AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ರಾಪ್ತೆ ಮೇಲೆ ಅತ್ಯಚಾರವೆಸಗಿದ 73 ವರ್ಷದ ವೃದ್ಧ, ಗರ್ಭಿಣಿಯಾದ 13 ವರ್ಷದ ಬಾಲಕಿ

73 ವರ್ಷದ ವೃದ್ಧನೊಬ್ಬ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿದ ಘಟನೆಯೊಂದು ಹಾಸನ (Hasan) ಜಿಲ್ಲೆಯ ಸಕಲೇಶಪುರ (Sakleshura) ತಾಲೂಕಿನಲ್ಲಿ ನಡೆದಿದ್ದು, ಬಾಲಕಿ 2 ತಿಂಗಳ ಗರ್ಭಿಣಿಯಾಗಿದ್ದಾಳೆ. ಇದರಿಂದ ಮನನೊಂದು ಸಂತ್ರಸ್ಥೆ ಬಾಲಕಿಯ ತಾಯಿ ವಿಷ ಸೇವಿಸಿದ್ದು, ಹಾಸನ ಜಿಲ್ಲಾಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅಪ್ರಾಪ್ತೆ ಮೇಲೆ ಅತ್ಯಚಾರವೆಸಗಿದ 73 ವರ್ಷದ ವೃದ್ಧ, ಗರ್ಭಿಣಿಯಾದ 13 ವರ್ಷದ ಬಾಲಕಿ
ಪ್ರಾತಿನಿಧಿಕ ಚಿತ್ರ
ಮಂಜುನಾಥ ಕೆಬಿ
| Edited By: |

Updated on: Sep 17, 2023 | 12:19 PM

Share

ಹಾಸನ, (ಸೆಪ್ಟೆಂಬರ್ 17): ಅಪ್ರಾಪ್ತ ಬಾಲಕಿ ಮೇಲೆ ವೃದ್ಧನೋರ್ವ ಅತ್ಯಾಚಾರ (Rape) ಎಸಗಿರುವ ಪೈಶಾಚಿಕ ಕೃತ್ಯ ಹಾಸನ (Hassan) (Hassan) ಜಿಲ್ಲೆಯ ಸಕಲೇಶಪುರ ತಾಲ್ಲೂಕಿನಲ್ಲಿ ನಡೆದಿದೆ. ಸಾಮಾಜಿಕ ಕಾರ್ಯಕರ್ತನೆಂದು ಬಿಂಬಿಸಿಕೊಂಡಿದ್ದ 73 ಮೀಸೆ ಮಂಜಯ್ಯ ಎನ್ನುವಾತ ಹದಿಮೂರು ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದು, ಇದೀಗ ಬಾಲಕಿ ಎರಡು ತಿಂಗಳ ಗರ್ಭಿಣಿಯಾಗಿದ್ದಾಳೆ. ಇದರಿಂದ ಮನನೊಂದು ಸಂತ್ರಸ್ಥೆ ಬಾಲಕಿ ತಾಯಿ ವಿಷ ಸೇವಿಸಿದ್ದು, ಹಾಸನದ ಜಿಲ್ಲಾಸ್ಪತ್ರೆಯ ಐಸಿಯುನಲ್ಲಿ ಸಾವು ಬದುಕಿನ ಮಧ್ಯೆ ಹೋರಾಟ ನಡೆಸಿದ್ದಾಳೆ.

ನಿರಂತರ ಅತ್ಯಾಚಾರದಿಂದ ಅಪ್ರಾಪ್ತ 13 ವರ್ಷದ ಬಾಲಕಿ ತನಗೆ ಅರಿವಿಲ್ಲದೇ 2 ತಿಂಗಳ ಗರ್ಭಿಣಿಯಾಗಿದ್ದಾಳೆ. ಇನ್ನು ತಾಯಿಗೆ ಈ ಬಗ್ಗೆ ಅನುಮಾನ ಬಂದು ವಿಚಾರಣೆ ಮಾಡಿದಾಗ ವೃದ್ಧ ಅತ್ಯಾಚಾರ ಮಾಡಿರುವ ವಿಚಾರವನ್ನು ಬಾಲಕಿ ಬಾಯಿ ಬಿಟ್ಟಿದ್ದಾಳೆ.  ಸದ್ಯ ಆರೋಪಿ ಮೀಸೆ ಮಂಜಯ್ಯನನ್ನು ಪೋಕ್ಸೊ ಕಾಯ್ದೆ ಅಡಿಯಲ್ಲಿ ಸಕಲೇಶಪುರ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ವಿಧವಾವೇತನ, ಪಿಂಚಣಿ ಹಣ ಕೊಡಿಸುವುದಾಗಿ ಹಲವು ಮಹಿಳೆಯರನ್ನು ಎಮೋಷನಲ್ ಬ್ಲಾಕ್‌ಮೇಲ್ ಮಾಡುತ್ತಿದ್ದ ಎನ್ನುವ ಆರೋಪಗಳು ಸಹ ಮೀಸೆ ಮಂಜಯ್ಯ ವಿರುದ್ಧ ಕೇಳಿಬಂದಿದ್ದು, ಈ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದಾರೆ.

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ