AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ ಗ್ರಾ.ಪಂ. ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ತಪ್ಪಿಸಲು ಸದಸ್ಯೆ ಕಿಡ್ನ್ಯಾಪ್.. ಮೂವರ ವಿರುದ್ಧ ದೂರು ದಾಖಲು

ಹಾಸನ ತಾಲೂಕಿನ ಮಡೆನೂರು ಗ್ರಾಮ ಪಂಚಾಯಿತಿ ಸದಸ್ಯೆ, ಕಾರೆಕೆರೆ ಕ್ಷೇತ್ರದಿಂದ ಆಯ್ಕೆ ಆಗಿರುವ ಭಾಗ್ಯಮ್ಮ ಬೆಂಗಳೂರಿನ ಸಂಬಂಧಿಕರ ಮನೆಯಿಂದ ವಾಪಸ್ ಬರೋ ವೇಳೆ ಶಾಂತಿಗ್ರಾಮ ಬಸ್ ನಿಲ್ದಾಣದಿಂದ ಅಪಹರಿಸಲ್ಪಟ್ಟಿದ್ದಾರಂತೆ...

ಹಾಸನ ಗ್ರಾ.ಪಂ. ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ತಪ್ಪಿಸಲು ಸದಸ್ಯೆ ಕಿಡ್ನ್ಯಾಪ್.. ಮೂವರ ವಿರುದ್ಧ ದೂರು ದಾಖಲು
ಗ್ರಾ.ಪಂ. ಸದಸ್ಯೆ ಭಾಗ್ಯಮ್ಮ
ಆಯೇಷಾ ಬಾನು
| Edited By: |

Updated on: Feb 03, 2021 | 12:22 PM

Share

ಹಾಸನ: ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ತಪ್ಪಿಸಲು ಮಡೆನೂರು ಗ್ರಾ.ಪಂ. ಸದಸ್ಯೆ ಭಾಗ್ಯಮ್ಮ ಅವರನ್ನು ಕಿಡ್ನ್ಯಾಪ್ ಮಾಡಲಾಗಿತ್ತು ಎಂಬ ಆರೋಪ ಕೇಳಿ ಬಂದಿದೆ. ಮಹಿಳೆಗೆ ಅವಕಾಶ ತಪ್ಪಿಸಲು ಗ್ರಾಮದ ಕೆಲವರು ಆಕೆಯನ್ನು ಕಿಡ್ನ್ಯಾಪ್ ಮಾಡಿದ್ರು ಎಂದು ಹೇಳಲಾಗುತ್ತಿದೆ.

ಹಾಸನ ತಾಲೂಕಿನ ಮಡೆನೂರು ಗ್ರಾಮ ಪಂಚಾಯತಿ ಸದಸ್ಯೆ, ಕಾರೆಕೆರೆ ಕ್ಷೇತ್ರದಿಂದ ಆಯ್ಕೆ ಆಗಿರುವ ಭಾಗ್ಯಮ್ಮ ಬೆಂಗಳೂರಿನ ಸಂಬಂಧಿಕರ ಮನೆಯಿಂದ ವಾಪಸ್ ಬರೋ ವೇಳೆ ಶಾಂತಿಗ್ರಾಮ ಬಸ್ ನಿಲ್ದಾಣದಿಂದ ಅಪಹರಿಸಲ್ಪಟ್ಟಿದ್ದಾರಂತೆ. ಈ ಬಗ್ಗೆ ಗ್ರಾ.ಪಂ. ಸದಸ್ಯೆ ಭಾಗ್ಯಮ್ಮ ಪುತ್ರ ಜಯರಾಂ ಶಾಂತಿಗ್ರಾಮ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಕಾರೆಕೆರೆ ಗ್ರಾಮದ ವೆಂಕಟೇಶ, ಹಿರಿಯಣ್ಣಗೌಡ ಮತ್ತು ಮಡೆನೂರು ಗ್ರಾಮದ ಸುರೇಂದ್ರ ವಿರುದ್ಧ ಕಿಡ್ನ್ಯಾಪ್ ಆರೋಪ ಮಾಡಲಾಗಿದೆ.

ದೇಶಕ್ಕೇ ಮಾದರಿಯಾದ ಅಂಚಟಗೇರಿ ಗ್ರಾಮ ಪಂಚಾಯಿತಿ; ಕಳೆದ ವರ್ಷ ಪ್ರಶಸ್ತಿಯೂ ಬಂದಿದೆ..

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ