AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ: ಅಂತ್ಯಸಂಸ್ಕಾರ ಮಾಡಿದ 3 ತಿಂಗಳ ಬಳಿಕ ಸಮಾಧಿಯಿಂದ ಶವ ನಾಪತ್ತೆ; ವಾಮಾಚಾರಕ್ಕಾಗಿ ಶವ ಹೊತ್ತೊಯ್ದಿರುವ ಶಂಕೆ

ಜೂನ್ ತಿಂಗಳಲ್ಲಿ ವಯೋಸಹಜ ಅನಾರೋಗ್ಯದಿಂದ ಮೃತಪಟ್ಟಿದ್ದ ಲಕ್ಷ್ಮಮ್ಮ ಅವರನ್ನು ಕುಟುಂಬಸ್ಥರು ತಮ್ಮದೇ ಜಮೀನಿನಲ್ಲಿ ಅಂತ್ಯಸಂಸ್ಕಾರ ನೆರವೇರಿಸಿದ್ದರು. ಆದರೆ ಸೆಪ್ಟೆಂಬರ್ 21 ರ ರಾತ್ರಿ ಸಮಾಧಿ ಬಗೆದು ಕಿಡಿಗೇಡಿಗಳು ಶವ ಹೊತ್ತೊಯ್ದಿದ್ದಾರೆ.

ಹಾಸನ: ಅಂತ್ಯಸಂಸ್ಕಾರ ಮಾಡಿದ 3 ತಿಂಗಳ ಬಳಿಕ ಸಮಾಧಿಯಿಂದ ಶವ ನಾಪತ್ತೆ; ವಾಮಾಚಾರಕ್ಕಾಗಿ ಶವ ಹೊತ್ತೊಯ್ದಿರುವ ಶಂಕೆ
ಅಂತ್ಯ ಸಂಸ್ಕಾರ ಮಾಡಿದ ಮೂರು ತಿಂಗಳ ಬಳಿಕ ಸಮಾಧಿಯಿಂದ ಶವ ನಾಪತ್ತೆ
TV9 Web
| Edited By: |

Updated on:Sep 25, 2021 | 11:33 AM

Share

ಹಾಸನ: ಅಂತ್ಯಸಂಸ್ಕಾರ ಮಾಡಿದ ಮೂರು ತಿಂಗಳ ಬಳಿಕ ಸಮಾಧಿಯಿಂದ ಶವ ನಾಪತ್ತೆಯಾದ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಯಾದಾಪುರ ಗ್ರಾಮದಲ್ಲಿ ನಡೆದಿದೆ. ರಾತ್ರೋ ರಾತ್ರಿ ಸಮಾಧಿ‌ ಬಗೆದು ಕಿರಾತಕರು ಶವ ಹೊತ್ತೊಯ್ದಿದ್ದು, ಜಿಲ್ಲೆಯ ಜನರನ್ನು ಬೆಚ್ಚಿಬೀಳಿಸಿದ ವಿಚಿತ್ರ ಪ್ರಕರಣ ನಡೆದಿದೆ. ವಾಮಾಚಾರಕ್ಕಾಗಿ ಶವ ಹೊತ್ತೊಯ್ದಿರುವ ಶಂಕೆ ವ್ಯಕ್ತವಾಗಿದೆ.

ಜೂನ್ ತಿಂಗಳಲ್ಲಿ ವಯೋಸಹಜ ಅನಾರೋಗ್ಯದಿಂದ ಮೃತಪಟ್ಟಿದ್ದ ಲಕ್ಷ್ಮಮ್ಮ ಅವರನ್ನು ಕುಟುಂಬಸ್ಥರು ತಮ್ಮದೇ ಜಮೀನಿನಲ್ಲಿ ಅಂತ್ಯಸಂಸ್ಕಾರ ನೆರವೇರಿಸಿದ್ದರು. ಆದರೆ ಸೆಪ್ಟೆಂಬರ್ 21 ರ ರಾತ್ರಿ ಸಮಾಧಿ ಬಗೆದು ಕಿಡಿಗೇಡಿಗಳು ಶವ ಹೊತ್ತೊಯ್ದಿದ್ದಾರೆ. ವಿಷಯ ತಿಳಿದ ಕುಟುಂಬಸ್ಥರು ಶವ ಪತ್ತೆ ಮಾಡಿಕೊಡಲು ಪೊಲೀಸರಿಗೆ ದೂರು ನೀಡಿದ್ದಾರೆ.

ಲಕ್ಷ್ಮಮ್ಮ ಅವರ ಪುತ್ರ ಮಂಜುನಾಥ್ ಸೇರಿದಂತೆ ಇನ್ನಿತರ ಕುಟುಂಬದ ಸದಸ್ಯರು, ಅರಸೀಕೆರೆ ಗ್ರಾಮಾಂತರ ಪೊಲೀಸರಿಗೆ ದೂರು ನೀಡಿ ಶವ ಪತ್ತೆಗಾಗಿ ಮನವಿ ಮಾಡಿಕೊಂಡಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ತಾಲ್ಲೂಕು ಆಡಳಿತ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ತಹಸಿಲ್ದಾರ್ ಸಂತೋಷ ಕುಮಾರ್ ನೇತೃತ್ವದ ತಂಡ ಸ್ಥಳ ಪರಿಶೀಲನೆ ನಡೆಸಿದೆ.

ಇದನ್ನೂ ಓದಿ:

ಅಂತ್ಯ ಸಂಸ್ಕಾರಕ್ಕೆ ಹಣ ಪಡೆಯಲು ಶವವನ್ನೇ ಬ್ಯಾಂಕ್​ಗೆ ಹೊತ್ತೊಯ್ದ ಗ್ರಾಮಸ್ಥರು!

ಗದಗ: ರಜೆಗೆ ಬಂದಿದ್ದ ಯೋಧ ಹೃದಯಾಘಾತದಿಂದ ಸಾವು! ಇಂದು ಹುಟ್ಟೂರಿನಲ್ಲಿ ಅಂತ್ಯಸಂಸ್ಕಾರ

Published On - 7:34 am, Sat, 25 September 21

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ