AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ ಗ್ರಾ.ಪಂ. ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ತಪ್ಪಿಸಲು ಸದಸ್ಯೆ ಕಿಡ್ನ್ಯಾಪ್.. ಮೂವರ ವಿರುದ್ಧ ದೂರು ದಾಖಲು

ಹಾಸನ ತಾಲೂಕಿನ ಮಡೆನೂರು ಗ್ರಾಮ ಪಂಚಾಯಿತಿ ಸದಸ್ಯೆ, ಕಾರೆಕೆರೆ ಕ್ಷೇತ್ರದಿಂದ ಆಯ್ಕೆ ಆಗಿರುವ ಭಾಗ್ಯಮ್ಮ ಬೆಂಗಳೂರಿನ ಸಂಬಂಧಿಕರ ಮನೆಯಿಂದ ವಾಪಸ್ ಬರೋ ವೇಳೆ ಶಾಂತಿಗ್ರಾಮ ಬಸ್ ನಿಲ್ದಾಣದಿಂದ ಅಪಹರಿಸಲ್ಪಟ್ಟಿದ್ದಾರಂತೆ...

ಹಾಸನ ಗ್ರಾ.ಪಂ. ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ತಪ್ಪಿಸಲು ಸದಸ್ಯೆ ಕಿಡ್ನ್ಯಾಪ್.. ಮೂವರ ವಿರುದ್ಧ ದೂರು ದಾಖಲು
ಗ್ರಾ.ಪಂ. ಸದಸ್ಯೆ ಭಾಗ್ಯಮ್ಮ
ಆಯೇಷಾ ಬಾನು
| Edited By: |

Updated on: Feb 03, 2021 | 12:22 PM

Share

ಹಾಸನ: ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ತಪ್ಪಿಸಲು ಮಡೆನೂರು ಗ್ರಾ.ಪಂ. ಸದಸ್ಯೆ ಭಾಗ್ಯಮ್ಮ ಅವರನ್ನು ಕಿಡ್ನ್ಯಾಪ್ ಮಾಡಲಾಗಿತ್ತು ಎಂಬ ಆರೋಪ ಕೇಳಿ ಬಂದಿದೆ. ಮಹಿಳೆಗೆ ಅವಕಾಶ ತಪ್ಪಿಸಲು ಗ್ರಾಮದ ಕೆಲವರು ಆಕೆಯನ್ನು ಕಿಡ್ನ್ಯಾಪ್ ಮಾಡಿದ್ರು ಎಂದು ಹೇಳಲಾಗುತ್ತಿದೆ.

ಹಾಸನ ತಾಲೂಕಿನ ಮಡೆನೂರು ಗ್ರಾಮ ಪಂಚಾಯತಿ ಸದಸ್ಯೆ, ಕಾರೆಕೆರೆ ಕ್ಷೇತ್ರದಿಂದ ಆಯ್ಕೆ ಆಗಿರುವ ಭಾಗ್ಯಮ್ಮ ಬೆಂಗಳೂರಿನ ಸಂಬಂಧಿಕರ ಮನೆಯಿಂದ ವಾಪಸ್ ಬರೋ ವೇಳೆ ಶಾಂತಿಗ್ರಾಮ ಬಸ್ ನಿಲ್ದಾಣದಿಂದ ಅಪಹರಿಸಲ್ಪಟ್ಟಿದ್ದಾರಂತೆ. ಈ ಬಗ್ಗೆ ಗ್ರಾ.ಪಂ. ಸದಸ್ಯೆ ಭಾಗ್ಯಮ್ಮ ಪುತ್ರ ಜಯರಾಂ ಶಾಂತಿಗ್ರಾಮ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಕಾರೆಕೆರೆ ಗ್ರಾಮದ ವೆಂಕಟೇಶ, ಹಿರಿಯಣ್ಣಗೌಡ ಮತ್ತು ಮಡೆನೂರು ಗ್ರಾಮದ ಸುರೇಂದ್ರ ವಿರುದ್ಧ ಕಿಡ್ನ್ಯಾಪ್ ಆರೋಪ ಮಾಡಲಾಗಿದೆ.

ದೇಶಕ್ಕೇ ಮಾದರಿಯಾದ ಅಂಚಟಗೇರಿ ಗ್ರಾಮ ಪಂಚಾಯಿತಿ; ಕಳೆದ ವರ್ಷ ಪ್ರಶಸ್ತಿಯೂ ಬಂದಿದೆ..

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ