AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಅಂಬಾರಿ ಅರ್ಜುನ ಆನೆ ಹುತಾತ್ಮ ಪ್ರಕರಣ; ತನಿಖೆ ಆರಂಭಿಸಿದ ತನಿಖಾ ತಂಡ

ಸಕಲೇಶಪುರ ತಾಲ್ಲೂಕಿನ ಯಸಳೂರು ವಲಯದ ದಬ್ಬಳ್ಳಿ ಕಟ್ಟೆ ಅರಣ್ಯ ಪ್ರದೇಶದಲ್ಲಿ ಡಿಸೆಂಬರ್ 4 ರಂದು ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಅರ್ಜುನ ಆನೆಯ ಕಾಲಿಗೆ ಗುಂಡೇಟು ಬಿದ್ದು ಹುತಾತ್ಮನಾಗಿದ್ದ. ಈ ಬಗ್ಗೆ ಮಾವುತ ಹಾಗೂ ಜನರು ಅನುಮಾನ ವ್ಯಕ್ತಪಡಿಸಿದ್ದರು. ಈ ಹಿನ್ನಲೆ

ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಅಂಬಾರಿ ಅರ್ಜುನ ಆನೆ ಹುತಾತ್ಮ ಪ್ರಕರಣ; ತನಿಖೆ ಆರಂಭಿಸಿದ ತನಿಖಾ ತಂಡ
ಹುತಾತ್ಮ ಅರ್ಜುನ ಆನೆಯ ಪ್ರಕರಣ
ಮಂಜುನಾಥ ಕೆಬಿ
| Edited By: |

Updated on: Dec 21, 2023 | 3:48 PM

Share

ಹಾಸನ, ಡಿ.21: ಕಾಡಾನೆ(Wild Elephant) ಸೆರೆ ಕಾರ್ಯಾಚರಣೆ ವೇಳೆ ಅಂಬಾರಿ ಅರ್ಜುನ ಹುತಾತ್ಮ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು(ಡಿ.21) ಬೆಂಗಳೂರಿ (Bengaluru)ನಿಂದ ಆಗಮಿಸಿದ ತನಿಖಾತಂಡ ತನಿಖೆ ಆರಂಭಿಸಿದೆ. ಮೊದಲು ತನಿಖಾಧಿಕಾರಿ(Investigator)ಗಳು ಅರ್ಜುನ ಹುತಾತ್ಮನಾದ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ದಸರಾ ಆನೆ ಅರ್ಜುನ ಸಾವಿನ ಬಗ್ಗೆ ಹಲವು ಅನುಮಾನ ಹಿನ್ನೆಲೆಯಲ್ಲಿ ನಿವೃತ್ತ ಮುಖ್ಯ ವನ್ಯಪಾಲಕರಾದ ಅಜಯ್ ಮಿಶ್ರ ತಂಡದಿಂದ ತನಿಖೆ ಶುರುವಾಗಿದೆ.

ಅರ್ಜುನ ಕಾಲಿಗೆ ಗುಂಡೇಟು ಬಿದ್ದ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದ ಮಾವುತ ಹಾಗೂ ಜನರು

ಸಕಲೇಶಪುರ ತಾಲ್ಲೂಕಿನ ಯಸಳೂರು ವಲಯದ ದಬ್ಬಳ್ಳಿ ಕಟ್ಟೆ ಅರಣ್ಯ ಪ್ರದೇಶದಲ್ಲಿ ಡಿಸೆಂಬರ್ 4 ರಂದು ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಅರ್ಜುನ ಆನೆಯ ಕಾಲಿಗೆ ಗುಂಡೇಟು ಬಿದ್ದು ಹುತಾತ್ಮನಾಗಿದ್ದ. ಈ ಬಗ್ಗೆ ಮಾವುತ ಹಾಗೂ ಜನರು ಅನುಮಾನ ವ್ಯಕ್ತಪಡಿಸಿದ್ದರು. ಅರ್ಜುನನ ಕಾಲಿಗೆ ಗುಂಡೇಟು ಬಿದ್ದಿದ್ದರಿಂದ ಶಕ್ತಿ ಕಳೆದುಕೊಂಡಿದ್ದು, ಕಾಡಾನೆ ಕಾರ್ಯಾಚರಣೆ ವೇಳೆ ಅರಣ್ಯ ಇಲಾಖೆ ಸಾಕಷ್ಟು ಲೋಪ ಎಸಗಿತ್ತು. ಮುಂಜಾಗ್ರತಾ ಕ್ರಮ ವಹಿಸಿರಲಿಲ್ಲ ಎಂಬ ಆರೋಪ ಕೇಳಿಬಂದಿತ್ತು. ಬಳಿಕ ಅರಣ್ಯ ಸಚಿವ ಈಶ್ವರ ಖಂಡ್ರೆ ತನಿಖೆಗೆ ಆದೇಶಿಸಿದ್ದರು. ಅದರಂತೆ ತನಿಖಾಧಿಕಾರಿಗಳು ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳನ್ನು ವಿಚಾರಿಸಿ ಮಾಹಿತಿ ಸಂಗ್ರಹಿಸಿಸಲಿದ್ದಾರೆ.

ಇದನ್ನೂ ಓದಿ:ಅರ್ಜುನ ಆನೆ ಸಾವು, ಕೊನೆ ಕ್ಷಣದಲ್ಲಿ ಆಗಿದ್ದೇನು?;ಕಾರ್ಯಾಚರಣೆಯ ಕಂಪ್ಲೀಟ್ ಡೀಟೆಲ್ಸ್​ ಇಲ್ಲಿದೆ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು