AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ತವ್ಯನಿರತ CRPF ಯೋಧ ಹೃದಯಾಘಾತದಿಂದ ಸಾವು

ಹಾಸನ: ಕರ್ತವ್ಯನಿರತ CRPF ಯೋಧ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಛತ್ತೀಸ್‌ಗಢದ ಸುಕ್ಮಾದಲ್ಲಿ ನಡೆದಿದೆ. ಹಾಸನ ತಾಲೂಕಿನ ಈಚಲಹಳ್ಳಿಯ ಯೋಧರಾಗಿದ್ದ ಹೇಮಂತ್ ಕುಮಾರ್(42) ಕೊನೆಯುಸಿರೆಳೆದಿದ್ದಾರೆ. ಕಳೆದ 19 ವರ್ಷಗಳಿಂದ CRPFನಲ್ಲಿ ಸೇವೆ ಸಲ್ಲಿಸುತ್ತಿದ್ದ ಹೇಮಂತ್ ಅವರು ಛತ್ತೀಸ್‌ಗಢದ ಸುಕ್ಮಾದಲ್ಲಿ ಕರ್ತವ್ಯದಲ್ಲಿದ್ದಾಗ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇವರು CRFPನ 150 ನೇ ಬೆಟಾಲಿಯನ್​ನಲ್ಲಿದ್ದರು. ಇನ್ನು ಎರಡು ತಿಂಗಳು ಸೇವೆ ಸಲ್ಲಿಸಿ ನಿವೃತ್ತಿ ಪಡೆದು ಬರುವುದಾಗಿ ಕುಟುಂಬಸ್ಥರಿಗೆ ತಿಳಿಸಿದ್ದರು. ಆದರೆ ನಿಮೃತ್ತಿಗೂ ಮುನ್ನ ಎಲ್ಲರನ್ನ ಅಗಲಿದ್ದಾರೆ. ಕುಟುಂಬಸ್ಥರಲ್ಲಿ ಅಕ್ರಂದನ ಮುಗಿಲು ಮುಟ್ಟಿದೆ.

ಕರ್ತವ್ಯನಿರತ CRPF ಯೋಧ ಹೃದಯಾಘಾತದಿಂದ ಸಾವು
ಆಯೇಷಾ ಬಾನು
ಆಯೇಷಾ ಬಾನು|

Updated on:Jun 13, 2020 | 3:53 PM

Share

ಹಾಸನ: ಕರ್ತವ್ಯನಿರತ CRPF ಯೋಧ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಛತ್ತೀಸ್‌ಗಢದ ಸುಕ್ಮಾದಲ್ಲಿ ನಡೆದಿದೆ. ಹಾಸನ ತಾಲೂಕಿನ ಈಚಲಹಳ್ಳಿಯ ಯೋಧರಾಗಿದ್ದ ಹೇಮಂತ್ ಕುಮಾರ್(42) ಕೊನೆಯುಸಿರೆಳೆದಿದ್ದಾರೆ.

ಕಳೆದ 19 ವರ್ಷಗಳಿಂದ CRPFನಲ್ಲಿ ಸೇವೆ ಸಲ್ಲಿಸುತ್ತಿದ್ದ ಹೇಮಂತ್ ಅವರು ಛತ್ತೀಸ್‌ಗಢದ ಸುಕ್ಮಾದಲ್ಲಿ ಕರ್ತವ್ಯದಲ್ಲಿದ್ದಾಗ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇವರು CRFPನ 150 ನೇ ಬೆಟಾಲಿಯನ್​ನಲ್ಲಿದ್ದರು. ಇನ್ನು ಎರಡು ತಿಂಗಳು ಸೇವೆ ಸಲ್ಲಿಸಿ ನಿವೃತ್ತಿ ಪಡೆದು ಬರುವುದಾಗಿ ಕುಟುಂಬಸ್ಥರಿಗೆ ತಿಳಿಸಿದ್ದರು. ಆದರೆ ನಿಮೃತ್ತಿಗೂ ಮುನ್ನ ಎಲ್ಲರನ್ನ ಅಗಲಿದ್ದಾರೆ. ಕುಟುಂಬಸ್ಥರಲ್ಲಿ ಅಕ್ರಂದನ ಮುಗಿಲು ಮುಟ್ಟಿದೆ.

Published On - 11:00 am, Sat, 13 June 20

Follow Us
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ