದಿಂದ ಜೆಡಿಎಸ್​ನಿಂದ ಅಂತರ ಕಾಯ್ದುಕೊಂಡಿದ್ದರು. ಶಿವಲಿಂಗೇಗೌಡ ಕಾಂಗ್ರೆಸ್​ ಸೇರ್ತಾರೆ ಎಂಬ ಬಗ್ಗೆ ವದಂತಿ ಕೂಡ ಈ ಹಿಂದೆ ಹರಡಿತ್ತು. ಕೆಪಿಸಿಸಿ ಕಾರ್ಯಾದ್ಯಕ್ಷ ಧ್ರುವನಾರಾಯಣ ಕೂಡ ಶಿವಲಿಂಗೇಗೌಡ ನಮ್ಮ ಪಾರ್ಟಿ ಸೇರ್ತಾರೆ ಎಂದು ಹೇಳಿದ್ರು, ಆದರೂ ಇದುವರೆಗೆ ಸುಳಿವು ಬಿಟ್ಟು ಕೊಡದ ಶಾಸಕ ಶಿವಲಿಂಗೇಗೌಡ. ಇದೀಗ ತಾವು ಕಾಂಗ್ರೆಸ್ ಸೇರಿದ್ರೆ ದೊಡ್ಡ ಮಟ್ಟದ ಲೀಡಲ್ಲಿ ಗೆಲ್ತಿನಿ ಎನ್ನೋ ವಿಶ್ವಾಸದ ಕುರಿತು ಮಾತನಾಡಿದ್ದಾರೆ. ತಮ್ಮ ಕಾರ್ಯಕರ್ತರ ಜೊತೆ ಮಾತನಾಡುವಾಗ ಕಾಂಗ್ರೆಸ್ ಸೇರೋ ಬಗ್ಗೆ ಪ್ರಸ್ತಾಪ ಮಾಡಿದ್ದರು. ಕಳೆದ ಆರು ತಿಂಗಳಿಂದ ನಡೆಯುತ್ತಿದ್ದ ಚರ್ಚೆಗೆ ಕಡೆಗೂ ಸ್ಪಷ್ಟನೆ ಸಿಕ್ಕಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​