AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಮಗೆ ರಕ್ಷಣೆ ಕೊಡಿ.. ಪ್ಲೀಜ್’ ಹಾಸನದಿಂದ ನವಜೋಡಿಯ ಮನವಿ

ಹಾಸನ: ರಕ್ಷಣೆ ಕೋರಿ ಯುವ ಜೋಡಿಯೊಂದು ಮನವಿ ಮಾಡಿಕೊಂಡಿದೆ. ವಿಡಿಯೋ ಮಾಡಿ ಸಾಮಾಜಿಕ‌ ಜಾಲತಾಣದಲ್ಲಿ ಹಾಕಿರುವ ಈ ಜೋಡಿಯು ನಮ್ಮ ಮದ್ವೆಗೆ ಮನೆಯವರ ವಿರೋಧವಿದೆ, ಆದ್ರೆ ನಾವಿಬ್ರೂ ಪರಸ್ಪರ ಒಪ್ಪಿ ಮದುವೆಯಾಗಿದ್ದೇವೆ. ನಮಗೆ ಈಗ ನಮ್ಮ ಮನೆಯವರ ಭೀತಿ ಎದುರಾಗಿದೆ, ಎಲ್ಲಿಯೂ ಇರೋಕಾಗ್ತಿಲ್ಲ.. ಹೀಗಾಗಿ ನಮಗೆ ರಕ್ಷಣೆ ನೀಡಿ ಎಂದು ಜೋಡಿ ಮನವಿ ಮಾಡಿಕೊಂಡಿದೆ. ಈ ಮನವಿಯ ವಿಡಿಯೋ ಎಲ್ಲೆಡೆ ಈಗ ವೈರಲ್ ಆಗಿದೆ. ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಗುಲಸಿಂದದ ನಿವಾಸಿ ಜೀವಿತಾ ಹಾಗೂ ದೊಡ್ಡಕುಂಚಾವು […]

‘ನಮಗೆ ರಕ್ಷಣೆ ಕೊಡಿ.. ಪ್ಲೀಜ್' ಹಾಸನದಿಂದ ನವಜೋಡಿಯ ಮನವಿ
ಸಾಧು ಶ್ರೀನಾಥ್​
|

Updated on:Nov 29, 2019 | 12:31 PM

Share

ಹಾಸನ: ರಕ್ಷಣೆ ಕೋರಿ ಯುವ ಜೋಡಿಯೊಂದು ಮನವಿ ಮಾಡಿಕೊಂಡಿದೆ. ವಿಡಿಯೋ ಮಾಡಿ ಸಾಮಾಜಿಕ‌ ಜಾಲತಾಣದಲ್ಲಿ ಹಾಕಿರುವ ಈ ಜೋಡಿಯು ನಮ್ಮ ಮದ್ವೆಗೆ ಮನೆಯವರ ವಿರೋಧವಿದೆ, ಆದ್ರೆ ನಾವಿಬ್ರೂ ಪರಸ್ಪರ ಒಪ್ಪಿ ಮದುವೆಯಾಗಿದ್ದೇವೆ. ನಮಗೆ ಈಗ ನಮ್ಮ ಮನೆಯವರ ಭೀತಿ ಎದುರಾಗಿದೆ, ಎಲ್ಲಿಯೂ ಇರೋಕಾಗ್ತಿಲ್ಲ.. ಹೀಗಾಗಿ ನಮಗೆ ರಕ್ಷಣೆ ನೀಡಿ ಎಂದು ಜೋಡಿ ಮನವಿ ಮಾಡಿಕೊಂಡಿದೆ. ಈ ಮನವಿಯ ವಿಡಿಯೋ ಎಲ್ಲೆಡೆ ಈಗ ವೈರಲ್ ಆಗಿದೆ.

ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಗುಲಸಿಂದದ ನಿವಾಸಿ ಜೀವಿತಾ ಹಾಗೂ ದೊಡ್ಡಕುಂಚಾವು ಕೊಪ್ಪಲಿನ ರಾಕೇಶ್ ಇಬ್ಬರೂ ಸುಮಾರು ಒಂದೂವರೆ ವರ್ಷದಿಂದ ಪ್ರೀತಿಸುತ್ತಿದ್ದಾರೆ. ಇವರ ಈ ಪ್ರೀತಿಗೆ ಮನೆಯವರ ಒಪ್ಪಿಗೆ ಇರಲಿಲ್ಲ. ಹೀಗಾಗಿ ಇವರಿಬ್ಬರೂ ಮನೆಯವರ ವಿರೋಧದ ನಡುವೆಯೇ ಮದುವೆಯಾಗಿದ್ದಾರೆ.

ತಮ್ಮ ವಿವಾಹ ನೋಂದಣಿ ಪತ್ರ ತೋರಿಸಿ ನಾವು ಮದುವೆಯಾಗಿದ್ದು ನಮಗೆ ರಕ್ಷಣೆ ನೀಡಿ. ನಮಗೆ ನಮ್ಮ ಮನೆಯವರಿಂದ ಬೆದರಿಕೆ ಇದೆ ಎಂದು ಅಳಲು ತೋಡಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮನೆಯವರ ಭಯದಿಂದ ತಾವು ಎಲ್ಲಿಯೂ ಇರೋಕಾಗ್ತಿಲ್ಲ. ಹೇಗಾದ್ರು ರಕ್ಷಣೆ ಮಾಡಿ ಎಂದು ಮನವಿ ಮಾಡಿಕೊಂಡಿದ್ದಾರೆ. ವೀಡಿಯೋ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.

Published On - 12:04 pm, Fri, 29 November 19

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ
ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ