AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಮಗೆ ರಕ್ಷಣೆ ಕೊಡಿ.. ಪ್ಲೀಜ್’ ಹಾಸನದಿಂದ ನವಜೋಡಿಯ ಮನವಿ

ಹಾಸನ: ರಕ್ಷಣೆ ಕೋರಿ ಯುವ ಜೋಡಿಯೊಂದು ಮನವಿ ಮಾಡಿಕೊಂಡಿದೆ. ವಿಡಿಯೋ ಮಾಡಿ ಸಾಮಾಜಿಕ‌ ಜಾಲತಾಣದಲ್ಲಿ ಹಾಕಿರುವ ಈ ಜೋಡಿಯು ನಮ್ಮ ಮದ್ವೆಗೆ ಮನೆಯವರ ವಿರೋಧವಿದೆ, ಆದ್ರೆ ನಾವಿಬ್ರೂ ಪರಸ್ಪರ ಒಪ್ಪಿ ಮದುವೆಯಾಗಿದ್ದೇವೆ. ನಮಗೆ ಈಗ ನಮ್ಮ ಮನೆಯವರ ಭೀತಿ ಎದುರಾಗಿದೆ, ಎಲ್ಲಿಯೂ ಇರೋಕಾಗ್ತಿಲ್ಲ.. ಹೀಗಾಗಿ ನಮಗೆ ರಕ್ಷಣೆ ನೀಡಿ ಎಂದು ಜೋಡಿ ಮನವಿ ಮಾಡಿಕೊಂಡಿದೆ. ಈ ಮನವಿಯ ವಿಡಿಯೋ ಎಲ್ಲೆಡೆ ಈಗ ವೈರಲ್ ಆಗಿದೆ. ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಗುಲಸಿಂದದ ನಿವಾಸಿ ಜೀವಿತಾ ಹಾಗೂ ದೊಡ್ಡಕುಂಚಾವು […]

‘ನಮಗೆ ರಕ್ಷಣೆ ಕೊಡಿ.. ಪ್ಲೀಜ್' ಹಾಸನದಿಂದ ನವಜೋಡಿಯ ಮನವಿ
ಸಾಧು ಶ್ರೀನಾಥ್​
|

Updated on:Nov 29, 2019 | 12:31 PM

Share

ಹಾಸನ: ರಕ್ಷಣೆ ಕೋರಿ ಯುವ ಜೋಡಿಯೊಂದು ಮನವಿ ಮಾಡಿಕೊಂಡಿದೆ. ವಿಡಿಯೋ ಮಾಡಿ ಸಾಮಾಜಿಕ‌ ಜಾಲತಾಣದಲ್ಲಿ ಹಾಕಿರುವ ಈ ಜೋಡಿಯು ನಮ್ಮ ಮದ್ವೆಗೆ ಮನೆಯವರ ವಿರೋಧವಿದೆ, ಆದ್ರೆ ನಾವಿಬ್ರೂ ಪರಸ್ಪರ ಒಪ್ಪಿ ಮದುವೆಯಾಗಿದ್ದೇವೆ. ನಮಗೆ ಈಗ ನಮ್ಮ ಮನೆಯವರ ಭೀತಿ ಎದುರಾಗಿದೆ, ಎಲ್ಲಿಯೂ ಇರೋಕಾಗ್ತಿಲ್ಲ.. ಹೀಗಾಗಿ ನಮಗೆ ರಕ್ಷಣೆ ನೀಡಿ ಎಂದು ಜೋಡಿ ಮನವಿ ಮಾಡಿಕೊಂಡಿದೆ. ಈ ಮನವಿಯ ವಿಡಿಯೋ ಎಲ್ಲೆಡೆ ಈಗ ವೈರಲ್ ಆಗಿದೆ.

ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಗುಲಸಿಂದದ ನಿವಾಸಿ ಜೀವಿತಾ ಹಾಗೂ ದೊಡ್ಡಕುಂಚಾವು ಕೊಪ್ಪಲಿನ ರಾಕೇಶ್ ಇಬ್ಬರೂ ಸುಮಾರು ಒಂದೂವರೆ ವರ್ಷದಿಂದ ಪ್ರೀತಿಸುತ್ತಿದ್ದಾರೆ. ಇವರ ಈ ಪ್ರೀತಿಗೆ ಮನೆಯವರ ಒಪ್ಪಿಗೆ ಇರಲಿಲ್ಲ. ಹೀಗಾಗಿ ಇವರಿಬ್ಬರೂ ಮನೆಯವರ ವಿರೋಧದ ನಡುವೆಯೇ ಮದುವೆಯಾಗಿದ್ದಾರೆ.

ತಮ್ಮ ವಿವಾಹ ನೋಂದಣಿ ಪತ್ರ ತೋರಿಸಿ ನಾವು ಮದುವೆಯಾಗಿದ್ದು ನಮಗೆ ರಕ್ಷಣೆ ನೀಡಿ. ನಮಗೆ ನಮ್ಮ ಮನೆಯವರಿಂದ ಬೆದರಿಕೆ ಇದೆ ಎಂದು ಅಳಲು ತೋಡಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮನೆಯವರ ಭಯದಿಂದ ತಾವು ಎಲ್ಲಿಯೂ ಇರೋಕಾಗ್ತಿಲ್ಲ. ಹೇಗಾದ್ರು ರಕ್ಷಣೆ ಮಾಡಿ ಎಂದು ಮನವಿ ಮಾಡಿಕೊಂಡಿದ್ದಾರೆ. ವೀಡಿಯೋ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.

Published On - 12:04 pm, Fri, 29 November 19

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ