AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಸದ ಪ್ರಜ್ವಲ್ ರೇವಣ್ಣಗೆ ಬಿಗ್ ರಿಲೀಫ್!

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣಗೆ ಬಿಗ್ ರಿಲೀಫ್ ಸಿಕ್ಕಿದೆ. ಅವರ ಸಂಸದ ಸ್ಥಾನ ಅಬಾಧಿತವಾಗಿದ್ದು, ವಕೀಲ ದೇವರಾಜ್ ಗೌಡ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ. ದೇವರಾಜ್ ಗೌಡ ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್, ಅರ್ಜಿಯಲ್ಲಿ ಹಲವು ಲೋಪದೋಷ ತೋರಿಸಿತ್ತು. ಆದರೆ ನಿಗದಿತ ಕಾಲಮಿತಿಯಲ್ಲಿ ದೇವರಾಜ್ ಆಕ್ಷೇಪಣೆ ಸರಿಪಡಿಸಿರಲಿಲ್ಲ. ಈ ಬಗ್ಗೆ ಪ್ರಜ್ವಲ್ ಪರ ವಕೀಲ ಕೇಶವ ರೆಡ್ಡಿ ಪ್ರತಿವಾದ ಮಂಡಿಸಿದ್ದರು. ತಕರಾರು ಅರ್ಜಿ ಕ್ರಮಬದ್ದವಾಗಿಲ್ಲವೆಂದು ಪ್ರತಿವಾದ ಮಂಡಿಸಿದ್ದರು. ಈ ಹಿನ್ನೆಲೆಯಲ್ಲಿ ಚುನಾವಣಾ ತಕರಾರು ಅರ್ಜಿ […]

ಸಂಸದ ಪ್ರಜ್ವಲ್ ರೇವಣ್ಣಗೆ ಬಿಗ್ ರಿಲೀಫ್!
ಸಾಧು ಶ್ರೀನಾಥ್​
|

Updated on:Jan 31, 2020 | 3:04 PM

Share

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣಗೆ ಬಿಗ್ ರಿಲೀಫ್ ಸಿಕ್ಕಿದೆ. ಅವರ ಸಂಸದ ಸ್ಥಾನ ಅಬಾಧಿತವಾಗಿದ್ದು, ವಕೀಲ ದೇವರಾಜ್ ಗೌಡ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ.

ದೇವರಾಜ್ ಗೌಡ ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್, ಅರ್ಜಿಯಲ್ಲಿ ಹಲವು ಲೋಪದೋಷ ತೋರಿಸಿತ್ತು. ಆದರೆ ನಿಗದಿತ ಕಾಲಮಿತಿಯಲ್ಲಿ ದೇವರಾಜ್ ಆಕ್ಷೇಪಣೆ ಸರಿಪಡಿಸಿರಲಿಲ್ಲ. ಈ ಬಗ್ಗೆ ಪ್ರಜ್ವಲ್ ಪರ ವಕೀಲ ಕೇಶವ ರೆಡ್ಡಿ ಪ್ರತಿವಾದ ಮಂಡಿಸಿದ್ದರು. ತಕರಾರು ಅರ್ಜಿ ಕ್ರಮಬದ್ದವಾಗಿಲ್ಲವೆಂದು ಪ್ರತಿವಾದ ಮಂಡಿಸಿದ್ದರು. ಈ ಹಿನ್ನೆಲೆಯಲ್ಲಿ ಚುನಾವಣಾ ತಕರಾರು ಅರ್ಜಿ ವಜಾಗೊಳಿಸಿ, ನ್ಯಾ.ಜಾನ್ ಮೈಕೆಲ್ ಕುನ್ಹಾ ಅವರ ಪೀಠ ಮಹತ್ವದ ಆದೇಶ ನೀಡಿದೆ. ಈ ಹಿಂದೆ ಎ ಮಂಜು ಅರ್ಜಿ ಕೂಡಾ ವಜಾಗೊಂಡಿತ್ತು.

Published On - 3:04 pm, Fri, 31 January 20

ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ
ಥಿಯೇಟರ್​​ಗೆ ತೆರಳಿ ‘ಡೆವಿಲ್’ ವೀಕ್ಷಿಸಿದ ದರ್ಶನ್ ತಾಯಿ ಮೀನಾ
ಥಿಯೇಟರ್​​ಗೆ ತೆರಳಿ ‘ಡೆವಿಲ್’ ವೀಕ್ಷಿಸಿದ ದರ್ಶನ್ ತಾಯಿ ಮೀನಾ
2026 ಮಿಥುನ ರಾಶಿಯವರಿಗೆ ನಿರ್ಣಾಯಕ ವರ್ಷ; ವಾರ್ಷಿಕ ಭವಿಷ್ಯ ಇಲ್ಲಿದೆ
2026 ಮಿಥುನ ರಾಶಿಯವರಿಗೆ ನಿರ್ಣಾಯಕ ವರ್ಷ; ವಾರ್ಷಿಕ ಭವಿಷ್ಯ ಇಲ್ಲಿದೆ
ಸಿದ್ದರಾಮಯ್ಯ ಪರ ಯತ್ನಾಳ್ ಬ್ಯಾಟಿಂಗ್, ಬಿಜೆಪಿ ನಾಯಕರ ಬಗ್ಗೆ ವ್ಯಂಗ್ಯ
ಸಿದ್ದರಾಮಯ್ಯ ಪರ ಯತ್ನಾಳ್ ಬ್ಯಾಟಿಂಗ್, ಬಿಜೆಪಿ ನಾಯಕರ ಬಗ್ಗೆ ವ್ಯಂಗ್ಯ