AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hassan News: ಅಂಗನವಾಡಿಯಲ್ಲಿ ಗರ್ಭಿಣಿಯರು, ಬಾಣಂತಿಯರಿಗೆ ಕೊಳೆತ ಮೊಟ್ಟೆಗಳ ಪೂರೈಕೆ ಆರೋಪ: ಕ್ರಮಕ್ಕೆ ಒತ್ತಾಯ

ಹಾಸನ ಜಿಲ್ಲೆಯ ಹೊಳೆನರಸೀಪುರದ ಹೌಸಿಂಗ್ ಬೋರ್ಡ್​ನ ಕಿಕ್ಕೇರಮ್ಮ ದೇಗುಲದ ಬಳಿಯಿರುವ ಅಂಗನವಾಡಿಯಲ್ಲಿ ತಾಯಿ ಕಾರ್ಡ್ ಹೊಂದಿರುವ ಗರ್ಭಿಣಿ, ಬಾಣಂತಿಯರಿಗೆ ಕೆಟ್ಟಿರುವ ಮೊಟ್ಟೆಗಳನ್ನು ನೀಡಿರುವುದಾಗಿ ಆರೋಪಿಸಲಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವಿರುದ್ಧ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Hassan News: ಅಂಗನವಾಡಿಯಲ್ಲಿ ಗರ್ಭಿಣಿಯರು, ಬಾಣಂತಿಯರಿಗೆ ಕೊಳೆತ ಮೊಟ್ಟೆಗಳ ಪೂರೈಕೆ ಆರೋಪ: ಕ್ರಮಕ್ಕೆ ಒತ್ತಾಯ
ಕೊಳೆತ ಮೊಟ್ಟೆಗಳು
ಮಂಜುನಾಥ ಕೆಬಿ
| Edited By: |

Updated on:Jul 06, 2023 | 7:17 PM

Share

ಹಾಸನ: ಗರ್ಭಿಣಿಯರು (pregnant women) , ಬಾಣಂತಿಯರಿಗೆ ಕೆಟ್ಟಿರುವ ಮೊಟ್ಟೆಗಳ (eggs) ವಿತರಣೆ ಮಾಡಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವಿರುದ್ಧ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯ ಹೊಳೆನರಸೀಪುರದ ಅಂಗನವಾಡಿ ಕೇಂದ್ರ ವ್ಯಾಪ್ತಿಯಲ್ಲಿ ಘಟನೆ ಕಂಡುಬಂದಿದೆ. ಹೌಸಿಂಗ್ ಬೋರ್ಡ್​ನ ಕಿಕ್ಕೇರಮ್ಮ ದೇಗುಲದ ಬಳಿಯಿರುವ ಅಂಗನವಾಡಿಯಲ್ಲಿ ತಾಯಿ ಕಾರ್ಡ್ ಹೊಂದಿರುವ ಗರ್ಭಿಣಿ, ಬಾಣಂತಿಯರಿಗೆ ಕೆಟ್ಟಿರುವ ಮೊಟ್ಟೆಗಳನ್ನು ನೀಡಿರುವುದಾಗಿ ಆರೋಪಿಸಲಾಗಿದೆ.

ಅಂಗನವಾಡಿಯಲ್ಲಿ ನೀಡಿದ್ದ ಮೊಟ್ಟೆ ಒಡೆದು ನೋಡಿದಾಗ ಹಾಳಾಗಿದ್ದು ಬೆಳಕಿಗೆ ಬಂದಿದೆ. ಕಳಪೆ ಗುಣಮಟ್ಟ, ಕೊಳೆತ ಮೊಟ್ಟೆ ಪೂರೈಸಿದವರ ವಿರುದ್ಧ ಕ್ರಮಕ್ಕೆ ಮಹಿಳೆಯರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಮೊಟ್ಟೆ ಖರೀದಿಸಲು ಬಿಡುಗಡೆಯಾಗದ ಅನುದಾನ: ಸಾಲದ ಸುಳಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು

ಗರ್ಭಿಣಿಯರು ಮತ್ತು ಬಾಣಂತಿಯರಿಗೆ ಸೇರಿದಂತೆ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಮೊಟ್ಟೆ ವಿತರಿಸಲಾಗುತ್ತದೆ. ಸರ್ಕಾರದಿಂದ ಇದಕ್ಕೆ ಅನುದಾನವು ಬಿಡುಗಡೆಯಾಗುತ್ತದೆ.

ಇದನ್ನೂ ಓದಿ: Budget session: ಕೇರ್ ಮಾಡುವುದು, ಹ್ಯಾಂಡ್ ಶೇಕ್ ಮಾಡುವುದು-ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿಗೆ ಸದನದಲ್ಲಿ ಚರ್ಚೆಯ ವಿಷಯಗಳು!

ರಾಜ್ಯದಲ್ಲಿ ಸುಮಾರು 65 ಸಾವಿರಕ್ಕೂ ಹೆಚ್ಚು ಅಂಗನವಾಡಿ ಕೇಂದ್ರಗಳಿವೆ. ಗರ್ಭಿಣಿಯರು, ಬಾಣಂತಿಯರಿಗೆ ಮತ್ತು ಮಕ್ಕಳಿಗೆ ಪೌಷ್ಟಿಕಾಂಶ ಬರಲಿ ಎನ್ನುವ ಉದ್ದೇಶದಿಂದ ಮೊಟ್ಟೆಯನ್ನು ನೀಡಲಾಗುತ್ತದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:06 pm, Thu, 6 July 23

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ