AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ: ಬೆಂಗಳೂರಿನ ಕಾಲೇಜು ವಿದ್ಯಾರ್ಥಿಯ ಕಿಡ್ನಾಪ್, ಅರಕಲಗೂಡಿನಲ್ಲಿ ರಕ್ಷಣೆ

ದುಷ್ಕರ್ಮಿಗಳು ಬೆಂಗಳೂರಿನ ನಾಗಾರ್ಜುನ ಕಾಲೇಜಿನ ವಿದ್ಯಾರ್ಥಿಯನ್ನು ಅಪಹರಣ ಮಾಡಿ ಬುಧವಾರದಂದು ಹಾಸನದ ಅರಕಲಗೂಡು ಬಳಿ ಬಿಟ್ಟು ಪರಾರಿಯಾಗಿದ್ದಾರೆ. ಬೆಂಗಳೂರಿನ ಯಲಹಂಕ ಪೊಲೀಸ್ ವ್ಯಾಪ್ತಿಯ ಅನಂತಪುರ ಎಕ್ಸ್‌ಟೆನ್ಶನ್‌ನ ಕೃಷ್ಣೇಗೌಡರ ಪುತ್ರ ಚಿರಾಗ್‌ನನ್ನು ದುಷ್ಕರ್ಮಿಗಳು ಅಪಹರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಹಾಸನ: ಬೆಂಗಳೂರಿನ ಕಾಲೇಜು ವಿದ್ಯಾರ್ಥಿಯ ಕಿಡ್ನಾಪ್, ಅರಕಲಗೂಡಿನಲ್ಲಿ ರಕ್ಷಣೆ
ಬೆಂಗಳೂರಿನ ಕಾಲೇಜು ವಿದ್ಯಾರ್ಥಿಯ ಕಿಡ್ನಾಪ್, ಅರಕಲಗೂಡಿನಲ್ಲಿ ರಕ್ಷಣೆ (ಸಾಂದರ್ಭಿಕ ಚಿತ್ರ)Image Credit source: depositphotos
TV9 Web
| Edited By: |

Updated on: Nov 03, 2023 | 7:37 AM

Share

ಹಾಸನ, ನ.3: ಬೆಂಗಳೂರಿನ (Bengaluru) ನಾಗಾರ್ಜುನ ಕಾಲೇಜಿನ ವಿದ್ಯಾರ್ಥಿ ಚಿರಾಗ್ (21) ಎಂಬಾತನನ್ನು ಅಪಹರಿಸಿದ ನಾಲ್ವರು ದುಷ್ಕರ್ಮಿಗಳು ಬುಧವಾರ ಹಾಸನದ (Hassan) ಅರಕಲಗೂಡು ಬಳಿ ಬಿಟ್ಟು ಹೋಗಿದ್ದಾರೆ. ಬೆಂಗಳೂರಿನ ಯಲಹಂಕ ಪೊಲೀಸ್ ವ್ಯಾಪ್ತಿಯ ಅನಂತಪುರ ಎಕ್ಸ್‌ಟೆನ್ಶನ್‌ನ ಕೃಷ್ಣೇಗೌಡರ ಪುತ್ರ ಚಿರಾಗ್‌ನನ್ನು ದುಷ್ಕರ್ಮಿಗಳು ಅಪಹರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಚಿರಾಗ್ ಕಾಲೇಜಿಗೆ ಹೋಗುತ್ತಿದ್ದಾಗ ನಾಲ್ವರು ಅಪರಿಚಿತರು ಕಾರಿನಲ್ಲಿ ಬಂದು ಕಾರಿಗೆ ಎಳೆದೊಯ್ದಿದ್ದಾರೆ. ಅರಕಲಗೂಡು ಸಮೀಪದ ಶನಿವಾರಸಂತೆ ರಸ್ತೆಯಲ್ಲಿ ಮರದ ಕೆಳಗೆ ಕುಳಿತಿದ್ದ ಚಿರಾಗ್‌ ದೂರವಾಣಿ ಕರೆ ಮಾಡಿದ ನಂತರ ಅರಕಲಗೂಡು ಪೊಲೀಸರು ರಕ್ಷಿಸಿದ್ದಾರೆ.

ಇದನ್ನೂ ಓದಿ: ಇಬ್ಬರು ವ್ಯಕ್ತಿಗಳನ್ನ ಕಿಡ್ನಾಪ್ ಮಾಡಿದ ಅಕ್ರಮ ಮರಳು ದಂಧೆಕೋರರು, ನದಿ ಪಾಲಾಗಬೇಕಿದ್ದವರು ಜಸ್ಟ್ ಮಿಸ್

ಚಿರಾಗ್ ದಾರಿಹೋಕನ ಫೋನ್ ಮೂಲಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ವರದಿಯಾಗಿದೆ. ಪೊಲೀಸರು ಚಿರಾಗ್‌ನನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗಿದೆ. ಅಪಹರಣಕಾರರು ಕೆಲವು ರಾಸಾಯನಿಕಗಳನ್ನು ಸಿಂಪಡಿಸಿ ಚಿರಾಗ್‌ನನ್ನು ವಾಹನಕ್ಕೆ ಎಳೆದೊಯ್ದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಕ್ಕಳು ಮಾತನಾಡುವಾಗ ತೊದಲುತ್ತಿದ್ರೆ ಜ್ಯೋತಿಷ್ಯ ಪ್ರಕಾರ ಇದೇ ಕಾರಣ
ಮಕ್ಕಳು ಮಾತನಾಡುವಾಗ ತೊದಲುತ್ತಿದ್ರೆ ಜ್ಯೋತಿಷ್ಯ ಪ್ರಕಾರ ಇದೇ ಕಾರಣ
ಮದ್ಯದ ಅಮಲಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು
ಮದ್ಯದ ಅಮಲಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು
ಇಂದು ರಾಶಿಯವರಿಗೆಜವಾಬ್ದಾರಿಗಳು ಹೆಚ್ಚಾದರೂ, ಉದ್ಯೋಗದಲ್ಲಿ ಶುಭವಾಗಲಿದೆ
ಇಂದು ರಾಶಿಯವರಿಗೆಜವಾಬ್ದಾರಿಗಳು ಹೆಚ್ಚಾದರೂ, ಉದ್ಯೋಗದಲ್ಲಿ ಶುಭವಾಗಲಿದೆ
IIT ಬಾಂಬೆ ತರಗತಿಯ ಟೇಬಲ್ ಮೇಲೆ ಹತ್ತಿ ನಿಂತ ನಾಯಿ; ವಿಡಿಯೋ ವೈರಲ್
IIT ಬಾಂಬೆ ತರಗತಿಯ ಟೇಬಲ್ ಮೇಲೆ ಹತ್ತಿ ನಿಂತ ನಾಯಿ; ವಿಡಿಯೋ ವೈರಲ್
ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ದಿ ರೈಸ್ ಆಫ್ ಅಶೋಕ: ವೇದಿಕೆಯಲ್ಲಿ ಭಾವುಕವಾಗಿ ಮಾತನಾಡಿದ ಸತೀಶ್ ನೀನಾಸಂ
ದಿ ರೈಸ್ ಆಫ್ ಅಶೋಕ: ವೇದಿಕೆಯಲ್ಲಿ ಭಾವುಕವಾಗಿ ಮಾತನಾಡಿದ ಸತೀಶ್ ನೀನಾಸಂ
ಸಿಎಂ ಬದಲಾವಣೆ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ
ಸಿಎಂ ಬದಲಾವಣೆ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ
ಎಐ ಶೃಂಗಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಂಜಾಯ್ ಮಾಡಿದ ಜಾಗತಿಕ ನಾಯಕರು
ಎಐ ಶೃಂಗಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಂಜಾಯ್ ಮಾಡಿದ ಜಾಗತಿಕ ನಾಯಕರು
ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ಉದ್ಯಮಿಗೆ ಹೃದಯಾಘಾತ
ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ಉದ್ಯಮಿಗೆ ಹೃದಯಾಘಾತ
ಧ್ರುವ ಬಗ್ಗೆ ಅಸಭ್ಯ ಮಾತಾಡಿದ್ದಕ್ಕೆ ಕಾರಣ ತಿಳಿಸಿದ ಕನಕಪುರ ಶ್ರೀನಿವಾಸ್
ಧ್ರುವ ಬಗ್ಗೆ ಅಸಭ್ಯ ಮಾತಾಡಿದ್ದಕ್ಕೆ ಕಾರಣ ತಿಳಿಸಿದ ಕನಕಪುರ ಶ್ರೀನಿವಾಸ್