Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ ಗ್ರಾ.ಪಂ. ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ತಪ್ಪಿಸಲು ಸದಸ್ಯೆ ಕಿಡ್ನ್ಯಾಪ್.. ಮೂವರ ವಿರುದ್ಧ ದೂರು ದಾಖಲು

ಹಾಸನ ತಾಲೂಕಿನ ಮಡೆನೂರು ಗ್ರಾಮ ಪಂಚಾಯಿತಿ ಸದಸ್ಯೆ, ಕಾರೆಕೆರೆ ಕ್ಷೇತ್ರದಿಂದ ಆಯ್ಕೆ ಆಗಿರುವ ಭಾಗ್ಯಮ್ಮ ಬೆಂಗಳೂರಿನ ಸಂಬಂಧಿಕರ ಮನೆಯಿಂದ ವಾಪಸ್ ಬರೋ ವೇಳೆ ಶಾಂತಿಗ್ರಾಮ ಬಸ್ ನಿಲ್ದಾಣದಿಂದ ಅಪಹರಿಸಲ್ಪಟ್ಟಿದ್ದಾರಂತೆ...

ಹಾಸನ ಗ್ರಾ.ಪಂ. ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ತಪ್ಪಿಸಲು ಸದಸ್ಯೆ ಕಿಡ್ನ್ಯಾಪ್.. ಮೂವರ ವಿರುದ್ಧ ದೂರು ದಾಖಲು
ಗ್ರಾ.ಪಂ. ಸದಸ್ಯೆ ಭಾಗ್ಯಮ್ಮ
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on: Feb 03, 2021 | 12:22 PM

ಹಾಸನ: ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ತಪ್ಪಿಸಲು ಮಡೆನೂರು ಗ್ರಾ.ಪಂ. ಸದಸ್ಯೆ ಭಾಗ್ಯಮ್ಮ ಅವರನ್ನು ಕಿಡ್ನ್ಯಾಪ್ ಮಾಡಲಾಗಿತ್ತು ಎಂಬ ಆರೋಪ ಕೇಳಿ ಬಂದಿದೆ. ಮಹಿಳೆಗೆ ಅವಕಾಶ ತಪ್ಪಿಸಲು ಗ್ರಾಮದ ಕೆಲವರು ಆಕೆಯನ್ನು ಕಿಡ್ನ್ಯಾಪ್ ಮಾಡಿದ್ರು ಎಂದು ಹೇಳಲಾಗುತ್ತಿದೆ.

ಹಾಸನ ತಾಲೂಕಿನ ಮಡೆನೂರು ಗ್ರಾಮ ಪಂಚಾಯತಿ ಸದಸ್ಯೆ, ಕಾರೆಕೆರೆ ಕ್ಷೇತ್ರದಿಂದ ಆಯ್ಕೆ ಆಗಿರುವ ಭಾಗ್ಯಮ್ಮ ಬೆಂಗಳೂರಿನ ಸಂಬಂಧಿಕರ ಮನೆಯಿಂದ ವಾಪಸ್ ಬರೋ ವೇಳೆ ಶಾಂತಿಗ್ರಾಮ ಬಸ್ ನಿಲ್ದಾಣದಿಂದ ಅಪಹರಿಸಲ್ಪಟ್ಟಿದ್ದಾರಂತೆ. ಈ ಬಗ್ಗೆ ಗ್ರಾ.ಪಂ. ಸದಸ್ಯೆ ಭಾಗ್ಯಮ್ಮ ಪುತ್ರ ಜಯರಾಂ ಶಾಂತಿಗ್ರಾಮ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಕಾರೆಕೆರೆ ಗ್ರಾಮದ ವೆಂಕಟೇಶ, ಹಿರಿಯಣ್ಣಗೌಡ ಮತ್ತು ಮಡೆನೂರು ಗ್ರಾಮದ ಸುರೇಂದ್ರ ವಿರುದ್ಧ ಕಿಡ್ನ್ಯಾಪ್ ಆರೋಪ ಮಾಡಲಾಗಿದೆ.

ದೇಶಕ್ಕೇ ಮಾದರಿಯಾದ ಅಂಚಟಗೇರಿ ಗ್ರಾಮ ಪಂಚಾಯಿತಿ; ಕಳೆದ ವರ್ಷ ಪ್ರಶಸ್ತಿಯೂ ಬಂದಿದೆ..

ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ