AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನದಲ್ಲಿ ಮೊದಲ ಬಲಿ ಪಡೆದ ಕೊರೊನಾ

ಹಾಸನ: ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಮೊದಲ ಬಲಿಯಾಗಿದೆ. ಸೋಂಕಿಗೆ 60 ವರ್ಷದ ವೃದ್ಧ ಮೃತಪಟ್ಟಿರುವುದಾಗಿ ಜಿಲ್ಲಾಧಿಕಾರಿ ಆರ್.ಗಿರೀಶ್​ ಸ್ಪಷ್ಟ ಪಡಿಸಿದ್ದಾರೆ. ಮೃತ ರೋಗಿ ಪಾರ್ಶ್ವವಾಯು, ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು. ಜೂನ್ 10ರಂದು ಉಸಿರಾಟದ ತೊಂದರೆಯಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಅವರನ್ನು ಕೊವಿಡ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಜೂನ್ 11ರಂದು ರಕ್ತದ ಮಾದರಿ, ಗಂಟಲುದ್ರವ ಪರೀಕ್ಷೆ ನಡೆಸಿದಾಗ ಲ್ಯಾಬ್​ ರಿಪೋರ್ಟ್​ನಲ್ಲಿ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಮಧ್ಯಾಹ್ನ 1.15ರ ಸುಮಾರಿಗೆ ಕೊರೊನಾ ಸೋಂಕಿತ […]

ಹಾಸನದಲ್ಲಿ ಮೊದಲ ಬಲಿ ಪಡೆದ ಕೊರೊನಾ
ಆಯೇಷಾ ಬಾನು
|

Updated on:Jun 12, 2020 | 2:57 PM

Share

ಹಾಸನ: ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಮೊದಲ ಬಲಿಯಾಗಿದೆ. ಸೋಂಕಿಗೆ 60 ವರ್ಷದ ವೃದ್ಧ ಮೃತಪಟ್ಟಿರುವುದಾಗಿ ಜಿಲ್ಲಾಧಿಕಾರಿ ಆರ್.ಗಿರೀಶ್​ ಸ್ಪಷ್ಟ ಪಡಿಸಿದ್ದಾರೆ. ಮೃತ ರೋಗಿ ಪಾರ್ಶ್ವವಾಯು, ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು.

ಜೂನ್ 10ರಂದು ಉಸಿರಾಟದ ತೊಂದರೆಯಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಅವರನ್ನು ಕೊವಿಡ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಜೂನ್ 11ರಂದು ರಕ್ತದ ಮಾದರಿ, ಗಂಟಲುದ್ರವ ಪರೀಕ್ಷೆ ನಡೆಸಿದಾಗ ಲ್ಯಾಬ್​ ರಿಪೋರ್ಟ್​ನಲ್ಲಿ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಮಧ್ಯಾಹ್ನ 1.15ರ ಸುಮಾರಿಗೆ ಕೊರೊನಾ ಸೋಂಕಿತ ವೃದ್ಧ ಮೃತಪಟ್ಟಿದ್ದಾರೆ ಎಂದು ಅಧಿಕೃತವಾಗಿ ಹಾಸನ ಡಿಸಿ ಮಾಹಿತಿ ನೀಡಿದ್ದಾರೆ.

Published On - 2:46 pm, Fri, 12 June 20

ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ