AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ: ಅಂತ್ಯಸಂಸ್ಕಾರ ಮಾಡಿದ 3 ತಿಂಗಳ ಬಳಿಕ ಸಮಾಧಿಯಿಂದ ಶವ ನಾಪತ್ತೆ; ವಾಮಾಚಾರಕ್ಕಾಗಿ ಶವ ಹೊತ್ತೊಯ್ದಿರುವ ಶಂಕೆ

ಜೂನ್ ತಿಂಗಳಲ್ಲಿ ವಯೋಸಹಜ ಅನಾರೋಗ್ಯದಿಂದ ಮೃತಪಟ್ಟಿದ್ದ ಲಕ್ಷ್ಮಮ್ಮ ಅವರನ್ನು ಕುಟುಂಬಸ್ಥರು ತಮ್ಮದೇ ಜಮೀನಿನಲ್ಲಿ ಅಂತ್ಯಸಂಸ್ಕಾರ ನೆರವೇರಿಸಿದ್ದರು. ಆದರೆ ಸೆಪ್ಟೆಂಬರ್ 21 ರ ರಾತ್ರಿ ಸಮಾಧಿ ಬಗೆದು ಕಿಡಿಗೇಡಿಗಳು ಶವ ಹೊತ್ತೊಯ್ದಿದ್ದಾರೆ.

ಹಾಸನ: ಅಂತ್ಯಸಂಸ್ಕಾರ ಮಾಡಿದ 3 ತಿಂಗಳ ಬಳಿಕ ಸಮಾಧಿಯಿಂದ ಶವ ನಾಪತ್ತೆ; ವಾಮಾಚಾರಕ್ಕಾಗಿ ಶವ ಹೊತ್ತೊಯ್ದಿರುವ ಶಂಕೆ
ಅಂತ್ಯ ಸಂಸ್ಕಾರ ಮಾಡಿದ ಮೂರು ತಿಂಗಳ ಬಳಿಕ ಸಮಾಧಿಯಿಂದ ಶವ ನಾಪತ್ತೆ
TV9 Web
| Edited By: |

Updated on:Sep 25, 2021 | 11:33 AM

Share

ಹಾಸನ: ಅಂತ್ಯಸಂಸ್ಕಾರ ಮಾಡಿದ ಮೂರು ತಿಂಗಳ ಬಳಿಕ ಸಮಾಧಿಯಿಂದ ಶವ ನಾಪತ್ತೆಯಾದ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಯಾದಾಪುರ ಗ್ರಾಮದಲ್ಲಿ ನಡೆದಿದೆ. ರಾತ್ರೋ ರಾತ್ರಿ ಸಮಾಧಿ‌ ಬಗೆದು ಕಿರಾತಕರು ಶವ ಹೊತ್ತೊಯ್ದಿದ್ದು, ಜಿಲ್ಲೆಯ ಜನರನ್ನು ಬೆಚ್ಚಿಬೀಳಿಸಿದ ವಿಚಿತ್ರ ಪ್ರಕರಣ ನಡೆದಿದೆ. ವಾಮಾಚಾರಕ್ಕಾಗಿ ಶವ ಹೊತ್ತೊಯ್ದಿರುವ ಶಂಕೆ ವ್ಯಕ್ತವಾಗಿದೆ.

ಜೂನ್ ತಿಂಗಳಲ್ಲಿ ವಯೋಸಹಜ ಅನಾರೋಗ್ಯದಿಂದ ಮೃತಪಟ್ಟಿದ್ದ ಲಕ್ಷ್ಮಮ್ಮ ಅವರನ್ನು ಕುಟುಂಬಸ್ಥರು ತಮ್ಮದೇ ಜಮೀನಿನಲ್ಲಿ ಅಂತ್ಯಸಂಸ್ಕಾರ ನೆರವೇರಿಸಿದ್ದರು. ಆದರೆ ಸೆಪ್ಟೆಂಬರ್ 21 ರ ರಾತ್ರಿ ಸಮಾಧಿ ಬಗೆದು ಕಿಡಿಗೇಡಿಗಳು ಶವ ಹೊತ್ತೊಯ್ದಿದ್ದಾರೆ. ವಿಷಯ ತಿಳಿದ ಕುಟುಂಬಸ್ಥರು ಶವ ಪತ್ತೆ ಮಾಡಿಕೊಡಲು ಪೊಲೀಸರಿಗೆ ದೂರು ನೀಡಿದ್ದಾರೆ.

ಲಕ್ಷ್ಮಮ್ಮ ಅವರ ಪುತ್ರ ಮಂಜುನಾಥ್ ಸೇರಿದಂತೆ ಇನ್ನಿತರ ಕುಟುಂಬದ ಸದಸ್ಯರು, ಅರಸೀಕೆರೆ ಗ್ರಾಮಾಂತರ ಪೊಲೀಸರಿಗೆ ದೂರು ನೀಡಿ ಶವ ಪತ್ತೆಗಾಗಿ ಮನವಿ ಮಾಡಿಕೊಂಡಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ತಾಲ್ಲೂಕು ಆಡಳಿತ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ತಹಸಿಲ್ದಾರ್ ಸಂತೋಷ ಕುಮಾರ್ ನೇತೃತ್ವದ ತಂಡ ಸ್ಥಳ ಪರಿಶೀಲನೆ ನಡೆಸಿದೆ.

ಇದನ್ನೂ ಓದಿ:

ಅಂತ್ಯ ಸಂಸ್ಕಾರಕ್ಕೆ ಹಣ ಪಡೆಯಲು ಶವವನ್ನೇ ಬ್ಯಾಂಕ್​ಗೆ ಹೊತ್ತೊಯ್ದ ಗ್ರಾಮಸ್ಥರು!

ಗದಗ: ರಜೆಗೆ ಬಂದಿದ್ದ ಯೋಧ ಹೃದಯಾಘಾತದಿಂದ ಸಾವು! ಇಂದು ಹುಟ್ಟೂರಿನಲ್ಲಿ ಅಂತ್ಯಸಂಸ್ಕಾರ

Published On - 7:34 am, Sat, 25 September 21

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ