AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ರಾಪ್ತೆ ಮೇಲೆ ಅತ್ಯಚಾರವೆಸಗಿದ 73 ವರ್ಷದ ವೃದ್ಧ, ಗರ್ಭಿಣಿಯಾದ 13 ವರ್ಷದ ಬಾಲಕಿ

73 ವರ್ಷದ ವೃದ್ಧನೊಬ್ಬ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿದ ಘಟನೆಯೊಂದು ಹಾಸನ (Hasan) ಜಿಲ್ಲೆಯ ಸಕಲೇಶಪುರ (Sakleshura) ತಾಲೂಕಿನಲ್ಲಿ ನಡೆದಿದ್ದು, ಬಾಲಕಿ 2 ತಿಂಗಳ ಗರ್ಭಿಣಿಯಾಗಿದ್ದಾಳೆ. ಇದರಿಂದ ಮನನೊಂದು ಸಂತ್ರಸ್ಥೆ ಬಾಲಕಿಯ ತಾಯಿ ವಿಷ ಸೇವಿಸಿದ್ದು, ಹಾಸನ ಜಿಲ್ಲಾಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅಪ್ರಾಪ್ತೆ ಮೇಲೆ ಅತ್ಯಚಾರವೆಸಗಿದ 73 ವರ್ಷದ ವೃದ್ಧ, ಗರ್ಭಿಣಿಯಾದ 13 ವರ್ಷದ ಬಾಲಕಿ
ಪ್ರಾತಿನಿಧಿಕ ಚಿತ್ರ
Follow us
ಮಂಜುನಾಥ ಕೆಬಿ
| Updated By: ರಮೇಶ್ ಬಿ. ಜವಳಗೇರಾ

Updated on: Sep 17, 2023 | 12:19 PM

ಹಾಸನ, (ಸೆಪ್ಟೆಂಬರ್ 17): ಅಪ್ರಾಪ್ತ ಬಾಲಕಿ ಮೇಲೆ ವೃದ್ಧನೋರ್ವ ಅತ್ಯಾಚಾರ (Rape) ಎಸಗಿರುವ ಪೈಶಾಚಿಕ ಕೃತ್ಯ ಹಾಸನ (Hassan) (Hassan) ಜಿಲ್ಲೆಯ ಸಕಲೇಶಪುರ ತಾಲ್ಲೂಕಿನಲ್ಲಿ ನಡೆದಿದೆ. ಸಾಮಾಜಿಕ ಕಾರ್ಯಕರ್ತನೆಂದು ಬಿಂಬಿಸಿಕೊಂಡಿದ್ದ 73 ಮೀಸೆ ಮಂಜಯ್ಯ ಎನ್ನುವಾತ ಹದಿಮೂರು ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದು, ಇದೀಗ ಬಾಲಕಿ ಎರಡು ತಿಂಗಳ ಗರ್ಭಿಣಿಯಾಗಿದ್ದಾಳೆ. ಇದರಿಂದ ಮನನೊಂದು ಸಂತ್ರಸ್ಥೆ ಬಾಲಕಿ ತಾಯಿ ವಿಷ ಸೇವಿಸಿದ್ದು, ಹಾಸನದ ಜಿಲ್ಲಾಸ್ಪತ್ರೆಯ ಐಸಿಯುನಲ್ಲಿ ಸಾವು ಬದುಕಿನ ಮಧ್ಯೆ ಹೋರಾಟ ನಡೆಸಿದ್ದಾಳೆ.

ನಿರಂತರ ಅತ್ಯಾಚಾರದಿಂದ ಅಪ್ರಾಪ್ತ 13 ವರ್ಷದ ಬಾಲಕಿ ತನಗೆ ಅರಿವಿಲ್ಲದೇ 2 ತಿಂಗಳ ಗರ್ಭಿಣಿಯಾಗಿದ್ದಾಳೆ. ಇನ್ನು ತಾಯಿಗೆ ಈ ಬಗ್ಗೆ ಅನುಮಾನ ಬಂದು ವಿಚಾರಣೆ ಮಾಡಿದಾಗ ವೃದ್ಧ ಅತ್ಯಾಚಾರ ಮಾಡಿರುವ ವಿಚಾರವನ್ನು ಬಾಲಕಿ ಬಾಯಿ ಬಿಟ್ಟಿದ್ದಾಳೆ.  ಸದ್ಯ ಆರೋಪಿ ಮೀಸೆ ಮಂಜಯ್ಯನನ್ನು ಪೋಕ್ಸೊ ಕಾಯ್ದೆ ಅಡಿಯಲ್ಲಿ ಸಕಲೇಶಪುರ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ವಿಧವಾವೇತನ, ಪಿಂಚಣಿ ಹಣ ಕೊಡಿಸುವುದಾಗಿ ಹಲವು ಮಹಿಳೆಯರನ್ನು ಎಮೋಷನಲ್ ಬ್ಲಾಕ್‌ಮೇಲ್ ಮಾಡುತ್ತಿದ್ದ ಎನ್ನುವ ಆರೋಪಗಳು ಸಹ ಮೀಸೆ ಮಂಜಯ್ಯ ವಿರುದ್ಧ ಕೇಳಿಬಂದಿದ್ದು, ಈ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದಾರೆ.

ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?