AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ಚಿನ್ನ ನೀಡಿ ಅಸಲಿ ಚಿನ್ನ ಕದ್ದು ಚಾಲಾಕಿ ಕಳ್ಳಿಯರು ಎಸ್ಕೇಪ್​!

ಹಾಸನ: ಇತ್ತೀಚೆಗೆ ನಕಲಿ ಚಿನ್ನ ನೀಡಿ ಜನರನ್ನ ವಂಚಿಸುವವರ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹಾಸನ ನಗರದ ಎನ್.ಆರ್.ವೃತ್ತದಲ್ಲಿರುವ ಸುಮುಖ ಜ್ಯೂವೆಲರ್ಸ್​ನಲ್ಲಿ ನಕಲಿ‌ ಚಿನ್ನ ನೀಡಿ ಅಸಲಿ ಚಿನ್ನದ ಸರ ಲಪಟಾಯಿಸಿರುವ ಘಟನೆ ನಡೆದಿದೆ. ಚಿನ್ನ ಖರೀದಿಸಲೆಂದು ಚಿನ್ನದ ಅಂಗಡಿಗೆ ಇಬ್ಬರು ಮಹಿಳೆಯರು ಎಂಟ್ರಿ ಕೊಟ್ಟಿದ್ದಾರೆ. ಓರ್ವ ಮಹಿಳೆ ಚಿನ್ನ ಖರೀದಿಸುತ್ತಿದ್ರೆ, ಮತ್ತೋರ್ವ ಮಹಿಳೆ ಅಂಗಡಿಯಲ್ಲೇ ಕುಳಿತು ಎಲ್ಲವನ್ನೂ ಗಮನಿಸುತ್ತಿರುತ್ತಾಳೆ. 9.50 ಗ್ರಾಂನ ಚಿನ್ನದ ಸರ ಪಡೆದು, ಚಿನ್ನ ಲೇಪಿತ ನಕಲಿ ಆಭರಣ ನೀಡಿ ಚಾಲಾಕಿ ಮಹಿಳೆಯರು […]

ನಕಲಿ ಚಿನ್ನ ನೀಡಿ ಅಸಲಿ ಚಿನ್ನ ಕದ್ದು ಚಾಲಾಕಿ ಕಳ್ಳಿಯರು ಎಸ್ಕೇಪ್​!
Follow us
ಸಾಧು ಶ್ರೀನಾಥ್​
|

Updated on: Feb 24, 2020 | 1:51 PM

ಹಾಸನ: ಇತ್ತೀಚೆಗೆ ನಕಲಿ ಚಿನ್ನ ನೀಡಿ ಜನರನ್ನ ವಂಚಿಸುವವರ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹಾಸನ ನಗರದ ಎನ್.ಆರ್.ವೃತ್ತದಲ್ಲಿರುವ ಸುಮುಖ ಜ್ಯೂವೆಲರ್ಸ್​ನಲ್ಲಿ ನಕಲಿ‌ ಚಿನ್ನ ನೀಡಿ ಅಸಲಿ ಚಿನ್ನದ ಸರ ಲಪಟಾಯಿಸಿರುವ ಘಟನೆ ನಡೆದಿದೆ.

ಚಿನ್ನ ಖರೀದಿಸಲೆಂದು ಚಿನ್ನದ ಅಂಗಡಿಗೆ ಇಬ್ಬರು ಮಹಿಳೆಯರು ಎಂಟ್ರಿ ಕೊಟ್ಟಿದ್ದಾರೆ. ಓರ್ವ ಮಹಿಳೆ ಚಿನ್ನ ಖರೀದಿಸುತ್ತಿದ್ರೆ, ಮತ್ತೋರ್ವ ಮಹಿಳೆ ಅಂಗಡಿಯಲ್ಲೇ ಕುಳಿತು ಎಲ್ಲವನ್ನೂ ಗಮನಿಸುತ್ತಿರುತ್ತಾಳೆ. 9.50 ಗ್ರಾಂನ ಚಿನ್ನದ ಸರ ಪಡೆದು, ಚಿನ್ನ ಲೇಪಿತ ನಕಲಿ ಆಭರಣ ನೀಡಿ ಚಾಲಾಕಿ ಮಹಿಳೆಯರು ಎಸ್ಕೇಪ್ ಆಗಿದ್ದಾರೆ.

ಅಂಗಡಿ ಸಿಬ್ಬಂದಿಗೆ ನಕಲಿ ಚಿನ್ನದ ಸರ ಮತ್ತು 8 ಸಾವಿರ ಹಣ ನೀಡಿ, 43 ಸಾವಿರ ರೂಪಾಯಿ ಮೌಲ್ಯದ ಚಿನ್ನದ ಸರ ಪಡೆದು ಚಾಲಾಕಿ ಕಳ್ಳಿಯರು ಪರಾರಿಯಾಗಿದ್ದಾರೆ. ಈ ಸಂಬಂಧ ಹಾಸನ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಸಮಾವೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆಗಳ ಪುಸ್ತಕ ಬಿಡುಗಡೆ
ಸಮಾವೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆಗಳ ಪುಸ್ತಕ ಬಿಡುಗಡೆ