AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ಚಿನ್ನ ನೀಡಿ ಅಸಲಿ ಚಿನ್ನ ಕದ್ದು ಚಾಲಾಕಿ ಕಳ್ಳಿಯರು ಎಸ್ಕೇಪ್​!

ಹಾಸನ: ಇತ್ತೀಚೆಗೆ ನಕಲಿ ಚಿನ್ನ ನೀಡಿ ಜನರನ್ನ ವಂಚಿಸುವವರ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹಾಸನ ನಗರದ ಎನ್.ಆರ್.ವೃತ್ತದಲ್ಲಿರುವ ಸುಮುಖ ಜ್ಯೂವೆಲರ್ಸ್​ನಲ್ಲಿ ನಕಲಿ‌ ಚಿನ್ನ ನೀಡಿ ಅಸಲಿ ಚಿನ್ನದ ಸರ ಲಪಟಾಯಿಸಿರುವ ಘಟನೆ ನಡೆದಿದೆ. ಚಿನ್ನ ಖರೀದಿಸಲೆಂದು ಚಿನ್ನದ ಅಂಗಡಿಗೆ ಇಬ್ಬರು ಮಹಿಳೆಯರು ಎಂಟ್ರಿ ಕೊಟ್ಟಿದ್ದಾರೆ. ಓರ್ವ ಮಹಿಳೆ ಚಿನ್ನ ಖರೀದಿಸುತ್ತಿದ್ರೆ, ಮತ್ತೋರ್ವ ಮಹಿಳೆ ಅಂಗಡಿಯಲ್ಲೇ ಕುಳಿತು ಎಲ್ಲವನ್ನೂ ಗಮನಿಸುತ್ತಿರುತ್ತಾಳೆ. 9.50 ಗ್ರಾಂನ ಚಿನ್ನದ ಸರ ಪಡೆದು, ಚಿನ್ನ ಲೇಪಿತ ನಕಲಿ ಆಭರಣ ನೀಡಿ ಚಾಲಾಕಿ ಮಹಿಳೆಯರು […]

ನಕಲಿ ಚಿನ್ನ ನೀಡಿ ಅಸಲಿ ಚಿನ್ನ ಕದ್ದು ಚಾಲಾಕಿ ಕಳ್ಳಿಯರು ಎಸ್ಕೇಪ್​!
ಸಾಧು ಶ್ರೀನಾಥ್​
|

Updated on: Feb 24, 2020 | 1:51 PM

Share

ಹಾಸನ: ಇತ್ತೀಚೆಗೆ ನಕಲಿ ಚಿನ್ನ ನೀಡಿ ಜನರನ್ನ ವಂಚಿಸುವವರ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹಾಸನ ನಗರದ ಎನ್.ಆರ್.ವೃತ್ತದಲ್ಲಿರುವ ಸುಮುಖ ಜ್ಯೂವೆಲರ್ಸ್​ನಲ್ಲಿ ನಕಲಿ‌ ಚಿನ್ನ ನೀಡಿ ಅಸಲಿ ಚಿನ್ನದ ಸರ ಲಪಟಾಯಿಸಿರುವ ಘಟನೆ ನಡೆದಿದೆ.

ಚಿನ್ನ ಖರೀದಿಸಲೆಂದು ಚಿನ್ನದ ಅಂಗಡಿಗೆ ಇಬ್ಬರು ಮಹಿಳೆಯರು ಎಂಟ್ರಿ ಕೊಟ್ಟಿದ್ದಾರೆ. ಓರ್ವ ಮಹಿಳೆ ಚಿನ್ನ ಖರೀದಿಸುತ್ತಿದ್ರೆ, ಮತ್ತೋರ್ವ ಮಹಿಳೆ ಅಂಗಡಿಯಲ್ಲೇ ಕುಳಿತು ಎಲ್ಲವನ್ನೂ ಗಮನಿಸುತ್ತಿರುತ್ತಾಳೆ. 9.50 ಗ್ರಾಂನ ಚಿನ್ನದ ಸರ ಪಡೆದು, ಚಿನ್ನ ಲೇಪಿತ ನಕಲಿ ಆಭರಣ ನೀಡಿ ಚಾಲಾಕಿ ಮಹಿಳೆಯರು ಎಸ್ಕೇಪ್ ಆಗಿದ್ದಾರೆ.

ಅಂಗಡಿ ಸಿಬ್ಬಂದಿಗೆ ನಕಲಿ ಚಿನ್ನದ ಸರ ಮತ್ತು 8 ಸಾವಿರ ಹಣ ನೀಡಿ, 43 ಸಾವಿರ ರೂಪಾಯಿ ಮೌಲ್ಯದ ಚಿನ್ನದ ಸರ ಪಡೆದು ಚಾಲಾಕಿ ಕಳ್ಳಿಯರು ಪರಾರಿಯಾಗಿದ್ದಾರೆ. ಈ ಸಂಬಂಧ ಹಾಸನ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಬೇರೆ ಭಾಷೆಯಿಂದ ಅವಕಾಶ ಇದೆ; ಆದರೆ ಕನ್ನಡಲ್ಲಿ ಚಾನ್ಸ್ ಇಲ್ಲ: ಖುಷಿ ರವಿ
ಬೇರೆ ಭಾಷೆಯಿಂದ ಅವಕಾಶ ಇದೆ; ಆದರೆ ಕನ್ನಡಲ್ಲಿ ಚಾನ್ಸ್ ಇಲ್ಲ: ಖುಷಿ ರವಿ
ಶಿವಕಾಶಿಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಕಾರ್ಮಿಕರು ಸಾವು
ಶಿವಕಾಶಿಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಕಾರ್ಮಿಕರು ಸಾವು
ಬುಮ್ರಾ ಆಡುವುದರ ಬಗ್ಗೆ ಸಿರಾಜ್ ಹೇಳಿದ್ದೇನು? ವಿಡಿಯೋ
ಬುಮ್ರಾ ಆಡುವುದರ ಬಗ್ಗೆ ಸಿರಾಜ್ ಹೇಳಿದ್ದೇನು? ವಿಡಿಯೋ
ರಿಷಭ್ ಪಂತ್ ಬಗ್ಗೆ ಹೊರಬಿತ್ತು ಮತ್ತೊಂದು ಬಿಗ್ ಅಪ್​ಡೇಟ್
ರಿಷಭ್ ಪಂತ್ ಬಗ್ಗೆ ಹೊರಬಿತ್ತು ಮತ್ತೊಂದು ಬಿಗ್ ಅಪ್​ಡೇಟ್
ಚರ್ಚೆಗೆ ಕರೆದರೆ ವಿಜಯೇಂದ್ರ ಚುನಾವಣೆ ನಡೆಸಿ ಅನ್ನುತ್ತಾರೆ: ಸಿದ್ದರಾಮಯ್ಯ
ಚರ್ಚೆಗೆ ಕರೆದರೆ ವಿಜಯೇಂದ್ರ ಚುನಾವಣೆ ನಡೆಸಿ ಅನ್ನುತ್ತಾರೆ: ಸಿದ್ದರಾಮಯ್ಯ
ಇಬ್ಬರು ಮುಸ್ಲಿಂ ಯುವಕರು ಮಠವನ್ನು ಪ್ರವೇಶಿಸಿದ್ದರು: ಅರವಿಂದ್ ಬೆಲ್ಲದ್
ಇಬ್ಬರು ಮುಸ್ಲಿಂ ಯುವಕರು ಮಠವನ್ನು ಪ್ರವೇಶಿಸಿದ್ದರು: ಅರವಿಂದ್ ಬೆಲ್ಲದ್
ಯಾವ ಸ್ವಾಮೀಜಿಯಿಂದಲೂ ನಾನು ಸ್ವಂತಕ್ಕಾಗಿ ಲಾಭ ಮಾಡಿಕೊಂಡಿಲ್ಲ: ಯತ್ನಾಳ್
ಯಾವ ಸ್ವಾಮೀಜಿಯಿಂದಲೂ ನಾನು ಸ್ವಂತಕ್ಕಾಗಿ ಲಾಭ ಮಾಡಿಕೊಂಡಿಲ್ಲ: ಯತ್ನಾಳ್
ಢಾಕಾ ಕಾಲೇಜಿನ ಮೇಲೆ ಚೀನಾ ನಿರ್ಮಿತ ಯುದ್ಧ ವಿಮಾನ ಪತನ, ಹಲವು ಮಂದಿ ಸಾವು
ಢಾಕಾ ಕಾಲೇಜಿನ ಮೇಲೆ ಚೀನಾ ನಿರ್ಮಿತ ಯುದ್ಧ ವಿಮಾನ ಪತನ, ಹಲವು ಮಂದಿ ಸಾವು
ಚಾಮರಾಜನಗರ ಹಾಗೂ ಪಾವಗಡ ಎರಡಕ್ಕೂ ಭೇಟಿ ನೀಡಿದ ವಿಚಾರವಾದಿ ಸಿಎಂ
ಚಾಮರಾಜನಗರ ಹಾಗೂ ಪಾವಗಡ ಎರಡಕ್ಕೂ ಭೇಟಿ ನೀಡಿದ ವಿಚಾರವಾದಿ ಸಿಎಂ
ರಾಹುಲ್ ಗಾಂಧಿ ತಮ್ಮ ಆಕಾಂಕ್ಷೆಯನ್ನು ತ್ಯಾಗಮಾಡಬಹುದು: ರಾಯರೆಡ್ಡಿ
ರಾಹುಲ್ ಗಾಂಧಿ ತಮ್ಮ ಆಕಾಂಕ್ಷೆಯನ್ನು ತ್ಯಾಗಮಾಡಬಹುದು: ರಾಯರೆಡ್ಡಿ