ಸತ್ಯವಂಗಲ ಕೆರೆಯಲ್ಲಿ ಪದವಿ ವಿದ್ಯಾರ್ಥಿನಿ ಮೃತದೇಹ ಪತ್ತೆ
ಹಾಸನ: ಹಾಸನ ನಗರದ ಹೊರವಲಯದ ಸತ್ಯವಂಗಲ ಕೆರೆಯಲ್ಲಿ ವಿದ್ಯಾರ್ಥಿನಿಯ ಮೃತದೇಹ ಪತ್ತೆಯಾಗಿದೆ. ಅದು ಹೊಂಡರವಳ್ಳಿ ಗ್ರಾಮದ ಶರಣ್ಯ(19) ಮೃತದೇಹ ಎಂದು ಪತ್ತೆ ಹಚ್ಚಲಾಗಿದೆ. ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ಹೊಂಡರವಳ್ಳಿಯ ಶರಣ್ಯ ಹಾಸನ ಸರ್ಕಾರಿ ವಿಜ್ಞಾನ ಕಾಲೇಜಿನ ಬಿಎಸ್ಸಿ ವ್ಯಾಸಂಗ ಮಾಡುತ್ತಿದ್ದರು. ಕೆ.ಆರ್.ಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Updated on: Dec 25, 2019 | 12:20 PM
ಹಾಸನ: ಹಾಸನ ನಗರದ ಹೊರವಲಯದ ಸತ್ಯವಂಗಲ ಕೆರೆಯಲ್ಲಿ ವಿದ್ಯಾರ್ಥಿನಿಯ ಮೃತದೇಹ ಪತ್ತೆಯಾಗಿದೆ. ಅದು ಹೊಂಡರವಳ್ಳಿ ಗ್ರಾಮದ ಶರಣ್ಯ(19) ಮೃತದೇಹ ಎಂದು ಪತ್ತೆ ಹಚ್ಚಲಾಗಿದೆ.
ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ಹೊಂಡರವಳ್ಳಿಯ ಶರಣ್ಯ ಹಾಸನ ಸರ್ಕಾರಿ ವಿಜ್ಞಾನ ಕಾಲೇಜಿನ ಬಿಎಸ್ಸಿ ವ್ಯಾಸಂಗ ಮಾಡುತ್ತಿದ್ದರು. ಕೆ.ಆರ್.ಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Related Stories
15 ದಿನಗಳ ಕಾಲ ಪಶ್ಚಿಮ ಬಂಗಾಳದಲ್ಲಿ ಇರುತ್ತೇನೆ ಎಂದ ಅಮಿತ್ ಶಾ
ಸಿಬಿಎಸ್ಇ ಶಾಲೆಗಳಲ್ಲಿ AI; ಹೊಸ ಪಠ್ಯಕ್ರಮದ ಅನಾವರಣ
ಬೈ ಎಲೆಕ್ಷನ್ ಪ್ರಚಾರಕ್ಕಿಳಿಯುವ ಮುನ್ನವೇ ಬಿಜೆಪಿ ವಿರುದ್ಧ ಯತ್ನಾಳ್ ಕಿಡಿ
Video: ಬಂದೂಕು, ದೊಣ್ಣೆ ಹಿಡಿದು ಮನೆಗೆ ನುಗ್ಗಿದ ಮುಸುಕುಧಾರಿಗಳು
ಗ್ಯಾಂಗ್ ಅನುಮಾನಾಸ್ಪದ ಓಡಾಟ: ಹೆಣ್ಣುಮಕ್ಕಳೇ ಇವರ ಟಾರ್ಗೆಟ್?
ಶೆಟ್ಟಿ ಗ್ಯಾಂಗ್ನಲ್ಲಿ ಬಿರುಕು? ಪ್ರಮೋದ್ ಶೆಟ್ಟಿ ಹೇಳಿದ್ದೇನು?
IPL 2026: LSG vs DC ಪಂದ್ಯದ ವೇಳೆ ಅಭಿಮಾನಿಗಳ ಮಾರಾಮಾರಿ!
ಹೈಕೋರ್ಟ್ ಎದುರು ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚಿದ ಮಹಿಳೆ
ಪಾಲಾರ್ ಚೆಕ್ ಪೋಸ್ಟ್ ಬಳಿ ರಾತ್ರಿ ವೇಳೆ ಪ್ರತ್ಯಕ್ಷವಾದ ಕಾಡಾನೆ!
ಹನುಮ ಜಯಂತಿಗೆ ವಿಶೇಷ ಹಾಡು ಹಾಡಿದ ಶರಣ್; ಎಂತಹ ಅದ್ಭುತ ಕಂಠ
